ETV Bharat / spiritual

ಗುರುವಾರದ ದಿನ ಭವಿಷ್ಯ : ಮಿತ್ರರೊಂದಿಗೆ ಕಳೆದ ಕಾಲ ನವೋತ್ಸಾಹ ನೀಡುತ್ತದೆ - Daily Horoscope of thursday

author img

By ETV Bharat Karnataka Team

Published : Aug 29, 2024, 5:00 AM IST

ಬೆಳಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ಎಲ್ಲರಿಗೂ ಆಯಾ ದಿನ ಚೆನ್ನಾಗಿರಲಿ, ಯಾವುದೇ ತೊಂದರೆ ಇಲ್ಲದೆ, ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿ ಅನ್ನೋ ವಿಚಾರಗಳು ಮನಸ್ಸಿನಲ್ಲಿ ಬರುತ್ತವೆ. ಇದಕ್ಕಾಗಿ ಬಹುತೇಕರು ಆಯಾ ದಿನದ ಪಂಚಾಂಗ ಹಾಗೂ ರಾಶಿಯತ್ತ ಒಮ್ಮೆ ಕಣ್ಣು ಹಾಯಿಸುತ್ತಾರೆ. ಅವರಿಗಾಗಿ ದಿನದ ಪಂಚಾಂಗ ಮತ್ತು ಭವಿಷ್ಯದ ಸಂಕ್ಷಿಪ್ತ ಮಾಹಿತಿಯನ್ನು ಈಟಿವಿ ಭಾರತ ನೀಡುತ್ತಿದೆ.

Daily Horoscope of thursday
ಗುರುವಾರದ ದಿನ ಭವಿಷ್ಯ (ETV Bharat)

ಇಂದಿನ ಪಂಚಾಂಗ

29-08-2024, ಗುರುವಾರ

ಸಂವತ್ಸರ: ಕ್ರೋಧಿ ನಾಮ ಸಂವತ್ಸರ

ಆಯನ: ದಕ್ಷಿಣಾಯಣ

ಮಾಸ: ಶ್ರಾವಣ

ಪಕ್ಷ: ಕೃಷ್ಣ

ತಿಥಿ: ಏಕಾದಶಿ

ನಕ್ಷತ್ರ: ಆದ್ರ

ಸೂರ್ಯೋದಯ: ಮುಂಜಾನೆ 06:06 ಗಂಟೆಗೆ

ಅಮೃತಕಾಲ: ಬೆಳಗ್ಗೆ 09:12 ರಿಂದ 10:45 ಗಂಟೆವರೆಗೆ

ದುರ್ಮುಹೂರ್ತಂ : ಬೆಳಗ್ಗೆ 10:06 ರಿಂದ 10:54 ಗಂಟೆವರೆಗೆ ಹಾಗೂ 14:54 ರಿಂದ 15:42 ಗಂಟೆವರೆಗೆ

ರಾಹುಕಾಲ: ಮಧ್ಯಾಹ್ನ 13:51 ರಿಂದ 15:24 ಗಂಟೆತನಕ

ಸೂರ್ಯಾಸ್ತ: ಸಂಜೆ 06:31ಗಂಟೆಗೆ

ವರ್ಜ್ಯಂ: ಸಂಜೆ 18:15 ರಿಂದ 19:50 ಗಂಟೆತನಕ

ಮೇಷ : ಇಂದು ನೀವು ಸೂಕ್ಷ್ಮ ಕುಸುರಿ ಮತ್ತು ಸೌಂದರ್ಯಕ್ಕೆ ಗಮನ ನೀಡುತ್ತೀರಿ. ನೀವು ನಿಮ್ಮ ಸುತ್ತಲಿನ ಅಂತಹ ಸುಂದರ ವಸ್ತುಗಳ ಕುರಿತಾದ ಹೊಸ ಉದ್ಯಮ ಪ್ರಾರಂಭಿಸಲೂ ಬಯಸುತ್ತೀರಿ. ಆದರೆ ನಿರ್ಧಾರ ಕೈಗೊಳ್ಳುವುದು ಕಷ್ಟದ ಕೆಲಸ. ಆಯ್ಕೆಗಳನ್ನು ಆವಿಷ್ಕರಿಸಿ ಮತ್ತು ಮುಕ್ತ ಮನಸ್ಸಿನಲ್ಲಿರಿ.

