ETV Bharat / state

Breaking News Karnataka Live: Sat Sat Oct 26 2024 ಕರ್ನಾಟಕ ಇತ್ತೀಚಿನ ವರದಿ

Etv Bharat
Etv Bharat (Etv Bharat)
author img

By Karnataka Live News Desk

Published : 3 hours ago

Updated : 28 minutes ago

09:28 AM, 26 Oct 2024 (IST)

ಚನ್ನಪಟ್ಟಣ: ಖಾದ್ರಿ ಅವರ 285ನೇ ಗಂಧ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಚನ್ನಪಟ್ಟಣದಲ್ಲಿ 284 ವರ್ಷಗಳಿಂದ ಪ್ರತಿ ವರ್ಷ ಗಂಧ ಮಹೋತ್ಸವ ನಡೆಸಿಕೊಂಡು ಬರುತ್ತಿರುವುದು ಇಲ್ಲಿನ ವಿಶೇಷ. | Read More

ETV Bharat Live Updates
ETV Bharat Live Updates - CHANNAPATNA GANDHA MAHOTSAV

09:25 AM, 26 Oct 2024 (IST)

ಈಟಿವಿ ಭಾರತ್ ಫಲಶ್ರುತಿ: ಪುಸ್ತಕ ಪ್ರೇಮಿ ಸಯ್ಯದ್​ ಇಸಾಕ್‌​ಗೆ ಚೆಕ್​​ ಜೊತೆಗೆ, ವಿದ್ಯುತ್​​ ಬಿಲ್, ಪತ್ರಿಕೆಗೆ ದಾನಿಗಳ ನೆರವು

ಶುಕ್ರವಾರ ಈಟಿವಿ ಭಾರತ್​ ದಲ್ಲಿ ಮೈಸೂರಿನ ಪುಸ್ತಕಪ್ರೇಮಿ ಸಯ್ಯದ್​ ಇಸಾಕ್‌ ಅವರ ಸಂಕಷ್ಟದ ಬಗ್ಗೆ ಸುದ್ದಿ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ದಾನಿಗಳು ಗ್ರಂಥಾಲಯಕ್ಕೆ ಭೇಟಿ ನೀಡಿ ಇಸಾಕ್‌ ಅವರಿಗೆ ಆರ್ಥಿಕ ಬೆಂಬಲ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - MYSURU

07:47 AM, 26 Oct 2024 (IST)

ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದ ಯುವಕನಿಗೆ ಮೂರು ವರ್ಷ ಜೈಲು!

ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದ ಯುವಕನಿಗೆ ಮೈಸೂರಿನ ಕೋರ್ಟ್​ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. | Read More

ETV Bharat Live Updates
ETV Bharat Live Updates - HARASSMENT ON GIRL

07:31 AM, 26 Oct 2024 (IST)

ಕಿತ್ತೂರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಭರವಸೆ

ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ, ಕಿತ್ತೂರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - CM AT KITTUR FESTIVAL

07:28 AM, 26 Oct 2024 (IST)

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯ ಆರಂಭ

ಬಾಬುಸಾಪಾಳ್ಯ ಕಟ್ಟಡ ಕುಸಿತ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಕಟ್ಟಡಗಳು ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯವನ್ನು ಆರಂಭಿಸಿದ್ದಾರೆ. | Read More

ETV Bharat Live Updates
ETV Bharat Live Updates - BBMP

07:08 AM, 26 Oct 2024 (IST)

ಶಿಗ್ಗಾಂವಿ ಉಪಚುನಾವಣೆ: 26 ಅಭ್ಯರ್ಥಿಗಳಿಂದ 46 ನಾಮಪತ್ರ ಸಲ್ಲಿಕೆ

ಶಿಗ್ಗಾಂವಿ​​ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿದ್ದು, ಒಟ್ಟು 26 ಅಭ್ಯರ್ಥಿಗಳಿಂದ 46 ನಾಮಪತ್ರಗಳು ಸಲ್ಲಿಕೆಯಾಗಿವೆ. | Read More

