ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಭಾರೀ ಸಂಚಲನ ಮೂಡಿಸಿದೆ. ಆದರೆ ಈ ಮೊದಲು ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಬಳಸಲಾಗುತ್ತಿತ್ತು. ತಿರುಪತಿ ಲಡ್ಡುಗೂ ನಂದಿನಿ ತುಪ್ಪಕ್ಕೂ ದಶಕಗಳ ನಂಟಿದೆ. | Read More
Karnataka News - Karnataka Today Live : ಕರ್ನಾಟಕ ವಾರ್ತೆ Sat Sep 21 2024 ಇತ್ತೀಚಿನ ಸುದ್ದಿ
Published : 3 hours ago
|Updated : 12 minutes ago
ತಿರುಪತಿ ಲಡ್ಡು - ನಂದಿನಿ ತುಪ್ಪಕ್ಕೆ ದಶಕಗಳ ನಂಟು: ಇದೀಗ ಮತ್ತೆ ಲಡ್ಡುಗೆ ನಂದಿನಿ ತುಪ್ಪದ ಘಮಲು! - Tirupati Laddu
ಎದುರಾಳಿಗಳ ಕುತಂತ್ರಕ್ಕೆ ಬಡ್ಡಿ ಸಮೇತ ತೀರಿಸುತ್ತೇನೆ: ಹೆಚ್.ಡಿ.ರೇವಣ್ಣ - H D Revanna
ಕೆಲವು ವರ್ಷಗಳಿಂದ ನಮ್ಮ ಜೊತೆಗಿದ್ದ ಕೆಲವರು ಈಗ ಬೇರೆ ಪಕ್ಷಗಳಿಗಾಗಿ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ಅಂಥವರಿಗೆಲ್ಲ ಮುಂದಿನ ಚುನಾವಣೆಯಲ್ಲಿ ಸರಿಯಾಗಿ ಉತ್ತರ ನೀಡುತ್ತೇನೆ ಎಂದು ಹೆಚ್.ಡಿ ರೇವಣ್ಣ ಹೇಳಿದರು. | Read More
ರಾಮನಗರ: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಯುವಕ ವಶಕ್ಕೆ - CAMERA IN GIRLS TOILET
ರಾಮನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಆರೋಪಿ ಮತ್ತು ಆತನ ಮೊಬೈಲ್ಅನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ. | Read More
ಬೆಂಗಳೂರಲ್ಲಿ ಸದಸ್ಯತ್ವ ಹಿನ್ನಡೆಗೆ ಶಾಸಕರು ಕಾರಣ, ಬಿಬಿಎಂಪಿ ಗೆಲ್ಲಲು ಸದಸ್ಯತ್ವ ಹೆಚ್ಚು ಮಾಡಿ: ವಿಜಯೇಂದ್ರ - BJP Membership
ಬಿಬಿಎಂಪಿ ಚುನಾವಣೆ ಗೆಲ್ಲಲು ಬೆಂಗಳೂರಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ. | Read More
ಬೆಳಗಾವಿಯಲ್ಲಿ 700 ಕೋಟಿ ರೂ. ಮೌಲ್ಯದ ಬೆಳೆಹಾನಿ: ಬಂದಿದ್ದು ಕೇವಲ 70 ಕೋಟಿ ಪರಿಹಾರ, ರೈತರ ಆಕ್ರೋಶ - Crop loss compensation
ಈಗ ಸಿಕ್ಕಿರುವ ಪರಿಹಾರದ ಹಣ ರೈತರು ಬಿತ್ತನೆ ಮಾಡಿದ ವೆಚ್ಚಕ್ಕೂ ಸಾಕಾಗುವುದಿಲ್ಲ ಎಂದು ಬೆಳಗಾವಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. | Read More
ಲೋಕ ಅದಾಲತ್: ಒಂದೇ ದಿನ 35 ಲಕ್ಷ ಪ್ರಕರಣ ಇತ್ಯರ್ಥ, ಮತ್ತೆ ಒಂದಾದ 248 ಜೋಡಿಗಳು - Lok Adalat