ವೃಷಭ : ಇಂದು ನಿಮ್ಮೊಂದಿಗೆ ಕೊಂಚ ಗುಣಮಟ್ಟದ ಸಮಯ ಕಳೆಯಲು ಅತ್ಯಂತ ಸೂಕ್ತವಾದ ದಿನವಾಗಿದೆ. ಹಿಂದೆಂದೂ ಇಲ್ಲದಂತೆ ನಿರಾಳವಾಗಿ ಮತ್ತು ನವೋತ್ಸಾಹ ತುಂಬಿಕೊಳ್ಳಿರಿ. ಈ ದಿನದಲ್ಲಿ ನಿಮ್ಮ ಮಿತ್ರರು ಹಾಗೂ ಕುಟುಂಬದೊಂದಿಗೆ ಭೋಜನಕೂಟ ಹಾಗೂ ಮನರಂಜನೆ ಪಡೆಯುವ ಸಾಧ್ಯತೆ ಇದೆ. ನೀವು ಅತ್ಯಂತ ಖಾರ, ಸವಿಯಾದ ಮತ್ತು ಸ್ವಾದಿಷ್ಟ ತಿನಿಸನ್ನು ಬಯಸುತ್ತೀರಿ. ಎಷ್ಟು ಸಾಧ್ಯವೋ ಅಷ್ಟು ನಿಮ್ಮನ್ನು ನೀವು ತಣಿಸಿಕೊಳ್ಳಿ.

ಮಿಥುನ : ಇಂದು ನೀವು ಸಂಪೂರ್ಣ ಚೈತನ್ಯ ಮತ್ತು ಅತ್ಯಂತ ಉತ್ಸಾಹದಲ್ಲಿರುತ್ತೀರಿ. ನೀವು ವಿಷಯಗಳನ್ನು ಸಕಾರಾತ್ಮಕತೆ ಬೆಳಕಲ್ಲಿ ನೋಡುತ್ತೀರಿ. ಅದು ನಿಮ್ಮನ್ನು ಯಶಸ್ಸಿನತ್ತ ನಡೆಯಲು ನೆರವಾಗುತ್ತದೆ. ನೀವು ಸಂಪೂರ್ಣ ಮುಕ್ತವಾಗಿ ಕಾರ್ಯ ನಿರ್ವಹಿಸಲು ಶಕ್ತರಾಗುತ್ತೀರಿ. ಆದ್ದರಿಂದ ನಿಮಗೆ ಇಷ್ಟವಾಗುವ ವಿಷಯಗಳನ್ನು ತೆಗೆದುಕೊಳ್ಳುತ್ತೀರಿ. ನಿಮಗೆ ಅತ್ಯಂತ ಒತ್ತಡವಿರಬಹುದು. ಆದರೆ ಅದು ಶಾಂತಿಯುತ ಮತ್ತು ಪುರಸ್ಕಾರಯುತ ಫಲಿತಾಂಶಗಳನ್ನು ನೀಡುತ್ತದೆ.

