ದಾಬಸ್ಪೇಟೆ ಮ್ಯಾನ್ ಹೋಲ್ ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವ ತಿಳಿಸಿದರು. | Read More
Karnataka News Live Today - Mon Nov 11 2024 ಕರ್ನಾಟಕ ವಾರ್ತೆ - KARNATAKA NEWS TODAY MON NOV 11 2024
![Karnataka News Live Today - Mon Nov 11 2024 ಕರ್ನಾಟಕ ವಾರ್ತೆ Etv Bharat](https://etvbharatimages.akamaized.net/etvbharat/prod-images/11-11-2024/1200-675-etv-bharat-karnataka-live-updates.jpg?imwidth=3840)
![Karnataka Live News Desk author img](https://etvbharatimages.akamaized.net/etvbharat/prod-images/authors/karnatakalivenewsdesk-1726464399.jpeg)
Published : Nov 11, 2024, 8:10 AM IST
|Updated : Nov 11, 2024, 11:00 PM IST
ದಾಬಸ್ಪೇಟೆ ಮ್ಯಾನ್ ಹೋಲ್ ದುರಂತ: ಮೃತರ ಕುಟುಂಬಗಳಿಗೆ ತಲಾ ₹30 ಲಕ್ಷ ಪರಿಹಾರ
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876240-thumbnail-16x9-news.jpg)
ಸಿಎಂ ಭೇಟಿಯಾದ ಲಿಕ್ಕರ್ ಮರ್ಚೆಂಟ್ಸ್; ತೊಂದರೆ ನೀಡುವ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮನವಿ
ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ಮೆಂಟ್ ಕೋ-ಆಪರೇಟಿವ್ ಸೊಸೈಟಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿದ್ದು, ತೊಂದರೆ ನೀಡುವ ಅಧಿಕಾರಿಗಳ ವಿರುದ್ಧದ ಕ್ರಮಕ್ಕೆ ಮನವಿ ಸಲ್ಲಿಸಿವೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877599-thumbnail-16x9-sanjuu.jpg)
ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877023-thumbnail-16x9-ck.jpg)
ದರ್ಶನ್ ಜತೆ ಜೈಲಲ್ಲಿ ಟೀ ಕುಡಿದ ನಾಗನ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ದರ್ಶನ್ ಜತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಟೀ ಕುಡಿದ ಕೈದಿ ನಾಗನ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಸೂಚಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877563-thumbnail-16x9-don.jpg)
ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿಗೆ ಟಿಡಿಆರ್ ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ರಾಮನಗರ ತಾಲೂಕು ಕೊಡಿಯಾಲ ಕಾರೇನಹಳ್ಳಿಯಲ್ಲಿ ಸ್ವಾಧೀನಪಡಿಸಿಕೊಂಡ ಜಮೀನಿನ ಮಾಲೀಕರಿಗೆ ಬೆಂಗಳೂರಿನಲ್ಲಿ ಟಿಡಿಆರ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877013-thumbnail-16x9-ck.jpg)
ಮೋದಿಗೆ ಮತ ಹಾಕುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮನವಿ: ಪ್ರಕರಣಕ್ಕೆ ಹೈಕೋರ್ಟ್ ತಡೆ
ಮುದುವೆ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದ ಆರೋಪ ಸಂಬಂಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ನಿಂದ ತಡೆ ಬಿದ್ದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877566-thumbnail-16x9-news.jpg)
ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜೀವಗಳ ಬಲಿ : ಹೈಕೋರ್ಟ್ ತರಾಟೆ
ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877588-thumbnail-16x9-sanjuuu.jpg)
ಶಬರಿಮಲೆಗೆ ತೆರಳಲು ಹುಬ್ಬಳ್ಳಿ - ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ
ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಹುಬ್ಬಳ್ಳಿ - ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಇರಲಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876526-thumbnail-16x9-news.jpg)
ಇನ್ನೆರಡು ತಿಂಗಳೊಳಗೆ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಮೇಶ್ ಜಾರಕಿಹೊಳಿ ಆಶಾಭಾವನೆ
