200ನೇ ಚೆನ್ನಮ್ಮ ವಿಜಯೋತ್ಸವ ಹಿನ್ನೆಲೆ ಬೆಳಗಾವಿಯಲ್ಲಿ ನಿನ್ನೆ ಮೊದಲ ಬಾರಿಗೆ ಮಹಿಳೆಯರ ಬೈಕ್ ರ್ಯಾಲಿ ನಡೆದಿದೆ. | Read More
ಕರ್ನಾಟಕ ಸುದ್ದಿ - Live Updates Mon Oct 21 2024: Karnataka Today News
Published : 2 hours ago
|Updated : 1 hours ago
WATCH... ಚೆನ್ನಮ್ಮನ ನೆಲದಲ್ಲಿ ವೀರರಾಣಿಯರಿಂದ ಬೈಕ್ ರ್ಯಾಲಿ
ನಮ್ಮ ತಾಯಿಯದು ಸಹಜ ಸಾವು, ಸಚಿವ ಭೈರತಿ ಸುರೇಶರದ್ದು ಆಚಾರವಿಲ್ಲದ ನಾಲಿಗೆ: ಬಿ.ವೈ. ರಾಘವೇಂದ್ರ ಕಿಡಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಇದೆ ಎಂದು ಹೇಳಿಕೆ ನೀಡಿದ ಸಚಿವ ಭೈರತಿ ಸುರೇಶ್ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದಾರೆ. | Read More
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಸಿ.ಪಿ.ಯೋಗೇಶ್ವರ್ ದೊಡ್ಡವರು. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ? ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯು ಸಂಪರ್ಕದಲ್ಲಿದ್ದಾರೆ ಎಂದು ಹೊರಗಡೆ ಚರ್ಚೆ ನಡೆಯುತ್ತಿದೆ. | Read More
WATCH... ಚೆನ್ನಮ್ಮನ ನೆಲದಲ್ಲಿ ವೀರರಾಣಿಯರಿಂದ ಬೈಕ್ ರ್ಯಾಲಿ
200ನೇ ಚೆನ್ನಮ್ಮ ವಿಜಯೋತ್ಸವ ಹಿನ್ನೆಲೆ ಬೆಳಗಾವಿಯಲ್ಲಿ ನಿನ್ನೆ ಮೊದಲ ಬಾರಿಗೆ ಮಹಿಳೆಯರ ಬೈಕ್ ರ್ಯಾಲಿ ನಡೆದಿದೆ. | Read More
ನಮ್ಮ ತಾಯಿಯದು ಸಹಜ ಸಾವು, ಸಚಿವ ಭೈರತಿ ಸುರೇಶರದ್ದು ಆಚಾರವಿಲ್ಲದ ನಾಲಿಗೆ: ಬಿ.ವೈ. ರಾಘವೇಂದ್ರ ಕಿಡಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಇದೆ ಎಂದು ಹೇಳಿಕೆ ನೀಡಿದ ಸಚಿವ ಭೈರತಿ ಸುರೇಶ್ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದಾರೆ. | Read More
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಸಿ.ಪಿ.ಯೋಗೇಶ್ವರ್ ದೊಡ್ಡವರು. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ? ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯು ಸಂಪರ್ಕದಲ್ಲಿದ್ದಾರೆ ಎಂದು ಹೊರಗಡೆ ಚರ್ಚೆ ನಡೆಯುತ್ತಿದೆ. | Read More