ಕರ್ಕಾಟಕ : ನಿಮ್ಮ ಮನಸ್ಥಿತಿ ಅಥವಾ ಮನಸ್ಸು ಅವಿಶ್ರಾಂತ ಮತ್ತು ಕೆರಳಿಸುವಂತಿರುತ್ತದೆ. ಪ್ರತಿಕೂಲ ಪರಿಸ್ಥಿತಿಗಳು ನಿಮ್ಮ ಮನೆಬಾಗಿಲು ತಟ್ಟುತ್ತವೆ. ಆದ್ದರಿಂದ ತಾಳ್ಮೆ ಇರಲಿ ಮತ್ತು ಅವುಗಳನ್ನು ಧೈರ್ಯದಿಂದ ಎದುರಿಸಿರಿ. ಈ ಧೈರ್ಯ ನಿಮ್ಮನ್ನು ಅಗೋಚರವಾದ ಯಶಸ್ಸಿನತ್ತ ಮುನ್ನಡೆಸುತ್ತದೆ. ಮುಂಗೋಪದ ಮನೋಭಾವದ ಮನಸ್ಸುಗಳು ಪ್ರತಿಕೂಲತೆಯನ್ನು ಎದುರಿಸಲು ಕಷ್ಟಪಡಬಹುದು.

ಸಿಂಹ : ಇಂದು ನಿಮ್ಮ ಆತ್ಮವಿಶ್ವಾಸ ಅತ್ಯಂತ ಹೆಚ್ಚಾಗಿದೆ. ನೀವು ಕೆಲಸದಲ್ಲಿ ಬಹಳ ಮಹತ್ವದ ನಿರ್ಧಾರಗಳನ್ನು ದೃಢವಾಗಿ ತೆಗೆದುಕೊಳ್ಳುತ್ತೀರಿ. ಇಂದು ಕೆಲಸ ಸುಸೂತ್ರವಾಗುವುದನ್ನು ಕಾಣುತ್ತೀರಿ ಮತ್ತು ಯಶಸ್ಸು ನಿಮ್ಮನ್ನು ಅನುಸರಿಸುತ್ತದೆ.

ಕನ್ಯಾ : ಬಿಡುವು ತೆಗೆದುಕೊಂಡು ನಿಮ್ಮೊಂದಿಗೆ ಗುಣಮಟ್ಟದ ಸಮಯ ಕಳೆಯುವುದು ಅನುಕೂಲಕರ. ನೀವು ಕೆಲಸದಲ್ಲಿ ನಿಮ್ಮ ಸಹೋದ್ಯೋಗಿಗಳ ವಿರೋಧ ಎದುರಿಸುತ್ತೀರಿ. ಪರಿಸ್ಥಿತಿಗಳನ್ನು ನಿಯಂತ್ರಣದಲ್ಲಿಡಲು ತಾಳ್ಮೆಯ ಮುಖವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಪ್ರೀತಿಯ ಜೀವನದಲ್ಲಿ ಹೊಸ ಬೆಳವಣಿಗೆಯಾಗುತ್ತದೆ.

ತುಲಾ : ದೀರ್ಘಕಾಲದಿಂದ ಅಥವಾ ಹಿಂದಿನ ಕಾನೂನು ಸಮಸ್ಯೆಗಳು ಕೊನೆಗೊಳ್ಳುತ್ತವೆ. ಅವುಗಳು ನ್ಯಾಯಾಲಯ ಅಥವಾ ಪರಸ್ಪರ ತಿಳುವಳಿಕೆಯಿಂದ ಇತ್ಯರ್ಥವಾಗಬಹುದು. ಕಾರ್ಯದೊತ್ತಡ ಸಾಮಾನ್ಯವಾಗಿರುತ್ತದೆ ಮತ್ತು ಕೆಲ ಸಮಸ್ಯಾತ್ಮಕ ಸನ್ನಿವೇಶಗಳಿಂದ ಹೊರಬರಲು ಅತ್ಯುತ್ತಮ ಯೋಜನೆ ರೂಪಿಸಲು ನಿಮಗೆ ಸಮಯ ದೊರೆಯಬಹುದು.

