ETV Bharat / state

Karnataka Today - Live News: ಕರ್ನಾಟಕ Sun Oct 20 2024 ಇತ್ತೀಚಿನ ಸುದ್ದಿ

author img

By Karnataka Live News Desk

Published : 7 hours ago

Updated : 6 minutes ago

Etv Bharat
Etv Bharat (Etv Bharat)

01:58 PM, 20 Oct 2024 (IST)

ಪುತ್ರನಿಗೆ ಟಿಕೆಟ್: ಪಕ್ಷದ ತೀರ್ಮಾನ ಬೇಡ ಎನ್ನಲಾಗದೆ ಒಪ್ಪಿದೆ- ಬಸವರಾಜ ಬೊಮ್ಮಾಯಿ

ಪಕ್ಷವೇ ನಂಬಿಕೆ ಇಟ್ಟು ಮಗನಿಗೆ ಅವಕಾಶ ಕೊಟ್ಟಿದೆ. ನಾನು ಏನೇ ಆಗಿದ್ದರೂ ಅದಕ್ಕೆ ಪಕ್ಷ ಕಾರಣ. ಕಾರ್ಯಕರ್ತರು ಸಹ ಕೈ ಬಿಡಬೇಡಿ, ನಾವು ಗೆಲ್ಲಬೇಕು ಎಂದಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. | Read More

ETV Bharat Live Updates
ETV Bharat Live Updates - BHARAT BOMMAI

12:42 PM, 20 Oct 2024 (IST)

ಅ.23ರಿಂದ 25ರವರೆಗೆ ಅದ್ಧೂರಿ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ

ಅ.23ರಿಂದ 25ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಕಿತ್ತೂರು ಉತ್ಸವ ನಡೆಯಲಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದ್ದಾರೆ. | Read More

ETV Bharat Live Updates
ETV Bharat Live Updates - GRAND KITTUR UTSAV

11:27 AM, 20 Oct 2024 (IST)

ಬೆಂಗಳೂರಲ್ಲಿ ₹3,000 ಕೋಟಿಗೂ ಹೆಚ್ಚು ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಸಿಲಿಕಾನ್​ ಸಿಟಿಯಲ್ಲಿ ಇದುವರೆಗೆ ಒತ್ತುವರಿಯಾಗಿದ್ದ 103 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಲಾಗಿದೆ. | Read More

ETV Bharat Live Updates
ETV Bharat Live Updates - BENGALURU

11:14 AM, 20 Oct 2024 (IST)

ವಿಜಯಪುರ: 3 ಕಣ್ಣು, 2 ಮೂಗು, 2 ನಾಲಿಗೆಯ ವಿಚಿತ್ರ ಕರು ಜನನ

ವಿಜಯಪುರದ ತಿಕೋಟಾ ತಾಲೂಕಿನ ರೈತ ಮಹಿಳೆಯೊರ್ವರ ಮನೆಯ ಹಸು ವಿಚಿತ್ರ ಕರುವಿಗೆ ಜನ್ಮ ನೀಡಿದೆ. | Read More

ETV Bharat Live Updates
ETV Bharat Live Updates - VIJAYAPURA

11:02 AM, 20 Oct 2024 (IST)

ಧಾರವಾಡ: ಲಾರಿ-ಆಟೋ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. | Read More

ETV Bharat Live Updates
ETV Bharat Live Updates - DHARWAD

10:59 AM, 20 Oct 2024 (IST)

ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಂಗೆ ಸರ್ಕಾರದಿಂದ ಅಗತ್ಯ ಸಹಕಾರ: ದಿನೇಶ್ ಗುಂಡೂರಾವ್

ಹೆಲ್ತ್​​ ಟೂರಿಸಮ್ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಬೇಕಿರುವ ಅಗತ್ಯಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಶನಿವಾರ ಸಮಾಲೋಚನೆ ನಡೆಸಿದರು. | Read More

ETV Bharat Live Updates
ETV Bharat Live Updates - BENGALURU

07:54 AM, 20 Oct 2024 (IST)

ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ವೀರಯ್ಯ

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿನ ಹಗರಣಗಳ ಸಂಬಂಧ ತಮ್ಮ ಮೇಲೆ ದಾಖಲಾದ ದೂರನ್ನು ರದ್ದು ಕೋರಿ ಹೈಕೋರ್ಟ್​​ಗೆ ಸಲ್ಲಿಸಿದ್ದ ಅರ್ಜಿಯನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಡಿ.ಎಸ್‌.ವೀರಯ್ಯ ಹಿಂಪಡೆದಿದ್ದಾರೆ.‌ | Read More

ETV Bharat Live Updates
ETV Bharat Live Updates - EX MLC VEERAIAH PETITION

07:48 AM, 20 Oct 2024 (IST)

ಜಾತಿ ಗಣತಿ, ಉಪ ಚುನಾವಣೆ, ಒಳ ಮೀಸಲಾತಿ ಚರ್ಚೆಗೆ ಇಂದು ಸಚಿವರೊಂದಿಗೆ ಸಿಎಂ ಸಭೆ

ಉಪ ಚುನಾವಣೆ, ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. | Read More

ETV Bharat Live Updates
ETV Bharat Live Updates - CASTE CENSUS

07:20 AM, 20 Oct 2024 (IST)

ಚನ್ನಪಟ್ಟಣ ಅಭ್ಯರ್ಥಿ ಕಗ್ಗಂಟು: ಇಂದು ಜೆಡಿಎಸ್​-ಬಿಜೆಪಿ ಮತ್ತೊಂದು ಸುತ್ತಿನ ಸಭೆ, ಅಂತಿಮ ಘೋಷಣೆ