ಮುಂಬರು ಡಿಸೆಂಬರ್ ಅಥವಾ ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನಿರ್ಣಯವಾಗುತ್ತದೆ ಎಂಬ ಆಶಾಭಾವನೆಯಲ್ಲಿದ್ದೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875305-thumbnail-16x9-ck.jpg)
ಕರ್ತವ್ಯ ನಿರತ ಬಿಎಂಟಿಸಿ ಚಾಲಕನ ಮೇಲೆ ಸಾರ್ವಜನಿಕನಿಂದ ಹಲ್ಲೆ ಆರೋಪ : ವಿಡಿಯೋ
ಬೆಂಗಳೂರಿನ ಹಳೇಗುಡ್ಡದಹಳ್ಳಿ ಸಿಗ್ನಲ್ ಬಳಿ ಬಸ್ ಚಾಲಕನ ಮೇಲೆ ಸಾರ್ವಜನಿಕನೊಬ್ಬ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876601-thumbnail-16x9-sanjuu.jpg)
ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ: ಜನಾಂಗೀಯ ನಿಂದನೆ ಎಂದು ಜೆಡಿಎಸ್, ಬಿಜೆಪಿ ನಾಯಕರು ಕಿಡಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಕುರಿತಂತೆ ಜೆಡಿಎಸ್ ಪಕ್ಷ ಹಾಗೂ ಬಿಜೆಪಿ ನಾಯಕರು ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876580-thumbnail-16x9-newsd.jpg)
ಎಸ್ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ : ಸಂಸದ ಜಗದೀಶ್ ಶೆಟ್ಟರ್
ಸಂಸದ ಜಗದೀಶ್ ಶೆಟ್ಟರ್ ಅವರು ಎಸ್ಡಿಎ ರುದ್ರೇಶ್ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875251-thumbnail-16x9-sanjuuu.jpg)
'ಅವರು ನನ್ನನ್ನು ಕುಳ್ಳ ಅಂತಾರೆ, ನಾನು ಪ್ರೀತಿಯಿಂದ ಕರಿಯಣ್ಣ ಅಂತ ಕರೆದಿದ್ದೇನೆ'
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಕುರಿತಂತೆ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ಕೊಟ್ಟಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876322-thumbnail-16x9-newsddd.jpg)
ಧಾರವಾಡ: ಪಾರ್ಕಿಂಗ್ ವಿಚಾರಕ್ಕೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ - ಮೂವರ ಬಂಧನ
ಧಾರವಾಡದಲ್ಲಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874967-thumbnail-16x9-sanjuuuu.jpg)
ಹಿಡಕಲ್ ಅಲ್ಲಮಪ್ರಭು ದೇವಾಲಯ ಪಾರಂಪರಿಕ ಸ್ಮಾರಕವೇ?: ಪರಿಶೀಲನೆಗೆ ಸಮಿತಿ ರಚಿಸಲು ಹೈಕೋರ್ಟ್ ಸೂಚನೆ
ಹಿಡಕಲ್ ಜಲಾಶಯದಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಾಲಯವು ಪಾರಂಪರಿಕ ಸ್ಮಾರಕವೇ ಎಂಬುದರ ಪರಿಶೀಲನೆಗೆ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875811-thumbnail-16x9-news.jpg)
ಕಾಡಾನೆಗಳ ಉಪಟಳ: ಚಿಕ್ಕಮಗಳೂರಿನ ಹತ್ತಾರು ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ
ಚಿಕ್ಕಮಗಳೂರಿನ ಹತ್ತಾರು ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಳವಾಗಿರುವುದರಿಂದ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873924-thumbnail-16x9-sanjuuu.jpg)
ಒಂದು ಮುದ್ದೆ 250 ಗ್ರಾಂ, 45 ನಿಮಿಷ ಸಮಯ: 13 ಮುದ್ದೆ ತಿಂದು ಟಗರು ಗೆದ್ದ ಭೂಪ!
ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ತ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಗಿ ಮುದ್ದೆ- ನಾಟಿಕೋಳಿ ಸಾರು ಉಣ್ಣುವ ಸ್ಪರ್ಧೆಯಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ 13 ಮುದ್ದೆ ತಿಂದು ಪ್ರಥಮ ಸ್ಥಾನ ಪಡೆದರು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874879-thumbnail-16x9-ck.jpg)
ಮಂಗಳೂರು: ನವಜಾತ ಶಿಶು ಸಾವು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕಿದ್ದ ಬಾಣಂತಿ ಆತ್ಮಹತ್ಯೆ
ಡಿಸ್ಚಾರ್ಜ್ ಆಗಬೇಕಿದ್ದ ಬಾಣಂತಿಯೊಬ್ಬರು ನವಜಾತ ಶಿಶುವಿನ ಸಾವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875531-thumbnail-16x9-etv.jpg)
ALERT.. ಬೆಂಗಳೂರಲ್ಲಿ ಗುರುವಾರ ನೀರು ಸರಬರಾಜು ಬಂದ್: ಬುಧವಾರ ಹಲವೆಡೆ ವಿದ್ಯುತ್ ವ್ಯತ್ಯಯ
ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 14ರ ಗುರುವಾರ ಬೆಂಗಳೂರಿನ ಬಹುತೇಕ ಕಡೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ, ನವೆಂಬರ್ 13ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ಹಲವೆಡೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875353-thumbnail-16x9-news.jpg)
ಹೆಚ್ಡಿಕೆ ಹಣ ಕೊಟ್ಟು ಮತ ಪಡೆಯಲು ನೋಡುತ್ತಿದ್ದಾರೆ: ಡಿ.ಕೆ. ಸುರೇಶ್
ಹಿಂದಿನ ಚುನಾವಣೆಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೇಗೆ ಗೆದ್ದರು ಎಂದು ಎಲ್ಲರಿಗೂ ಗೊತ್ತಿದೆ. ಈಗ ಹಣ ಕೊಟ್ಟು ಮತ ಪಡೆಯಲು ನೋಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ದೂರಿದರು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873966-thumbnail-16x9-ck.jpg)
ನ್ಯಾ. ಕುನ್ಹಾ ಅವರಿಗೆ ಏಜೆಂಟ್ ಎಂದು ನಾನು ಕರೆದಿಲ್ಲ: ಇಂಟಿಗ್ರಿಟಿ ಪ್ರಶ್ನೆ ಮಾಡ್ತೀನಿ ಅನ್ನಿಸಿದರೆ ವಿಷಾದಿಸುತ್ತೇನೆ, ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮೈಕಲ್ ಡಿ. ಕುನ್ಹಾ ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾನು ಅವರಿಗೆ ಏಜೆಂಟ್ ಅಂತ ಹೇಳಿಲ್ಲ, ಏಜೆಂಟರ ರೀತಿ ನಡೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದೇನೆ ಎಂದಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874310-thumbnail-16x9-sanjuu.jpg)
ನೋಂದಣಿ ಮಾಡಿಸಿಕೊಳ್ಳುವವರ ಬದಲಿಗೆ ಅಧಿಕಾರಿಯಿಂದಲೇ ಮುದ್ರಾಂಕ ಶುಲ್ಕ ಪಾವತಿ ವಿಚಾರ: ಸ್ನೇಹಮಯಿ ಕೃಷ್ಣ
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಹಂಚಿಕೆಯಾಗಿರುವ ನಿವೇಶನದ ಕ್ರಯ ಪತ್ರಕ್ಕೆ ಮುದ್ರಾಂಕ ಶುಲ್ಕವನ್ನು ಮುಡಾದ ವಿಶೇಷ ತಹಶೀಲ್ದಾರ್ ಪಾವತಿ ಮಾಡಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873976-thumbnail-16x9-ck.jpg)
ನ್ಯಾ.ಡಿ.ಕುನ್ಹಾ ಬಗ್ಗೆ ವಿವಾದಾತ್ಮಕ ಹೇಳಿಕೆ ಆರೋಪ; ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಸಚಿವರು
ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಕುರಿತಾದ ಹೇಳಿಕೆ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874141-thumbnail-16x9-news.jpg)
ಮೋದಿಯವರಿಗೆ ಬೈದರೆ ದೊಡ್ಡವರಾಗುತ್ತೇವೆ ಎಂದು ಸಿಎಂ ತಿಳಿದುಕೊಂಡಿದ್ದಾರೆ: ಪ್ರಲ್ಹಾದ್ ಜೋಶಿ ಕಿಡಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ಕುರಿತು ಮಾತನಾಡಿದ್ದಾರೆ. ಮೋದಿಗೆ ಬೈದರೆ ದೊಡ್ಡವರಾಗುತ್ತೇವೆ ಎಂದು ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ತಿಳಿದುಕೊಂಡಿದ್ದಾರೆ ಎಂದು ಹೇಳಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873915-thumbnail-16x9-sanjuu.jpg)
ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ, ಜಾಗೃತರಾಗಿರುವಂತೆ ದೇವೇಗೌಡರಿಂದ ಸಂದೇಶ: ಡಿ.ಕೆ. ಶಿವಕುಮಾರ್
ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873857-thumbnail-16x9-ck.jpg)
ಪ್ರತಿಷ್ಠೆಯ ಕಣವಾದ ಸಂಡೂರು ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ
ಸಂಡೂರು ಉಪಚುನಾವಣಾ ಕಣ ಕಾವೇರಿದೆ. ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಮುಖಂಡರು ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್ ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಬಿಜೆಪಿ ಈ ಬಾರಿ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದೆ. | Read More
ದೆಹಲಿ, ಬೆಂಗಳೂರು ಬಳಿಕ ಅವಳಿ ನಗರದಲ್ಲಿ 'ಭಾರತ್ ಬ್ರ್ಯಾಂಡ್' ಆಹಾರ ಧಾನ್ಯ ವಿತರಣೆ
ಕೇಂದ್ರ ಸರ್ಕಾರದ ನೇರ ಆಹಾರ ಉತ್ಪನ್ನ ಪೂರೈಕೆ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲೂ ಆರಂಭವಾಗಿದ್ದು ಮುಗಿಬಿದ್ದು ಜನರು ಖರೀದಿಸುತ್ತಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872773-thumbnail-16x9-am.jpg)