ವೃಶ್ಚಿಕ : ಇಂದು ಕೆಲಸ ಅತಿಯಾಗಿರುತ್ತದೆ. ನೀವು ಇಂದು ಅತಿಯಾದ ಕಾರ್ಯದೊತ್ತಡ ಮತ್ತು ಜವಾಬ್ದಾರಿಗಳ ನಡುವೆ ಸಿಲುಕಿಕೊಳ್ಳುತ್ತೀರಿ. ಸಂಜೆ ನಿಮಗೆ ಹಗುರ ಹಾಗೂ ಶಾಂತಯುತವಾಗಿರಬಹುದು. ಮಿತ್ರರೊಂದಿಗೆ ಕಳೆದ ಕಾಲ ನವೋತ್ಸಾಹ ನೀಡುತ್ತದೆ.

ಧನು : ಈ ದಿನ ನಿಮಗೆ ಅತ್ಯಂತ ವಿವಾದಾತ್ಮಕ ಮತ್ತು ವದಂತಿಗಳ ದಿನವಾಗಿ ಬದಲಾಗಲಿದೆ. ನಿಮ್ಮ ಮೇಲೆ ತಮ್ಮ ಅಭಿಪ್ರಾಯಗಳನ್ನು ನೀಡಲು ಪ್ರಯತ್ನಿಸುವವರ ಜೊತೆಯಲ್ಲಿ ಆತ್ಮೀಯವಾಗಿರುವುದನ್ನು ಬಿಡಿ. ತಾಳ್ಮೆಯಿಂದ ಆಲಿಸಿದರೆ ಮತ್ತು ಅವರ ಅಭಿಪ್ರಾಯಗಳಿಗೆ ಅವಕಾಶ ನೀಡಿದರೆ ವಿವಾದಗಳು ಇತ್ಯರ್ಥವಾಗಬಹುದು.

ಮಕರ : ನಿಮ್ಮ ದಿನಚರಿ ಅತ್ಯಂತ ಒತ್ತಡದಲ್ಲಿದೆ ಮತ್ತು ನೀವು ದಿನದ ಅಂತ್ಯಕ್ಕೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬರಿದಾಗುತ್ತೀರಿ. ಹೊರಗಡೆ ಸ್ಪರ್ಧಾತ್ಮಕ ಜಗತ್ತು ಇದೆ. ಆದ್ದರಿಂದ ಅತ್ಯಂತ ಜಾಗರೂಕತೆ ವಹಿಸಿ. ನಿಮ್ಮ ಪ್ರತಿಸ್ಪರ್ಧಿಗಳು ನಿಮ್ಮ ಕಾಲೆಳೆಯಲು ಒಂದು ಸಣ್ಣ ಅವಕಾಶ ದೊರೆತರೂ ಸಾಕು ಎಂದು ಕಾಯುತ್ತಿದ್ದಾರೆ. ಜಾಣ್ಮೆಯಿಂದಿರಿ ಮತ್ತು ನಿಮ್ಮನ್ನು ಕೆಳಕ್ಕೆಳೆಯಲು ಪ್ರಯತ್ನಿಸಿದವರಿಗೆ ಎಲ್ಲವನ್ನೂ ಹಿಂದಿರುಗಿಸಿ ನೀಡಿ.

ಕುಂಭ : ಶೈಕ್ಷಣಿಕ ವಿಷಯಕ್ಕೆ ಬಂದರೆ ನೀವು ಅಸಾಧಾರಣ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಡೈನಮೈಟ್​ನಂತೆ ಕಾರ್ಯ ನಿರ್ವಹಿಸುತ್ತೀರಿ ಮತ್ತು ನಿಮ್ಮ ಸುತ್ತಲಿನ ಬಹುತೇಕರನ್ನು ಪ್ರೇರೇಪಿಸುತ್ತೀರಿ. ಜನರ ಕುರಿತಾಗಿ ನಮ್ರ ಮತ್ತು ಸಹಾನುಭೂತಿಯನ್ನು ಬೆಳೆಸಿಕೊಳ್ಳಿ.

