ಅತಿವೃಷ್ಟಿ ವಿಪತ್ತು ನಿರ್ವಹಣೆ ಹಾಗೂ ಇತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಬಿಬಿಎಂಪಿ ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿದರು. | Read More
Karnataka Live News: ಕರ್ನಾಟಕ Fri Oct 25 2024 ಇತ್ತೀಚಿನ ವರದಿ
Published : 3 hours ago
|Updated : 9 minutes ago
ಅತಿವೃಷ್ಟಿಯ ವಿಪತ್ತು ನಿರ್ವಹಣೆಗೆ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ: ಡಿಸಿಎಂ ಡಿಕೆಶಿ
ಶಿಗ್ಗಾಂವಿ ಉಪಚುನಾವಣೆ: ಇಂದು ಯಾಸೀರ್ ಖಾನ್ ಪಠಾಣ್, ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ಗೆ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ರಾಜ್ಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಹಾಗೇ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. | Read More
ಉಪಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ: ಮೂರನೇ ತಲೆಮಾರಿನ ಕುಡಿಗಳು 'ರಾಜಕೀಯ ರಂಗಪ್ರವೇಶಕ್ಕೆ'ವೇದಿಕೆ ಸಜ್ಜು!
ಉಪಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ. ಇಬ್ಬರು ಮಾಜಿ ಸಿಎಂಗಳ ಮಕ್ಕಳು ಸ್ಪರ್ಧಿಸಿದ್ದು, ಕುತೂಹಲ ಮೂಡಿಸಿದೆ. | Read More
ಅಥಣಿಯಲ್ಲಿ ಅಪಹರಣ ಯತ್ನ: ದುಷ್ಕರ್ಮಿಯ ಕಾಲಿಗೆ ಗುಂಡು ಹೊಡೆದು ಬಾಲಕರನ್ನು ರಕ್ಷಿಸಿದ ಪೊಲೀಸರು
ಮಕ್ಕಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು, ಇಬ್ಬರು ಬಾಲಕರನ್ನು ರಕ್ಷಿಸಿದ್ದಾರೆ. | Read More
ಕಿತ್ತೂರು ಉತ್ಸವದಲ್ಲಿ ಕ್ರೀಡೆಗಳ ಕಲರವ: ಹಗ್ಗಜಗ್ಗಾಟ, ವಾಲಿಬಾಲ್, ಕಬಡ್ಡಿಯಲ್ಲಿ ಗೆದ್ದು ಬೀಗಿದವರಾರು!
200ನೇ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ 2ನೇ ದಿನದಂದು ಸಾರ್ವಜನಿಕರಿಗಾಗಿ ಕ್ರೀಡಾಕೂಟ ನಡೆದಿದ್ದು, ಸಾವಿರಾರು ಮಂದಿ ಆಗಮಿಸಿ ಎಂಜಾಯ್ ಮಾಡಿದ್ದಾರೆ. | Read More
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ 7 ಮಂದಿ ದೋಷಿ, ಇಂದು ಶಿಕ್ಷೆ ಪ್ರಕಟ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ಅವರನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. | Read More
ಬಿಡದಿ ಬಳಿ ಹೆಚ್ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಸಮಗ್ರ ವರದಿಗೆ ಹೈಕೋರ್ಟ್ ಸೂಚನೆ
ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಗೋಮಾಳ ಜಮೀನು ಅತಿಕ್ರಮಿಸಿರುವ ಆರೋಪ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. | Read More
ಪ್ರತಾಪ್ ಸಿಂಹ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಶಾಸಕ ಪ್ರದೀಪ್ ಈಶ್ವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. | Read More
ಬುದ್ಧಿವಂತರ ನಾಡಿನಲ್ಲಿ ಸಾಲು ಸಾಲು ಆನ್ಲೈನ್ ವಂಚನೆ: 99 ಲಕ್ಷ ಕಳೆದುಕೊಂಡ ಮಂಗಳೂರ ನಿವಾಸಿಗಳು!