ಲೋಕ ಅದಾಲತ್ನಲ್ಲಿ 35 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಬಗೆಹರಿಸಲಾಗಿದೆ. ಈ ಪೈಕಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 248 ದಂಪತಿಗಳು ರಾಜಿ ಸಂದಾನದ ಮೂಲಕ ಮತ್ತೆ ಒಂದಾಗಿದ್ದಾರೆ. | Read More
ಮೈಸೂರು ಅರಮನೆಯಿಂದ ಹೊರಬಂದ ಆನೆಗಳ ಕಾದಾಟ: ಬೆಚ್ಚಿಬಿದ್ದ ಅಧಿಕಾರಿಗಳು, ಮಾವುತರು! - Two elephants fight
ಬ್ಯಾರಿಕೇಡ್ ತಳ್ಳಿ ಆನೆಗಳು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಗಾಬರಿಗೊಂಡಿದ್ದು, ನಂತರ ಮಾವುತರು ಹಾಗೂ ಅಧಿಕಾರಿಗಳು ಆನೆಗಳನ್ನು ಸಂಭಾಳಿಸಿ ಅರಮನೆ ಆವರಣದೊಳಗೆ ಕರೆದೊಯ್ದರು. | Read More
ಮಧ್ಯರಾತ್ರಿ ರಸ್ತೆ ದಾಟುವಾಗ ಗಾಯಗೊಂಡ ಮಣ್ಣುಮುಕ್ಕ ಹಾವು: ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ - SAND BOA SNAKE
ಸ್ಥಳೀಯರ ಫೋನ್ ಕರೆಗೆ ಮಧ್ಯರಾತ್ರಿಯೇ ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ ಅವರು ಅರಣ್ಯಾಧಿಕಾರಿಗಳ ಅನುಮತಿ ಪಡೆದು ಅವರ ಸಮ್ಮುಖದಲ್ಲಿಯೇ ಹಾವನ್ನು ಕಾಡಿನೊಳಗೆ ಬಿಟ್ಟರು. | Read More
ತಿರುಪತಿ ಲಡ್ಡು - ನಂದಿನಿ ತುಪ್ಪಕ್ಕೆ ದಶಕಗಳ ನಂಟು: ಇದೀಗ ಮತ್ತೆ ಲಡ್ಡುಗೆ ನಂದಿನಿ ತುಪ್ಪದ ಘಮಲು! - Tirupati Laddu
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಭಾರೀ ಸಂಚಲನ ಮೂಡಿಸಿದೆ. ಆದರೆ ಈ ಮೊದಲು ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಬಳಸಲಾಗುತ್ತಿತ್ತು. ತಿರುಪತಿ ಲಡ್ಡುಗೂ ನಂದಿನಿ ತುಪ್ಪಕ್ಕೂ ದಶಕಗಳ ನಂಟಿದೆ. | Read More
ಎದುರಾಳಿಗಳ ಕುತಂತ್ರಕ್ಕೆ ಬಡ್ಡಿ ಸಮೇತ ತೀರಿಸುತ್ತೇನೆ: ಹೆಚ್.ಡಿ.ರೇವಣ್ಣ - H D Revanna
ಕೆಲವು ವರ್ಷಗಳಿಂದ ನಮ್ಮ ಜೊತೆಗಿದ್ದ ಕೆಲವರು ಈಗ ಬೇರೆ ಪಕ್ಷಗಳಿಗಾಗಿ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ಅಂಥವರಿಗೆಲ್ಲ ಮುಂದಿನ ಚುನಾವಣೆಯಲ್ಲಿ ಸರಿಯಾಗಿ ಉತ್ತರ ನೀಡುತ್ತೇನೆ ಎಂದು ಹೆಚ್.ಡಿ ರೇವಣ್ಣ ಹೇಳಿದರು. | Read More
ರಾಮನಗರ: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಯುವಕ ವಶಕ್ಕೆ - CAMERA IN GIRLS TOILET
ರಾಮನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಆರೋಪಿ ಮತ್ತು ಆತನ ಮೊಬೈಲ್ಅನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ. | Read More
ಬೆಂಗಳೂರಲ್ಲಿ ಸದಸ್ಯತ್ವ ಹಿನ್ನಡೆಗೆ ಶಾಸಕರು ಕಾರಣ, ಬಿಬಿಎಂಪಿ ಗೆಲ್ಲಲು ಸದಸ್ಯತ್ವ ಹೆಚ್ಚು ಮಾಡಿ: ವಿಜಯೇಂದ್ರ - BJP Membership
ಬಿಬಿಎಂಪಿ ಚುನಾವಣೆ ಗೆಲ್ಲಲು ಬೆಂಗಳೂರಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ. | Read More
ಬೆಳಗಾವಿಯಲ್ಲಿ 700 ಕೋಟಿ ರೂ. ಮೌಲ್ಯದ ಬೆಳೆಹಾನಿ: ಬಂದಿದ್ದು ಕೇವಲ 70 ಕೋಟಿ ಪರಿಹಾರ, ರೈತರ ಆಕ್ರೋಶ - Crop loss compensation
ಈಗ ಸಿಕ್ಕಿರುವ ಪರಿಹಾರದ ಹಣ ರೈತರು ಬಿತ್ತನೆ ಮಾಡಿದ ವೆಚ್ಚಕ್ಕೂ ಸಾಕಾಗುವುದಿಲ್ಲ ಎಂದು ಬೆಳಗಾವಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. | Read More
ಲೋಕ ಅದಾಲತ್: ಒಂದೇ ದಿನ 35 ಲಕ್ಷ ಪ್ರಕರಣ ಇತ್ಯರ್ಥ, ಮತ್ತೆ ಒಂದಾದ 248 ಜೋಡಿಗಳು - Lok Adalat
ಲೋಕ ಅದಾಲತ್ನಲ್ಲಿ 35 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಬಗೆಹರಿಸಲಾಗಿದೆ. ಈ ಪೈಕಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 248 ದಂಪತಿಗಳು ರಾಜಿ ಸಂದಾನದ ಮೂಲಕ ಮತ್ತೆ ಒಂದಾಗಿದ್ದಾರೆ. | Read More
ಮೈಸೂರು ಅರಮನೆಯಿಂದ ಹೊರಬಂದ ಆನೆಗಳ ಕಾದಾಟ: ಬೆಚ್ಚಿಬಿದ್ದ ಅಧಿಕಾರಿಗಳು, ಮಾವುತರು! - Two elephants fight
ಬ್ಯಾರಿಕೇಡ್ ತಳ್ಳಿ ಆನೆಗಳು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಗಾಬರಿಗೊಂಡಿದ್ದು, ನಂತರ ಮಾವುತರು ಹಾಗೂ ಅಧಿಕಾರಿಗಳು ಆನೆಗಳನ್ನು ಸಂಭಾಳಿಸಿ ಅರಮನೆ ಆವರಣದೊಳಗೆ ಕರೆದೊಯ್ದರು. | Read More
ಮಧ್ಯರಾತ್ರಿ ರಸ್ತೆ ದಾಟುವಾಗ ಗಾಯಗೊಂಡ ಮಣ್ಣುಮುಕ್ಕ ಹಾವು: ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ - SAND BOA SNAKE
ಸ್ಥಳೀಯರ ಫೋನ್ ಕರೆಗೆ ಮಧ್ಯರಾತ್ರಿಯೇ ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ ಅವರು ಅರಣ್ಯಾಧಿಕಾರಿಗಳ ಅನುಮತಿ ಪಡೆದು ಅವರ ಸಮ್ಮುಖದಲ್ಲಿಯೇ ಹಾವನ್ನು ಕಾಡಿನೊಳಗೆ ಬಿಟ್ಟರು. | Read More