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 10 ತಿಂಗಳಲ್ಲಿ 120 ಪ್ರಕರಣ ದಾಖಲು
ಶಾಲಾ ವಾಹನಗಳ ಪಾನಮತ್ತ ಚಾಲಕರ ಪತ್ತೆಗಾಗಿ ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಕಳೆದ 10 ತಿಂಗಳಲ್ಲಿ 120 ಪ್ರಕರಣ ದಾಖಲಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873110-thumbnail-16x9-schoolbus.jpg)
ಪ್ರಚೋದನೆಯ ಹೇಳಿಕೆ ನೀಡಿರುವ ಮರುಳಾರಾಧ್ಯ ಶ್ರೀಗಳ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್
ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಮರುಳಾರಾಧ್ಯ ಶ್ರೀಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. | Read More
1 ಎಕರೆ, 4 ಲಕ್ಷ ರೂ. ಲಾಭ: ತಂಗಿ ಮದುವೆಗೆ ಆಸರೆಯಾದ ಕ್ಯಾಬೇಜ್: ಬೆಳಗಾವಿ ಯುವ ರೈತನ ಕೃಷಿ ಸಾಧನೆ
ಕೃಷಿ ಎಂದರೆ ಮೂಗು ಮುರಿಯುವ ಕಾಲದಲ್ಲಿ ಇಲ್ಲೊಬ್ಬ ಯುವ ರೈತ ಅದೇ ಕೃಷಿಯಲ್ಲೇ ಸಾಧನೆ ಮಾಡಿ ತೋರಿಸಿದ್ದಾರೆ. ಆ ಯುವಕನ ಕುರಿತು ನಮ್ಮ ಜಿಲ್ಲಾ ವರದಿಗಾರ ಸಿದ್ದನಗೌಡ ಪಾಟೀಲ್ ಅವರ ವಿಶೇಷ ವರದಿ ಹೀಗಿದೆ. | Read More
ಕೆಇಎಎಲ್ನಲ್ಲಿ ದಟ್ಟ ಮಂಜು, ವಿಮಾನ ಹಾರಾಟದಲ್ಲಿ ವ್ಯತ್ಯಯ: 6 ವಿಮಾನಗಳು ವಿಳಂಬ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲ ಪ್ರದೇಶವನ್ನು ದಟ್ಟ ಮಂಜು ಆವರಿಸಿದ್ದು ನಿನ್ನೆ ಮತ್ತು ಇಂದು ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872500-thumbnail-16x9-am.jpg)
ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಘಟಾನುಘಟಿ ನಾಯಕರ ಅಂತಿಮ ಕಸರತ್ತು
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಲ್ಲಿ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಅಂತ್ಯವಾಗಲಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872473-thumbnail-16x9-byelection.jpg)
ಕಾರ್ಕಳ ಪರಶುರಾಮ್ ಥೀಮ್ ಪಾರ್ಕ್ ವಂಚನೆ ಆರೋಪ ಪ್ರಕರಣ : ಶಿಲ್ಪಿ ಬಂಧನ
ಕಾರ್ಕಳ ಪರಶುರಾಮ್ ಥೀಮ್ ಪಾರ್ಕ್ ವಂಚನೆ ಪ್ರಕರಣದಲ್ಲಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872266-thumbnail-16x9-am.jpg)
ಒಂದೇ ದಿನ 7,637 ಪ್ರಯಾಣಿಕರ ನಿರ್ವಹಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ದಾಖಲೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಂದೇ ದಿನ 7,637 ಪ್ರಯಾಣಿಕರನ್ನು ನಿರ್ವಹಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871973-thumbnail-16x9-am.jpg)
ಖಾನಾಪುರ ಬಳಿ ತಡರಾತ್ರಿ ಗುಂಡಿನ ದಾಳಿ: ಓರ್ವ ಯುವಕ ಸಾವು
ಯುವಕನಿಗೆ ಗುಂಡಿಕ್ಕಿ ಹತ್ಯೆಗೈದ ಘಟನೆ ಖಾನಾಪುರ ತಾಲೂಕಿನಲ್ಲಿ ತಡರಾತ್ರಿ ನಡೆದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872153-thumbnail-16x9-firing.jpg)
ಮದ್ಯದ ಅಮಲಿನಲ್ಲಿ ಹೀಯಾಳಿಸುತ್ತಿದ್ದ ಸಹೋದ್ಯೋಗಿಗಳ ಹತ್ಯೆ: ಆರೋಪಿಯ ಬಂಧನ
ಸಹೋದ್ಯೋಗಿಗಳನ್ನು ಹತ್ಯೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871614-thumbnail-16x9-murder.jpg)
ದೇವೇಗೌಡರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ: ಸಿ.ಎಸ್.ಪುಟ್ಟರಾಜು
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಬೇಕಾದರೆ ಎಚ್ಚರವಿರಲಿ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಮಾಜಿ ಸಚಿವ ಪುಟ್ಟರಾಜು ಗರಂ ಆದರು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871202-thumbnail-16x9-am.jpg)
ಬಿಬಿಎಂಪಿ ಪೌರಕಾರ್ಮಿಕರ ವಸತಿ ಯೋಜನೆಗೆ ಗ್ರಹಣ: 16 ವರ್ಷದಿಂದ ಸಿಗದ ಅನುಮೋದನೆ
ಬಿಬಿಎಂಪಿ ಪೌರ ಕಾರ್ಮಿಕರ ವಸತಿ ಯೋಜನೆಗೆ ಅನುಮೋದನೆ ದೊರೆಯದೇ ಇರುವುದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871098-thumbnail-16x9-anews.jpg)