ದಕ್ಷಿಣ ಕನ್ನಡ ಜಿಲ್ಲೆಗೆ ಬುದ್ಧಿವಂತರ ನಾಡು ಕರೆಯಲಾಗುತ್ತದೆ. ಆದರೆ, ಇತ್ತೀಚಿಗೆ ಇಲ್ಲಿಯೇ ಅಧಿಕ ಮಂದಿ ಸೈಬರ್ವಂಚನೆಗೆ ಬಲಿಯಾಗುತ್ತಿದ್ದಾರೆ. ಇಬ್ಬರು ಮಂಗಳೂರಿನ ನಿವಾಸಿಗಳು ಬೇರೆ ಬೇರೆ ಆನ್ಲೈನ್ ವಂಚನೆ ಪ್ರಕರಣದಲ್ಲಿ ಲಕ್ಷ-ಲಕ್ಷ ಹಣ ಕಳೆದುಕೊಂಡಿದ್ದಾರೆ. | Read More
ಗೋಪಾಲ್ ಜೋಶಿ ವಿರುದ್ಧದ ವಂಚನೆ ಆರೋಪ: ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ
ಬಿಜೆಪಿ ಟಿಕೆಟ್ ಆಮಿಷ ನೀಡಿ ಗೋಪಾಲ್ ಜೋಶಿ ಅವರು 2 ಕೋಟಿ ರೂ ಪಡೆದ ಆರೋಪ ಪ್ರಕರಣದ ದಾಖಲೆಗಳನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. | Read More
ಕರ್ನಾಟಕದಲ್ಲಿದ್ದ ಮೇಲೆ ಕನ್ನಡ ಫಲಕ ಪ್ರದರ್ಶಿಸಲೇಬೇಕು: ಹೈಕೋರ್ಟ್
ವ್ಯಾಪಾರ ವಹಿವಾಟು ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು, ಇದಕ್ಕೆ ಯಾವುದೇ ವಿನಾಯಿತಿ ಇಲ್ಲ ಎಂದು ಹೈಕೋರ್ಟ್ ತಿಳಿಸಿದೆ. | Read More
ಅತಿವೃಷ್ಟಿಯ ವಿಪತ್ತು ನಿರ್ವಹಣೆಗೆ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ: ಡಿಸಿಎಂ ಡಿಕೆಶಿ
ಅತಿವೃಷ್ಟಿ ವಿಪತ್ತು ನಿರ್ವಹಣೆ ಹಾಗೂ ಇತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಬಿಬಿಎಂಪಿ ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿದರು. | Read More
ಶಿಗ್ಗಾಂವಿ ಉಪಚುನಾವಣೆ: ಇಂದು ಯಾಸೀರ್ ಖಾನ್ ಪಠಾಣ್, ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ಗೆ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ರಾಜ್ಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಹಾಗೇ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. | Read More
ಉಪಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ: ಮೂರನೇ ತಲೆಮಾರಿನ ಕುಡಿಗಳು 'ರಾಜಕೀಯ ರಂಗಪ್ರವೇಶಕ್ಕೆ'ವೇದಿಕೆ ಸಜ್ಜು!
ಉಪಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ. ಇಬ್ಬರು ಮಾಜಿ ಸಿಎಂಗಳ ಮಕ್ಕಳು ಸ್ಪರ್ಧಿಸಿದ್ದು, ಕುತೂಹಲ ಮೂಡಿಸಿದೆ. | Read More
ಅಥಣಿಯಲ್ಲಿ ಅಪಹರಣ ಯತ್ನ: ದುಷ್ಕರ್ಮಿಯ ಕಾಲಿಗೆ ಗುಂಡು ಹೊಡೆದು ಬಾಲಕರನ್ನು ರಕ್ಷಿಸಿದ ಪೊಲೀಸರು
ಮಕ್ಕಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು, ಇಬ್ಬರು ಬಾಲಕರನ್ನು ರಕ್ಷಿಸಿದ್ದಾರೆ. | Read More
ಕಿತ್ತೂರು ಉತ್ಸವದಲ್ಲಿ ಕ್ರೀಡೆಗಳ ಕಲರವ: ಹಗ್ಗಜಗ್ಗಾಟ, ವಾಲಿಬಾಲ್, ಕಬಡ್ಡಿಯಲ್ಲಿ ಗೆದ್ದು ಬೀಗಿದವರಾರು!