ಮೀನ : ದಣಿವಿರದೆ ಹಾಗೂ ಅತ್ಯಂತ ಕಠಿಣ ಪರಿಶ್ರಮಪಡುವವರಿಗೆ, ಇದು ಅತ್ಯುತ್ತಮ ದಿನವಾಗಿದೆ. ಇಂದು ನಿಮ್ಮ ಕೆಲಸದಲ್ಲಿ ಆವಿಷ್ಕಾರ ಮತ್ತು ಸೃಜನಶೀಲತೆಯನ್ನು ತರುತ್ತೀರಿ. ದೇವರ ಆಶೀರ್ವಾದ ಯಶಸ್ಸಿಗೆ ದಾರಿಯಾಗುತ್ತದೆ. ಆದ್ದರಿಂದ ಶ್ರಮವಹಿಸಿ ಕೆಲಸ ಮಾಡಿ ಮತ್ತು ವೈಫಲ್ಯಗಳಿಂದ ಕಂಗೆಡಬೇಡಿರಿ.

ಇಂದಿನ ಪಂಚಾಂಗ

29-08-2024, ಗುರುವಾರ

ಸಂವತ್ಸರ: ಕ್ರೋಧಿ ನಾಮ ಸಂವತ್ಸರ

ಆಯನ: ದಕ್ಷಿಣಾಯಣ

ಮಾಸ: ಶ್ರಾವಣ

ಪಕ್ಷ: ಕೃಷ್ಣ

ತಿಥಿ: ಏಕಾದಶಿ

ನಕ್ಷತ್ರ: ಆದ್ರ

ಸೂರ್ಯೋದಯ: ಮುಂಜಾನೆ 06:06 ಗಂಟೆಗೆ

ಅಮೃತಕಾಲ: ಬೆಳಗ್ಗೆ 09:12 ರಿಂದ 10:45 ಗಂಟೆವರೆಗೆ

ದುರ್ಮುಹೂರ್ತಂ : ಬೆಳಗ್ಗೆ 10:06 ರಿಂದ 10:54 ಗಂಟೆವರೆಗೆ ಹಾಗೂ 14:54 ರಿಂದ 15:42 ಗಂಟೆವರೆಗೆ

ರಾಹುಕಾಲ: ಮಧ್ಯಾಹ್ನ 13:51 ರಿಂದ 15:24 ಗಂಟೆತನಕ

ಸೂರ್ಯಾಸ್ತ: ಸಂಜೆ 06:31ಗಂಟೆಗೆ

ವರ್ಜ್ಯಂ: ಸಂಜೆ 18:15 ರಿಂದ 19:50 ಗಂಟೆತನಕ

ಮೇಷ : ಇಂದು ನೀವು ಸೂಕ್ಷ್ಮ ಕುಸುರಿ ಮತ್ತು ಸೌಂದರ್ಯಕ್ಕೆ ಗಮನ ನೀಡುತ್ತೀರಿ. ನೀವು ನಿಮ್ಮ ಸುತ್ತಲಿನ ಅಂತಹ ಸುಂದರ ವಸ್ತುಗಳ ಕುರಿತಾದ ಹೊಸ ಉದ್ಯಮ ಪ್ರಾರಂಭಿಸಲೂ ಬಯಸುತ್ತೀರಿ. ಆದರೆ ನಿರ್ಧಾರ ಕೈಗೊಳ್ಳುವುದು ಕಷ್ಟದ ಕೆಲಸ. ಆಯ್ಕೆಗಳನ್ನು ಆವಿಷ್ಕರಿಸಿ ಮತ್ತು ಮುಕ್ತ ಮನಸ್ಸಿನಲ್ಲಿರಿ.