ಪ್ರೊ.ಕೃಷ್ಣೇಗೌಡರಿಗೆ 'ಶಿವರಾಮ ಕಾರಂತ ಹುಟ್ಟೂರ' ಪ್ರಶಸ್ತಿ ಪ್ರದಾನ
ಉಡುಪಿಯಲ್ಲಿ ಭಾನುವಾರ 'ಶಿವರಾಮ ಕಾರಂತ ಹುಟ್ಟೂರ' ಪ್ರಶಸ್ತಿ ಸಮಾರಂಭ ನಡೆಯಿತು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871081-thumbnail-16x9-am.jpg)
ದಾಬಸ್ಪೇಟೆ ಮ್ಯಾನ್ ಹೋಲ್ ದುರಂತ: ಮೃತರ ಕುಟುಂಬಗಳಿಗೆ ತಲಾ ₹30 ಲಕ್ಷ ಪರಿಹಾರ
ದಾಬಸ್ಪೇಟೆ ಮ್ಯಾನ್ ಹೋಲ್ ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವ ತಿಳಿಸಿದರು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876240-thumbnail-16x9-news.jpg)
ಸಿಎಂ ಭೇಟಿಯಾದ ಲಿಕ್ಕರ್ ಮರ್ಚೆಂಟ್ಸ್; ತೊಂದರೆ ನೀಡುವ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮನವಿ
ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ಮೆಂಟ್ ಕೋ-ಆಪರೇಟಿವ್ ಸೊಸೈಟಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿದ್ದು, ತೊಂದರೆ ನೀಡುವ ಅಧಿಕಾರಿಗಳ ವಿರುದ್ಧದ ಕ್ರಮಕ್ಕೆ ಮನವಿ ಸಲ್ಲಿಸಿವೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877599-thumbnail-16x9-sanjuu.jpg)
ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877023-thumbnail-16x9-ck.jpg)
ದರ್ಶನ್ ಜತೆ ಜೈಲಲ್ಲಿ ಟೀ ಕುಡಿದ ನಾಗನ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ದರ್ಶನ್ ಜತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಟೀ ಕುಡಿದ ಕೈದಿ ನಾಗನ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಸೂಚಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877563-thumbnail-16x9-don.jpg)
ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿಗೆ ಟಿಡಿಆರ್ ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ರಾಮನಗರ ತಾಲೂಕು ಕೊಡಿಯಾಲ ಕಾರೇನಹಳ್ಳಿಯಲ್ಲಿ ಸ್ವಾಧೀನಪಡಿಸಿಕೊಂಡ ಜಮೀನಿನ ಮಾಲೀಕರಿಗೆ ಬೆಂಗಳೂರಿನಲ್ಲಿ ಟಿಡಿಆರ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877013-thumbnail-16x9-ck.jpg)
ಮೋದಿಗೆ ಮತ ಹಾಕುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮನವಿ: ಪ್ರಕರಣಕ್ಕೆ ಹೈಕೋರ್ಟ್ ತಡೆ
ಮುದುವೆ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದ ಆರೋಪ ಸಂಬಂಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ನಿಂದ ತಡೆ ಬಿದ್ದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877566-thumbnail-16x9-news.jpg)
ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜೀವಗಳ ಬಲಿ : ಹೈಕೋರ್ಟ್ ತರಾಟೆ
ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22877588-thumbnail-16x9-sanjuuu.jpg)
ಶಬರಿಮಲೆಗೆ ತೆರಳಲು ಹುಬ್ಬಳ್ಳಿ - ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ
ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಹುಬ್ಬಳ್ಳಿ - ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಇರಲಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876526-thumbnail-16x9-news.jpg)
ಇನ್ನೆರಡು ತಿಂಗಳೊಳಗೆ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಮೇಶ್ ಜಾರಕಿಹೊಳಿ ಆಶಾಭಾವನೆ
ಮುಂಬರು ಡಿಸೆಂಬರ್ ಅಥವಾ ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನಿರ್ಣಯವಾಗುತ್ತದೆ ಎಂಬ ಆಶಾಭಾವನೆಯಲ್ಲಿದ್ದೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875305-thumbnail-16x9-ck.jpg)
ಕರ್ತವ್ಯ ನಿರತ ಬಿಎಂಟಿಸಿ ಚಾಲಕನ ಮೇಲೆ ಸಾರ್ವಜನಿಕನಿಂದ ಹಲ್ಲೆ ಆರೋಪ : ವಿಡಿಯೋ