200ನೇ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ 2ನೇ ದಿನದಂದು ಸಾರ್ವಜನಿಕರಿಗಾಗಿ ಕ್ರೀಡಾಕೂಟ ನಡೆದಿದ್ದು, ಸಾವಿರಾರು ಮಂದಿ ಆಗಮಿಸಿ ಎಂಜಾಯ್ ಮಾಡಿದ್ದಾರೆ. | Read More
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ 7 ಮಂದಿ ದೋಷಿ, ಇಂದು ಶಿಕ್ಷೆ ಪ್ರಕಟ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ಅವರನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. | Read More
ಬಿಡದಿ ಬಳಿ ಹೆಚ್ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಸಮಗ್ರ ವರದಿಗೆ ಹೈಕೋರ್ಟ್ ಸೂಚನೆ
ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಗೋಮಾಳ ಜಮೀನು ಅತಿಕ್ರಮಿಸಿರುವ ಆರೋಪ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. | Read More
ಪ್ರತಾಪ್ ಸಿಂಹ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಶಾಸಕ ಪ್ರದೀಪ್ ಈಶ್ವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. | Read More
ಬುದ್ಧಿವಂತರ ನಾಡಿನಲ್ಲಿ ಸಾಲು ಸಾಲು ಆನ್ಲೈನ್ ವಂಚನೆ: 99 ಲಕ್ಷ ಕಳೆದುಕೊಂಡ ಮಂಗಳೂರ ನಿವಾಸಿಗಳು!
ದಕ್ಷಿಣ ಕನ್ನಡ ಜಿಲ್ಲೆಗೆ ಬುದ್ಧಿವಂತರ ನಾಡು ಕರೆಯಲಾಗುತ್ತದೆ. ಆದರೆ, ಇತ್ತೀಚಿಗೆ ಇಲ್ಲಿಯೇ ಅಧಿಕ ಮಂದಿ ಸೈಬರ್ವಂಚನೆಗೆ ಬಲಿಯಾಗುತ್ತಿದ್ದಾರೆ. ಇಬ್ಬರು ಮಂಗಳೂರಿನ ನಿವಾಸಿಗಳು ಬೇರೆ ಬೇರೆ ಆನ್ಲೈನ್ ವಂಚನೆ ಪ್ರಕರಣದಲ್ಲಿ ಲಕ್ಷ-ಲಕ್ಷ ಹಣ ಕಳೆದುಕೊಂಡಿದ್ದಾರೆ. | Read More
ಗೋಪಾಲ್ ಜೋಶಿ ವಿರುದ್ಧದ ವಂಚನೆ ಆರೋಪ: ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ
ಬಿಜೆಪಿ ಟಿಕೆಟ್ ಆಮಿಷ ನೀಡಿ ಗೋಪಾಲ್ ಜೋಶಿ ಅವರು 2 ಕೋಟಿ ರೂ ಪಡೆದ ಆರೋಪ ಪ್ರಕರಣದ ದಾಖಲೆಗಳನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. | Read More
ಕರ್ನಾಟಕದಲ್ಲಿದ್ದ ಮೇಲೆ ಕನ್ನಡ ಫಲಕ ಪ್ರದರ್ಶಿಸಲೇಬೇಕು: ಹೈಕೋರ್ಟ್
ವ್ಯಾಪಾರ ವಹಿವಾಟು ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು, ಇದಕ್ಕೆ ಯಾವುದೇ ವಿನಾಯಿತಿ ಇಲ್ಲ ಎಂದು ಹೈಕೋರ್ಟ್ ತಿಳಿಸಿದೆ. | Read More