ETV Bharat Live Updates
ETV Bharat Live Updates - SHIGGAON BY ELECTION

07:16 AM, 26 Oct 2024 (IST)

ನಾಡಿಗೆ ಸುಖ ಶಾಂತಿ ನೆಮ್ಮೆದಿ ನೀಡಲೆಂದು ತಾಯಿಯಲ್ಲಿ ಬೇಡಿಕೊಂಡಿರುವೆ: ಡಿಸಿಎಂ ಡಿಕೆಶಿ

ಹಾಸನಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದರು. ಮಾಜಿ ಸಚಿವ ಎನ್.ಮಹೇಶ್ ಕೂಡ ಇದೇ ಮೊದಲ ಬಾರಿಗೆ ದೇವಿಯ ದರ್ಶನ ಪಡೆದರು. | Read More

ETV Bharat Live Updates
ETV Bharat Live Updates - DCM VISITS HASANAMBA TEMPLE

06:32 AM, 26 Oct 2024 (IST)

ಶಿಗ್ಗಾಂವಿಯಲ್ಲಿ ಖಾದ್ರಿ ಪ್ರಶ್ನೆ ಬರಲ್ಲ, ಬಿಜೆಪಿ ವರ್ಸಸ್ ಕಾಂಗ್ರೆಸ್ ಅಷ್ಟೇ : ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ ಅಜ್ಜಂಫೀರ್ ಖಾದ್ರಿ ಕುರಿತು ಮಾತನಾಡಿ, ಅವರು ಒಬ್ಬ ವ್ಯಕ್ತಿ ಅಷ್ಟೇ ಎಂದಿದ್ದಾರೆ. ಶಿಗ್ಗಾಂವಿಯಲ್ಲಿ ಖಾದ್ರಿ ಪ್ರಶ್ನೆ ಬರಲ್ಲ, ಏನಿದ್ರು ಬಿಜೆಪಿ ವರ್ಸಸ್​ ಕಾಂಗ್ರೆಸ್​ ಎಂದಿದ್ದಾರೆ. | Read More

ETV Bharat Live Updates
ETV Bharat Live Updates - SATISH JARAKIHOLI

09:28 AM, 26 Oct 2024 (IST)

ಚನ್ನಪಟ್ಟಣ: ಖಾದ್ರಿ ಅವರ 285ನೇ ಗಂಧ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಚನ್ನಪಟ್ಟಣದಲ್ಲಿ 284 ವರ್ಷಗಳಿಂದ ಪ್ರತಿ ವರ್ಷ ಗಂಧ ಮಹೋತ್ಸವ ನಡೆಸಿಕೊಂಡು ಬರುತ್ತಿರುವುದು ಇಲ್ಲಿನ ವಿಶೇಷ. | Read More

ETV Bharat Live Updates
ETV Bharat Live Updates - CHANNAPATNA GANDHA MAHOTSAV

09:25 AM, 26 Oct 2024 (IST)

ಈಟಿವಿ ಭಾರತ್ ಫಲಶ್ರುತಿ: ಪುಸ್ತಕ ಪ್ರೇಮಿ ಸಯ್ಯದ್​ ಇಸಾಕ್‌​ಗೆ ಚೆಕ್​​ ಜೊತೆಗೆ, ವಿದ್ಯುತ್​​ ಬಿಲ್, ಪತ್ರಿಕೆಗೆ ದಾನಿಗಳ ನೆರವು

ಶುಕ್ರವಾರ ಈಟಿವಿ ಭಾರತ್​ ದಲ್ಲಿ ಮೈಸೂರಿನ ಪುಸ್ತಕಪ್ರೇಮಿ ಸಯ್ಯದ್​ ಇಸಾಕ್‌ ಅವರ ಸಂಕಷ್ಟದ ಬಗ್ಗೆ ಸುದ್ದಿ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ದಾನಿಗಳು ಗ್ರಂಥಾಲಯಕ್ಕೆ ಭೇಟಿ ನೀಡಿ ಇಸಾಕ್‌ ಅವರಿಗೆ ಆರ್ಥಿಕ ಬೆಂಬಲ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - MYSURU

07:47 AM, 26 Oct 2024 (IST)

ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದ ಯುವಕನಿಗೆ ಮೂರು ವರ್ಷ ಜೈಲು!

ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದ ಯುವಕನಿಗೆ ಮೈಸೂರಿನ ಕೋರ್ಟ್​ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. | Read More

ETV Bharat Live Updates
ETV Bharat Live Updates - HARASSMENT ON GIRL

07:31 AM, 26 Oct 2024 (IST)

ಕಿತ್ತೂರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಭರವಸೆ

ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ, ಕಿತ್ತೂರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - CM AT KITTUR FESTIVAL

07:28 AM, 26 Oct 2024 (IST)

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯ ಆರಂಭ

ಬಾಬುಸಾಪಾಳ್ಯ ಕಟ್ಟಡ ಕುಸಿತ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಕಟ್ಟಡಗಳು ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯವನ್ನು ಆರಂಭಿಸಿದ್ದಾರೆ. | Read More

ETV Bharat Live Updates
ETV Bharat Live Updates - BBMP

07:08 AM, 26 Oct 2024 (IST)

ಶಿಗ್ಗಾಂವಿ ಉಪಚುನಾವಣೆ: 26 ಅಭ್ಯರ್ಥಿಗಳಿಂದ 46 ನಾಮಪತ್ರ ಸಲ್ಲಿಕೆ

ಶಿಗ್ಗಾಂವಿ​​ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿದ್ದು, ಒಟ್ಟು 26 ಅಭ್ಯರ್ಥಿಗಳಿಂದ 46 ನಾಮಪತ್ರಗಳು ಸಲ್ಲಿಕೆಯಾಗಿವೆ. | Read More

ETV Bharat Live Updates
ETV Bharat Live Updates - SHIGGAON BY ELECTION

07:16 AM, 26 Oct 2024 (IST)

ನಾಡಿಗೆ ಸುಖ ಶಾಂತಿ ನೆಮ್ಮೆದಿ ನೀಡಲೆಂದು ತಾಯಿಯಲ್ಲಿ ಬೇಡಿಕೊಂಡಿರುವೆ: ಡಿಸಿಎಂ ಡಿಕೆಶಿ

ಹಾಸನಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದರು. ಮಾಜಿ ಸಚಿವ ಎನ್.ಮಹೇಶ್ ಕೂಡ ಇದೇ ಮೊದಲ ಬಾರಿಗೆ ದೇವಿಯ ದರ್ಶನ ಪಡೆದರು. | Read More

ETV Bharat Live Updates
ETV Bharat Live Updates - DCM VISITS HASANAMBA TEMPLE

06:32 AM, 26 Oct 2024 (IST)

ಶಿಗ್ಗಾಂವಿಯಲ್ಲಿ ಖಾದ್ರಿ ಪ್ರಶ್ನೆ ಬರಲ್ಲ, ಬಿಜೆಪಿ ವರ್ಸಸ್ ಕಾಂಗ್ರೆಸ್ ಅಷ್ಟೇ : ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ ಅಜ್ಜಂಫೀರ್ ಖಾದ್ರಿ ಕುರಿತು ಮಾತನಾಡಿ, ಅವರು ಒಬ್ಬ ವ್ಯಕ್ತಿ ಅಷ್ಟೇ ಎಂದಿದ್ದಾರೆ. ಶಿಗ್ಗಾಂವಿಯಲ್ಲಿ ಖಾದ್ರಿ ಪ್ರಶ್ನೆ ಬರಲ್ಲ, ಏನಿದ್ರು ಬಿಜೆಪಿ ವರ್ಸಸ್​ ಕಾಂಗ್ರೆಸ್​ ಎಂದಿದ್ದಾರೆ. | Read More

ETV Bharat Live Updates
ETV Bharat Live Updates - SATISH JARAKIHOLI
Last Updated : 28 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.