ಬೆಂಗಳೂರಿನ ಹಳೇಗುಡ್ಡದಹಳ್ಳಿ ಸಿಗ್ನಲ್ ಬಳಿ ಬಸ್ ಚಾಲಕನ ಮೇಲೆ ಸಾರ್ವಜನಿಕನೊಬ್ಬ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876601-thumbnail-16x9-sanjuu.jpg)
ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ: ಜನಾಂಗೀಯ ನಿಂದನೆ ಎಂದು ಜೆಡಿಎಸ್, ಬಿಜೆಪಿ ನಾಯಕರು ಕಿಡಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಕುರಿತಂತೆ ಜೆಡಿಎಸ್ ಪಕ್ಷ ಹಾಗೂ ಬಿಜೆಪಿ ನಾಯಕರು ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876580-thumbnail-16x9-newsd.jpg)
ಎಸ್ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ : ಸಂಸದ ಜಗದೀಶ್ ಶೆಟ್ಟರ್
ಸಂಸದ ಜಗದೀಶ್ ಶೆಟ್ಟರ್ ಅವರು ಎಸ್ಡಿಎ ರುದ್ರೇಶ್ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875251-thumbnail-16x9-sanjuuu.jpg)
'ಅವರು ನನ್ನನ್ನು ಕುಳ್ಳ ಅಂತಾರೆ, ನಾನು ಪ್ರೀತಿಯಿಂದ ಕರಿಯಣ್ಣ ಅಂತ ಕರೆದಿದ್ದೇನೆ'
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಕುರಿತಂತೆ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ಕೊಟ್ಟಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22876322-thumbnail-16x9-newsddd.jpg)
ಧಾರವಾಡ: ಪಾರ್ಕಿಂಗ್ ವಿಚಾರಕ್ಕೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ - ಮೂವರ ಬಂಧನ
ಧಾರವಾಡದಲ್ಲಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874967-thumbnail-16x9-sanjuuuu.jpg)
ಹಿಡಕಲ್ ಅಲ್ಲಮಪ್ರಭು ದೇವಾಲಯ ಪಾರಂಪರಿಕ ಸ್ಮಾರಕವೇ?: ಪರಿಶೀಲನೆಗೆ ಸಮಿತಿ ರಚಿಸಲು ಹೈಕೋರ್ಟ್ ಸೂಚನೆ
ಹಿಡಕಲ್ ಜಲಾಶಯದಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಾಲಯವು ಪಾರಂಪರಿಕ ಸ್ಮಾರಕವೇ ಎಂಬುದರ ಪರಿಶೀಲನೆಗೆ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875811-thumbnail-16x9-news.jpg)
ಕಾಡಾನೆಗಳ ಉಪಟಳ: ಚಿಕ್ಕಮಗಳೂರಿನ ಹತ್ತಾರು ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ
ಚಿಕ್ಕಮಗಳೂರಿನ ಹತ್ತಾರು ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಳವಾಗಿರುವುದರಿಂದ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873924-thumbnail-16x9-sanjuuu.jpg)
ಒಂದು ಮುದ್ದೆ 250 ಗ್ರಾಂ, 45 ನಿಮಿಷ ಸಮಯ: 13 ಮುದ್ದೆ ತಿಂದು ಟಗರು ಗೆದ್ದ ಭೂಪ!
ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ತ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಗಿ ಮುದ್ದೆ- ನಾಟಿಕೋಳಿ ಸಾರು ಉಣ್ಣುವ ಸ್ಪರ್ಧೆಯಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ 13 ಮುದ್ದೆ ತಿಂದು ಪ್ರಥಮ ಸ್ಥಾನ ಪಡೆದರು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874879-thumbnail-16x9-ck.jpg)
ಮಂಗಳೂರು: ನವಜಾತ ಶಿಶು ಸಾವು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕಿದ್ದ ಬಾಣಂತಿ ಆತ್ಮಹತ್ಯೆ
ಡಿಸ್ಚಾರ್ಜ್ ಆಗಬೇಕಿದ್ದ ಬಾಣಂತಿಯೊಬ್ಬರು ನವಜಾತ ಶಿಶುವಿನ ಸಾವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875531-thumbnail-16x9-etv.jpg)
ALERT.. ಬೆಂಗಳೂರಲ್ಲಿ ಗುರುವಾರ ನೀರು ಸರಬರಾಜು ಬಂದ್: ಬುಧವಾರ ಹಲವೆಡೆ ವಿದ್ಯುತ್ ವ್ಯತ್ಯಯ
ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 14ರ ಗುರುವಾರ ಬೆಂಗಳೂರಿನ ಬಹುತೇಕ ಕಡೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ, ನವೆಂಬರ್ 13ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ಹಲವೆಡೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22875353-thumbnail-16x9-news.jpg)
ಹೆಚ್ಡಿಕೆ ಹಣ ಕೊಟ್ಟು ಮತ ಪಡೆಯಲು ನೋಡುತ್ತಿದ್ದಾರೆ: ಡಿ.ಕೆ. ಸುರೇಶ್
