ವಿವಿಧ ಬೇಡಿಕೆಗಳ ಈಡೇರಿಕೆಗೆ ಬೆಳಗಾವಿ, ಚಿಕ್ಕೋಡಿಯಲ್ಲಿ ಗುರುವಾರ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪುಪಟ್ಟಿ ಕಟ್ಟಿ ಶಾಂತಿಯುತ ಪ್ರತಿಭಟನೆ ನಡೆಸಿದರು. | Read More
Karnataka News - Karnataka Today Live : ಕರ್ನಾಟಕ ವಾರ್ತೆ Fri Sep 27 2024 ಇತ್ತೀಚಿನ ಸುದ್ದಿ
Published : 3 hours ago
|Updated : 23 minutes ago
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ - Belagavi Protest
ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡ ಆರೋಪಿಯ ತಾಯಿ, ಸಹೋದರ ಹೇಳಿದ್ದೇನು? - Mahalakshmi Murder Case
ಬೆಂಗಳೂರಿನಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದ ತನಿಖೆಗಾಗಿ ರಾಜ್ಯ ಪೊಲೀಸರ ತಂಡ ಒಡಿಶಾ ತಲುಪಿದೆ. ಇನ್ನೊಂದೆಡೆ, ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿಯ ಸಹೋದರ ಹಾಗೂ ತಾಯಿ, ಮೃತ ಮಹಾಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. | Read More
ಮೈಸೂರು: ದೈಹಿಕ ಸಂಪರ್ಕಕ್ಕೆ ಒಪ್ಪದ ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ - Life Imprisonment
ಪತ್ನಿಯ ರುಂಡ ಕತ್ತರಿಸಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ. | Read More
ವಿಧಾನ ಪರಿಷತ್ ಟಿಕೆಟ್: ಬಿಜೆಪಿಯ 15 ಆಕಾಂಕ್ಷಿಗಳು, ಕಾಂಗ್ರೆಸ್ನ ಐವರ ಮಧ್ಯೆ ಪೈಪೋಟಿ - MLC Byelection
ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಪೈಪೋಟಿ ಶುರುವಾಗಿದೆ. | Read More
ಹಂ.ಪ.ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಗೆ ಮೈಸೂರು ದಸರಾ ಮಹೋತ್ಸವದ ಆಹ್ವಾನ - Mysuru Dasara Invitation
ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಗುರುವಾರ ಹಲವು ಗಣ್ಯರನ್ನು ಗೌರವಿಸಿ ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿತು. | Read More
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೆಂದು ನಾನು ಹೇಳಲ್ಲ: ಎಸ್.ಆರ್.ಹಿರೇಮಠ - S R Hiremath
ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮತ್ತೆ ಆ ಸ್ಥಾನದಲ್ಲಿ ಯಾರು ಕೂರಲಿದ್ದಾರೆ ಎಂಬುದು ನನಗೆ ತಿಳಿದಿದೆ. ಆದ್ದರಿಂದ ರಾಜೀನಾಮೆಗೆ ನಾನು ಒತ್ತಾಯಿಸಲ್ಲ ಎಂದು ಎಸ್.ಆರ್. ಹಿರೇಮಠ ಪ್ರತಿಕ್ರಿಯಿಸಿದ್ದಾರೆ. | Read More
ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ - C T Ravi Case
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಧಾರ್ಮಿಕ ದ್ವೇಷ ಹರಡುವ ಯತ್ನ ಪ್ರಕರಣಗಳಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. | Read More
ಮೂರು ದಿನಗಳಲ್ಲಿ ಮುಂಗಾರು ಅಂತ್ಯ: ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Forecast