ವೃಷಭ : ಇಂದು ನಿಮ್ಮೊಂದಿಗೆ ಕೊಂಚ ಗುಣಮಟ್ಟದ ಸಮಯ ಕಳೆಯಲು ಅತ್ಯಂತ ಸೂಕ್ತವಾದ ದಿನವಾಗಿದೆ. ಹಿಂದೆಂದೂ ಇಲ್ಲದಂತೆ ನಿರಾಳವಾಗಿ ಮತ್ತು ನವೋತ್ಸಾಹ ತುಂಬಿಕೊಳ್ಳಿರಿ. ಈ ದಿನದಲ್ಲಿ ನಿಮ್ಮ ಮಿತ್ರರು ಹಾಗೂ ಕುಟುಂಬದೊಂದಿಗೆ ಭೋಜನಕೂಟ ಹಾಗೂ ಮನರಂಜನೆ ಪಡೆಯುವ ಸಾಧ್ಯತೆ ಇದೆ. ನೀವು ಅತ್ಯಂತ ಖಾರ, ಸವಿಯಾದ ಮತ್ತು ಸ್ವಾದಿಷ್ಟ ತಿನಿಸನ್ನು ಬಯಸುತ್ತೀರಿ. ಎಷ್ಟು ಸಾಧ್ಯವೋ ಅಷ್ಟು ನಿಮ್ಮನ್ನು ನೀವು ತಣಿಸಿಕೊಳ್ಳಿ.

ಮಿಥುನ : ಇಂದು ನೀವು ಸಂಪೂರ್ಣ ಚೈತನ್ಯ ಮತ್ತು ಅತ್ಯಂತ ಉತ್ಸಾಹದಲ್ಲಿರುತ್ತೀರಿ. ನೀವು ವಿಷಯಗಳನ್ನು ಸಕಾರಾತ್ಮಕತೆ ಬೆಳಕಲ್ಲಿ ನೋಡುತ್ತೀರಿ. ಅದು ನಿಮ್ಮನ್ನು ಯಶಸ್ಸಿನತ್ತ ನಡೆಯಲು ನೆರವಾಗುತ್ತದೆ. ನೀವು ಸಂಪೂರ್ಣ ಮುಕ್ತವಾಗಿ ಕಾರ್ಯ ನಿರ್ವಹಿಸಲು ಶಕ್ತರಾಗುತ್ತೀರಿ. ಆದ್ದರಿಂದ ನಿಮಗೆ ಇಷ್ಟವಾಗುವ ವಿಷಯಗಳನ್ನು ತೆಗೆದುಕೊಳ್ಳುತ್ತೀರಿ. ನಿಮಗೆ ಅತ್ಯಂತ ಒತ್ತಡವಿರಬಹುದು. ಆದರೆ ಅದು ಶಾಂತಿಯುತ ಮತ್ತು ಪುರಸ್ಕಾರಯುತ ಫಲಿತಾಂಶಗಳನ್ನು ನೀಡುತ್ತದೆ.

ಕರ್ಕಾಟಕ : ನಿಮ್ಮ ಮನಸ್ಥಿತಿ ಅಥವಾ ಮನಸ್ಸು ಅವಿಶ್ರಾಂತ ಮತ್ತು ಕೆರಳಿಸುವಂತಿರುತ್ತದೆ. ಪ್ರತಿಕೂಲ ಪರಿಸ್ಥಿತಿಗಳು ನಿಮ್ಮ ಮನೆಬಾಗಿಲು ತಟ್ಟುತ್ತವೆ. ಆದ್ದರಿಂದ ತಾಳ್ಮೆ ಇರಲಿ ಮತ್ತು ಅವುಗಳನ್ನು ಧೈರ್ಯದಿಂದ ಎದುರಿಸಿರಿ. ಈ ಧೈರ್ಯ ನಿಮ್ಮನ್ನು ಅಗೋಚರವಾದ ಯಶಸ್ಸಿನತ್ತ ಮುನ್ನಡೆಸುತ್ತದೆ. ಮುಂಗೋಪದ ಮನೋಭಾವದ ಮನಸ್ಸುಗಳು ಪ್ರತಿಕೂಲತೆಯನ್ನು ಎದುರಿಸಲು ಕಷ್ಟಪಡಬಹುದು.