ಹಿಂದಿನ ಚುನಾವಣೆಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೇಗೆ ಗೆದ್ದರು ಎಂದು ಎಲ್ಲರಿಗೂ ಗೊತ್ತಿದೆ. ಈಗ ಹಣ ಕೊಟ್ಟು ಮತ ಪಡೆಯಲು ನೋಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ದೂರಿದರು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873966-thumbnail-16x9-ck.jpg)
ನ್ಯಾ. ಕುನ್ಹಾ ಅವರಿಗೆ ಏಜೆಂಟ್ ಎಂದು ನಾನು ಕರೆದಿಲ್ಲ: ಇಂಟಿಗ್ರಿಟಿ ಪ್ರಶ್ನೆ ಮಾಡ್ತೀನಿ ಅನ್ನಿಸಿದರೆ ವಿಷಾದಿಸುತ್ತೇನೆ, ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮೈಕಲ್ ಡಿ. ಕುನ್ಹಾ ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾನು ಅವರಿಗೆ ಏಜೆಂಟ್ ಅಂತ ಹೇಳಿಲ್ಲ, ಏಜೆಂಟರ ರೀತಿ ನಡೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದೇನೆ ಎಂದಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874310-thumbnail-16x9-sanjuu.jpg)
ನೋಂದಣಿ ಮಾಡಿಸಿಕೊಳ್ಳುವವರ ಬದಲಿಗೆ ಅಧಿಕಾರಿಯಿಂದಲೇ ಮುದ್ರಾಂಕ ಶುಲ್ಕ ಪಾವತಿ ವಿಚಾರ: ಸ್ನೇಹಮಯಿ ಕೃಷ್ಣ
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಹಂಚಿಕೆಯಾಗಿರುವ ನಿವೇಶನದ ಕ್ರಯ ಪತ್ರಕ್ಕೆ ಮುದ್ರಾಂಕ ಶುಲ್ಕವನ್ನು ಮುಡಾದ ವಿಶೇಷ ತಹಶೀಲ್ದಾರ್ ಪಾವತಿ ಮಾಡಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873976-thumbnail-16x9-ck.jpg)
ನ್ಯಾ.ಡಿ.ಕುನ್ಹಾ ಬಗ್ಗೆ ವಿವಾದಾತ್ಮಕ ಹೇಳಿಕೆ ಆರೋಪ; ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಸಚಿವರು
ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಕುರಿತಾದ ಹೇಳಿಕೆ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22874141-thumbnail-16x9-news.jpg)
ಮೋದಿಯವರಿಗೆ ಬೈದರೆ ದೊಡ್ಡವರಾಗುತ್ತೇವೆ ಎಂದು ಸಿಎಂ ತಿಳಿದುಕೊಂಡಿದ್ದಾರೆ: ಪ್ರಲ್ಹಾದ್ ಜೋಶಿ ಕಿಡಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ಕುರಿತು ಮಾತನಾಡಿದ್ದಾರೆ. ಮೋದಿಗೆ ಬೈದರೆ ದೊಡ್ಡವರಾಗುತ್ತೇವೆ ಎಂದು ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ತಿಳಿದುಕೊಂಡಿದ್ದಾರೆ ಎಂದು ಹೇಳಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873915-thumbnail-16x9-sanjuu.jpg)
ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ, ಜಾಗೃತರಾಗಿರುವಂತೆ ದೇವೇಗೌಡರಿಂದ ಸಂದೇಶ: ಡಿ.ಕೆ. ಶಿವಕುಮಾರ್
ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873857-thumbnail-16x9-ck.jpg)
ಪ್ರತಿಷ್ಠೆಯ ಕಣವಾದ ಸಂಡೂರು ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ
ಸಂಡೂರು ಉಪಚುನಾವಣಾ ಕಣ ಕಾವೇರಿದೆ. ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಮುಖಂಡರು ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್ ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಬಿಜೆಪಿ ಈ ಬಾರಿ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದೆ. | Read More
ದೆಹಲಿ, ಬೆಂಗಳೂರು ಬಳಿಕ ಅವಳಿ ನಗರದಲ್ಲಿ 'ಭಾರತ್ ಬ್ರ್ಯಾಂಡ್' ಆಹಾರ ಧಾನ್ಯ ವಿತರಣೆ
ಕೇಂದ್ರ ಸರ್ಕಾರದ ನೇರ ಆಹಾರ ಉತ್ಪನ್ನ ಪೂರೈಕೆ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲೂ ಆರಂಭವಾಗಿದ್ದು ಮುಗಿಬಿದ್ದು ಜನರು ಖರೀದಿಸುತ್ತಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872773-thumbnail-16x9-am.jpg)
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 10 ತಿಂಗಳಲ್ಲಿ 120 ಪ್ರಕರಣ ದಾಖಲು
ಶಾಲಾ ವಾಹನಗಳ ಪಾನಮತ್ತ ಚಾಲಕರ ಪತ್ತೆಗಾಗಿ ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಕಳೆದ 10 ತಿಂಗಳಲ್ಲಿ 120 ಪ್ರಕರಣ ದಾಖಲಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22873110-thumbnail-16x9-schoolbus.jpg)