ರಾಜ್ಯದಲ್ಲಿ ಸೆ.30ರಂದು ಮುಂಗಾರು ಮುಗಿಯಲಿದೆ. ಅ.1ರಿಂದ ಹಿಂಗಾರು ಆರಂಭವಾಗಲಿದೆ. ಸದ್ಯ ಮುಂಗಾರು ಮಳೆ ಕಡಿಮೆಯಾಗಿದೆ. ಆದರೂ ಕೂಡ ಮುಂದಿನ 24 ಗಂಟೆಗಳ ಕಾಲ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ - Belagavi Protest
ವಿವಿಧ ಬೇಡಿಕೆಗಳ ಈಡೇರಿಕೆಗೆ ಬೆಳಗಾವಿ, ಚಿಕ್ಕೋಡಿಯಲ್ಲಿ ಗುರುವಾರ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪುಪಟ್ಟಿ ಕಟ್ಟಿ ಶಾಂತಿಯುತ ಪ್ರತಿಭಟನೆ ನಡೆಸಿದರು. | Read More
ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡ ಆರೋಪಿಯ ತಾಯಿ, ಸಹೋದರ ಹೇಳಿದ್ದೇನು? - Mahalakshmi Murder Case
ಬೆಂಗಳೂರಿನಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದ ತನಿಖೆಗಾಗಿ ರಾಜ್ಯ ಪೊಲೀಸರ ತಂಡ ಒಡಿಶಾ ತಲುಪಿದೆ. ಇನ್ನೊಂದೆಡೆ, ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿಯ ಸಹೋದರ ಹಾಗೂ ತಾಯಿ, ಮೃತ ಮಹಾಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. | Read More
ಮೈಸೂರು: ದೈಹಿಕ ಸಂಪರ್ಕಕ್ಕೆ ಒಪ್ಪದ ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ - Life Imprisonment
ಪತ್ನಿಯ ರುಂಡ ಕತ್ತರಿಸಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ. | Read More
ವಿಧಾನ ಪರಿಷತ್ ಟಿಕೆಟ್: ಬಿಜೆಪಿಯ 15 ಆಕಾಂಕ್ಷಿಗಳು, ಕಾಂಗ್ರೆಸ್ನ ಐವರ ಮಧ್ಯೆ ಪೈಪೋಟಿ - MLC Byelection
ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಪೈಪೋಟಿ ಶುರುವಾಗಿದೆ. | Read More
ಹಂ.ಪ.ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಗೆ ಮೈಸೂರು ದಸರಾ ಮಹೋತ್ಸವದ ಆಹ್ವಾನ - Mysuru Dasara Invitation
ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಗುರುವಾರ ಹಲವು ಗಣ್ಯರನ್ನು ಗೌರವಿಸಿ ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿತು. | Read More
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೆಂದು ನಾನು ಹೇಳಲ್ಲ: ಎಸ್.ಆರ್.ಹಿರೇಮಠ - S R Hiremath
ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮತ್ತೆ ಆ ಸ್ಥಾನದಲ್ಲಿ ಯಾರು ಕೂರಲಿದ್ದಾರೆ ಎಂಬುದು ನನಗೆ ತಿಳಿದಿದೆ. ಆದ್ದರಿಂದ ರಾಜೀನಾಮೆಗೆ ನಾನು ಒತ್ತಾಯಿಸಲ್ಲ ಎಂದು ಎಸ್.ಆರ್. ಹಿರೇಮಠ ಪ್ರತಿಕ್ರಿಯಿಸಿದ್ದಾರೆ. | Read More
ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ - C T Ravi Case
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಧಾರ್ಮಿಕ ದ್ವೇಷ ಹರಡುವ ಯತ್ನ ಪ್ರಕರಣಗಳಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. | Read More
ಮೂರು ದಿನಗಳಲ್ಲಿ ಮುಂಗಾರು ಅಂತ್ಯ: ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Forecast
ರಾಜ್ಯದಲ್ಲಿ ಸೆ.30ರಂದು ಮುಂಗಾರು ಮುಗಿಯಲಿದೆ. ಅ.1ರಿಂದ ಹಿಂಗಾರು ಆರಂಭವಾಗಲಿದೆ. ಸದ್ಯ ಮುಂಗಾರು ಮಳೆ ಕಡಿಮೆಯಾಗಿದೆ. ಆದರೂ ಕೂಡ ಮುಂದಿನ 24 ಗಂಟೆಗಳ ಕಾಲ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More