ಸಿಂಹ : ಇಂದು ನಿಮ್ಮ ಆತ್ಮವಿಶ್ವಾಸ ಅತ್ಯಂತ ಹೆಚ್ಚಾಗಿದೆ. ನೀವು ಕೆಲಸದಲ್ಲಿ ಬಹಳ ಮಹತ್ವದ ನಿರ್ಧಾರಗಳನ್ನು ದೃಢವಾಗಿ ತೆಗೆದುಕೊಳ್ಳುತ್ತೀರಿ. ಇಂದು ಕೆಲಸ ಸುಸೂತ್ರವಾಗುವುದನ್ನು ಕಾಣುತ್ತೀರಿ ಮತ್ತು ಯಶಸ್ಸು ನಿಮ್ಮನ್ನು ಅನುಸರಿಸುತ್ತದೆ.

ಕನ್ಯಾ : ಬಿಡುವು ತೆಗೆದುಕೊಂಡು ನಿಮ್ಮೊಂದಿಗೆ ಗುಣಮಟ್ಟದ ಸಮಯ ಕಳೆಯುವುದು ಅನುಕೂಲಕರ. ನೀವು ಕೆಲಸದಲ್ಲಿ ನಿಮ್ಮ ಸಹೋದ್ಯೋಗಿಗಳ ವಿರೋಧ ಎದುರಿಸುತ್ತೀರಿ. ಪರಿಸ್ಥಿತಿಗಳನ್ನು ನಿಯಂತ್ರಣದಲ್ಲಿಡಲು ತಾಳ್ಮೆಯ ಮುಖವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಪ್ರೀತಿಯ ಜೀವನದಲ್ಲಿ ಹೊಸ ಬೆಳವಣಿಗೆಯಾಗುತ್ತದೆ.

ತುಲಾ : ದೀರ್ಘಕಾಲದಿಂದ ಅಥವಾ ಹಿಂದಿನ ಕಾನೂನು ಸಮಸ್ಯೆಗಳು ಕೊನೆಗೊಳ್ಳುತ್ತವೆ. ಅವುಗಳು ನ್ಯಾಯಾಲಯ ಅಥವಾ ಪರಸ್ಪರ ತಿಳುವಳಿಕೆಯಿಂದ ಇತ್ಯರ್ಥವಾಗಬಹುದು. ಕಾರ್ಯದೊತ್ತಡ ಸಾಮಾನ್ಯವಾಗಿರುತ್ತದೆ ಮತ್ತು ಕೆಲ ಸಮಸ್ಯಾತ್ಮಕ ಸನ್ನಿವೇಶಗಳಿಂದ ಹೊರಬರಲು ಅತ್ಯುತ್ತಮ ಯೋಜನೆ ರೂಪಿಸಲು ನಿಮಗೆ ಸಮಯ ದೊರೆಯಬಹುದು.

ವೃಶ್ಚಿಕ : ಇಂದು ಕೆಲಸ ಅತಿಯಾಗಿರುತ್ತದೆ. ನೀವು ಇಂದು ಅತಿಯಾದ ಕಾರ್ಯದೊತ್ತಡ ಮತ್ತು ಜವಾಬ್ದಾರಿಗಳ ನಡುವೆ ಸಿಲುಕಿಕೊಳ್ಳುತ್ತೀರಿ. ಸಂಜೆ ನಿಮಗೆ ಹಗುರ ಹಾಗೂ ಶಾಂತಯುತವಾಗಿರಬಹುದು. ಮಿತ್ರರೊಂದಿಗೆ ಕಳೆದ ಕಾಲ ನವೋತ್ಸಾಹ ನೀಡುತ್ತದೆ.