ಪ್ರಚೋದನೆಯ ಹೇಳಿಕೆ ನೀಡಿರುವ ಮರುಳಾರಾಧ್ಯ ಶ್ರೀಗಳ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್
ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಮರುಳಾರಾಧ್ಯ ಶ್ರೀಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. | Read More
1 ಎಕರೆ, 4 ಲಕ್ಷ ರೂ. ಲಾಭ: ತಂಗಿ ಮದುವೆಗೆ ಆಸರೆಯಾದ ಕ್ಯಾಬೇಜ್: ಬೆಳಗಾವಿ ಯುವ ರೈತನ ಕೃಷಿ ಸಾಧನೆ
ಕೃಷಿ ಎಂದರೆ ಮೂಗು ಮುರಿಯುವ ಕಾಲದಲ್ಲಿ ಇಲ್ಲೊಬ್ಬ ಯುವ ರೈತ ಅದೇ ಕೃಷಿಯಲ್ಲೇ ಸಾಧನೆ ಮಾಡಿ ತೋರಿಸಿದ್ದಾರೆ. ಆ ಯುವಕನ ಕುರಿತು ನಮ್ಮ ಜಿಲ್ಲಾ ವರದಿಗಾರ ಸಿದ್ದನಗೌಡ ಪಾಟೀಲ್ ಅವರ ವಿಶೇಷ ವರದಿ ಹೀಗಿದೆ. | Read More
ಕೆಇಎಎಲ್ನಲ್ಲಿ ದಟ್ಟ ಮಂಜು, ವಿಮಾನ ಹಾರಾಟದಲ್ಲಿ ವ್ಯತ್ಯಯ: 6 ವಿಮಾನಗಳು ವಿಳಂಬ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲ ಪ್ರದೇಶವನ್ನು ದಟ್ಟ ಮಂಜು ಆವರಿಸಿದ್ದು ನಿನ್ನೆ ಮತ್ತು ಇಂದು ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872500-thumbnail-16x9-am.jpg)
ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಘಟಾನುಘಟಿ ನಾಯಕರ ಅಂತಿಮ ಕಸರತ್ತು
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಲ್ಲಿ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಅಂತ್ಯವಾಗಲಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872473-thumbnail-16x9-byelection.jpg)
ಕಾರ್ಕಳ ಪರಶುರಾಮ್ ಥೀಮ್ ಪಾರ್ಕ್ ವಂಚನೆ ಆರೋಪ ಪ್ರಕರಣ : ಶಿಲ್ಪಿ ಬಂಧನ
ಕಾರ್ಕಳ ಪರಶುರಾಮ್ ಥೀಮ್ ಪಾರ್ಕ್ ವಂಚನೆ ಪ್ರಕರಣದಲ್ಲಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872266-thumbnail-16x9-am.jpg)
ಒಂದೇ ದಿನ 7,637 ಪ್ರಯಾಣಿಕರ ನಿರ್ವಹಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ದಾಖಲೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಂದೇ ದಿನ 7,637 ಪ್ರಯಾಣಿಕರನ್ನು ನಿರ್ವಹಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871973-thumbnail-16x9-am.jpg)
ಖಾನಾಪುರ ಬಳಿ ತಡರಾತ್ರಿ ಗುಂಡಿನ ದಾಳಿ: ಓರ್ವ ಯುವಕ ಸಾವು
ಯುವಕನಿಗೆ ಗುಂಡಿಕ್ಕಿ ಹತ್ಯೆಗೈದ ಘಟನೆ ಖಾನಾಪುರ ತಾಲೂಕಿನಲ್ಲಿ ತಡರಾತ್ರಿ ನಡೆದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22872153-thumbnail-16x9-firing.jpg)
ಮದ್ಯದ ಅಮಲಿನಲ್ಲಿ ಹೀಯಾಳಿಸುತ್ತಿದ್ದ ಸಹೋದ್ಯೋಗಿಗಳ ಹತ್ಯೆ: ಆರೋಪಿಯ ಬಂಧನ
ಸಹೋದ್ಯೋಗಿಗಳನ್ನು ಹತ್ಯೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871614-thumbnail-16x9-murder.jpg)
ದೇವೇಗೌಡರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ: ಸಿ.ಎಸ್.ಪುಟ್ಟರಾಜು
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಬೇಕಾದರೆ ಎಚ್ಚರವಿರಲಿ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಮಾಜಿ ಸಚಿವ ಪುಟ್ಟರಾಜು ಗರಂ ಆದರು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871202-thumbnail-16x9-am.jpg)
ಬಿಬಿಎಂಪಿ ಪೌರಕಾರ್ಮಿಕರ ವಸತಿ ಯೋಜನೆಗೆ ಗ್ರಹಣ: 16 ವರ್ಷದಿಂದ ಸಿಗದ ಅನುಮೋದನೆ
ಬಿಬಿಎಂಪಿ ಪೌರ ಕಾರ್ಮಿಕರ ವಸತಿ ಯೋಜನೆಗೆ ಅನುಮೋದನೆ ದೊರೆಯದೇ ಇರುವುದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871098-thumbnail-16x9-anews.jpg)
ಪ್ರೊ.ಕೃಷ್ಣೇಗೌಡರಿಗೆ 'ಶಿವರಾಮ ಕಾರಂತ ಹುಟ್ಟೂರ' ಪ್ರಶಸ್ತಿ ಪ್ರದಾನ
ಉಡುಪಿಯಲ್ಲಿ ಭಾನುವಾರ 'ಶಿವರಾಮ ಕಾರಂತ ಹುಟ್ಟೂರ' ಪ್ರಶಸ್ತಿ ಸಮಾರಂಭ ನಡೆಯಿತು. | Read More
![ETV Bharat Live Updates](https://etvbharatimages.akamaized.net/etvbharat/prod-images/11-11-2024/1200-675-22871081-thumbnail-16x9-am.jpg)