ETV Bharat / state

ಮುಡಾ ಹಗರಣ ವಿರೋಧಿಸಿ ಪಾದಯಾತ್ರೆ: ಜೆಡಿಎಸ್ ಕಾರ್ಯಕರ್ತೆ ಹೃದಯಾಘಾತದಿಂದ ಸಾವು - JDS Worker Died - JDS WORKER DIED

ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ವೇಳೆ ಜೆಡಿಎಸ್ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ.

heart-attack
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Aug 5, 2024, 6:17 PM IST

ರಾಮನಗರ: ಮುಡಾ ಹಗರಣ ವಿರೋಧಿಸಿ ಜೆಡಿಎಸ್-ಬಿಜೆಪಿ ನಡೆಸುತ್ತಿರುವ ಮೈತ್ರಿ ಪಾದಯಾತ್ರೆಯ ವೇಳೆ ಇಂದು ಜೆಡಿಎಸ್ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನ ಗೌರಮ್ಮ ಮೃತರು. ತೀವ್ರ ಆಯಾಸದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇದೇ ವೇಳೆ, ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದು, ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಪಿಎಸ್ಐ ಪರಶುರಾಮ್ ಹೃದಯಾಘಾತದಿಂದ ಸಾವು - PSI died of heart attack

ರಾಮನಗರ: ಮುಡಾ ಹಗರಣ ವಿರೋಧಿಸಿ ಜೆಡಿಎಸ್-ಬಿಜೆಪಿ ನಡೆಸುತ್ತಿರುವ ಮೈತ್ರಿ ಪಾದಯಾತ್ರೆಯ ವೇಳೆ ಇಂದು ಜೆಡಿಎಸ್ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನ ಗೌರಮ್ಮ ಮೃತರು. ತೀವ್ರ ಆಯಾಸದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇದೇ ವೇಳೆ, ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದು, ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಪಿಎಸ್ಐ ಪರಶುರಾಮ್ ಹೃದಯಾಘಾತದಿಂದ ಸಾವು - PSI died of heart attack

ETV Bharat Logo

Copyright © 2025 Ushodaya Enterprises Pvt. Ltd., All Rights Reserved.