ಧನು : ಈ ದಿನ ನಿಮಗೆ ಅತ್ಯಂತ ವಿವಾದಾತ್ಮಕ ಮತ್ತು ವದಂತಿಗಳ ದಿನವಾಗಿ ಬದಲಾಗಲಿದೆ. ನಿಮ್ಮ ಮೇಲೆ ತಮ್ಮ ಅಭಿಪ್ರಾಯಗಳನ್ನು ನೀಡಲು ಪ್ರಯತ್ನಿಸುವವರ ಜೊತೆಯಲ್ಲಿ ಆತ್ಮೀಯವಾಗಿರುವುದನ್ನು ಬಿಡಿ. ತಾಳ್ಮೆಯಿಂದ ಆಲಿಸಿದರೆ ಮತ್ತು ಅವರ ಅಭಿಪ್ರಾಯಗಳಿಗೆ ಅವಕಾಶ ನೀಡಿದರೆ ವಿವಾದಗಳು ಇತ್ಯರ್ಥವಾಗಬಹುದು.

ಮಕರ : ನಿಮ್ಮ ದಿನಚರಿ ಅತ್ಯಂತ ಒತ್ತಡದಲ್ಲಿದೆ ಮತ್ತು ನೀವು ದಿನದ ಅಂತ್ಯಕ್ಕೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬರಿದಾಗುತ್ತೀರಿ. ಹೊರಗಡೆ ಸ್ಪರ್ಧಾತ್ಮಕ ಜಗತ್ತು ಇದೆ. ಆದ್ದರಿಂದ ಅತ್ಯಂತ ಜಾಗರೂಕತೆ ವಹಿಸಿ. ನಿಮ್ಮ ಪ್ರತಿಸ್ಪರ್ಧಿಗಳು ನಿಮ್ಮ ಕಾಲೆಳೆಯಲು ಒಂದು ಸಣ್ಣ ಅವಕಾಶ ದೊರೆತರೂ ಸಾಕು ಎಂದು ಕಾಯುತ್ತಿದ್ದಾರೆ. ಜಾಣ್ಮೆಯಿಂದಿರಿ ಮತ್ತು ನಿಮ್ಮನ್ನು ಕೆಳಕ್ಕೆಳೆಯಲು ಪ್ರಯತ್ನಿಸಿದವರಿಗೆ ಎಲ್ಲವನ್ನೂ ಹಿಂದಿರುಗಿಸಿ ನೀಡಿ.

ಕುಂಭ : ಶೈಕ್ಷಣಿಕ ವಿಷಯಕ್ಕೆ ಬಂದರೆ ನೀವು ಅಸಾಧಾರಣ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಡೈನಮೈಟ್​ನಂತೆ ಕಾರ್ಯ ನಿರ್ವಹಿಸುತ್ತೀರಿ ಮತ್ತು ನಿಮ್ಮ ಸುತ್ತಲಿನ ಬಹುತೇಕರನ್ನು ಪ್ರೇರೇಪಿಸುತ್ತೀರಿ. ಜನರ ಕುರಿತಾಗಿ ನಮ್ರ ಮತ್ತು ಸಹಾನುಭೂತಿಯನ್ನು ಬೆಳೆಸಿಕೊಳ್ಳಿ.

ಮೀನ : ದಣಿವಿರದೆ ಹಾಗೂ ಅತ್ಯಂತ ಕಠಿಣ ಪರಿಶ್ರಮಪಡುವವರಿಗೆ, ಇದು ಅತ್ಯುತ್ತಮ ದಿನವಾಗಿದೆ. ಇಂದು ನಿಮ್ಮ ಕೆಲಸದಲ್ಲಿ ಆವಿಷ್ಕಾರ ಮತ್ತು ಸೃಜನಶೀಲತೆಯನ್ನು ತರುತ್ತೀರಿ. ದೇವರ ಆಶೀರ್ವಾದ ಯಶಸ್ಸಿಗೆ ದಾರಿಯಾಗುತ್ತದೆ. ಆದ್ದರಿಂದ ಶ್ರಮವಹಿಸಿ ಕೆಲಸ ಮಾಡಿ ಮತ್ತು ವೈಫಲ್ಯಗಳಿಂದ ಕಂಗೆಡಬೇಡಿರಿ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.