ರಾಜ್ಯದಲ್ಲಿ ಉಪಚುನಾವಣೆಗೆ ಬಿಜೆಪಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದ್ದು, ಎರಡೂ ಪಕ್ಷಗಳ ನಾಯಕರು ಇಂದು ಮತ್ತೊಂದು ಸಭೆ ನಡೆಸಲಿದ್ದಾರೆ. | Read More

ETV Bharat Live Updates
ETV Bharat Live Updates - JDS BJP MEETING

07:11 AM, 20 Oct 2024 (IST)

ಭೋವಿ ನಿಗಮ ಹಗರಣ: ಬಿಜೆಪಿ ಎಂಎಲ್​ಸಿ ಸುನೀಲ್​ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

ಬಿಜೆಪಿ ಎಂಎಲ್​ಸಿ ಸುನೀಲ್​ ವಲ್ಯಾಪುರೆ ಪುತ್ರ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ತಂಡ ಶನಿವಾರ, ಕಲಬುರಗಿಯ ಸುನೀಲ್​ ವಲ್ಯಾಪುರೆ ಅವರ ಮನೆಯಲ್ಲಿ ಶೋಧ ನಡೆಸಿತು. | Read More

ETV Bharat Live Updates
ETV Bharat Live Updates - MLC SUNIL VALLYAPUR

01:58 PM, 20 Oct 2024 (IST)

ಪುತ್ರನಿಗೆ ಟಿಕೆಟ್: ಪಕ್ಷದ ತೀರ್ಮಾನ ಬೇಡ ಎನ್ನಲಾಗದೆ ಒಪ್ಪಿದೆ- ಬಸವರಾಜ ಬೊಮ್ಮಾಯಿ

ಪಕ್ಷವೇ ನಂಬಿಕೆ ಇಟ್ಟು ಮಗನಿಗೆ ಅವಕಾಶ ಕೊಟ್ಟಿದೆ. ನಾನು ಏನೇ ಆಗಿದ್ದರೂ ಅದಕ್ಕೆ ಪಕ್ಷ ಕಾರಣ. ಕಾರ್ಯಕರ್ತರು ಸಹ ಕೈ ಬಿಡಬೇಡಿ, ನಾವು ಗೆಲ್ಲಬೇಕು ಎಂದಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. | Read More

ETV Bharat Live Updates
ETV Bharat Live Updates - BHARAT BOMMAI

12:42 PM, 20 Oct 2024 (IST)

ಅ.23ರಿಂದ 25ರವರೆಗೆ ಅದ್ಧೂರಿ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ

ಅ.23ರಿಂದ 25ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಕಿತ್ತೂರು ಉತ್ಸವ ನಡೆಯಲಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದ್ದಾರೆ. | Read More

ETV Bharat Live Updates
ETV Bharat Live Updates - GRAND KITTUR UTSAV

11:27 AM, 20 Oct 2024 (IST)

ಬೆಂಗಳೂರಲ್ಲಿ ₹3,000 ಕೋಟಿಗೂ ಹೆಚ್ಚು ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಸಿಲಿಕಾನ್​ ಸಿಟಿಯಲ್ಲಿ ಇದುವರೆಗೆ ಒತ್ತುವರಿಯಾಗಿದ್ದ 103 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಲಾಗಿದೆ. | Read More

ETV Bharat Live Updates
ETV Bharat Live Updates - BENGALURU

11:14 AM, 20 Oct 2024 (IST)

ವಿಜಯಪುರ: 3 ಕಣ್ಣು, 2 ಮೂಗು, 2 ನಾಲಿಗೆಯ ವಿಚಿತ್ರ ಕರು ಜನನ

ವಿಜಯಪುರದ ತಿಕೋಟಾ ತಾಲೂಕಿನ ರೈತ ಮಹಿಳೆಯೊರ್ವರ ಮನೆಯ ಹಸು ವಿಚಿತ್ರ ಕರುವಿಗೆ ಜನ್ಮ ನೀಡಿದೆ. | Read More

ETV Bharat Live Updates
ETV Bharat Live Updates - VIJAYAPURA

11:02 AM, 20 Oct 2024 (IST)

ಧಾರವಾಡ: ಲಾರಿ-ಆಟೋ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. | Read More

ETV Bharat Live Updates
ETV Bharat Live Updates - DHARWAD

10:59 AM, 20 Oct 2024 (IST)

ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಂಗೆ ಸರ್ಕಾರದಿಂದ ಅಗತ್ಯ ಸಹಕಾರ: ದಿನೇಶ್ ಗುಂಡೂರಾವ್

ಹೆಲ್ತ್​​ ಟೂರಿಸಮ್ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಬೇಕಿರುವ ಅಗತ್ಯಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಶನಿವಾರ ಸಮಾಲೋಚನೆ ನಡೆಸಿದರು. | Read More

ETV Bharat Live Updates
ETV Bharat Live Updates - BENGALURU

07:54 AM, 20 Oct 2024 (IST)

ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ವೀರಯ್ಯ

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿನ ಹಗರಣಗಳ ಸಂಬಂಧ ತಮ್ಮ ಮೇಲೆ ದಾಖಲಾದ ದೂರನ್ನು ರದ್ದು ಕೋರಿ ಹೈಕೋರ್ಟ್​​ಗೆ ಸಲ್ಲಿಸಿದ್ದ ಅರ್ಜಿಯನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಡಿ.ಎಸ್‌.ವೀರಯ್ಯ ಹಿಂಪಡೆದಿದ್ದಾರೆ.‌ | Read More

ETV Bharat Live Updates
ETV Bharat Live Updates - EX MLC VEERAIAH PETITION

07:48 AM, 20 Oct 2024 (IST)

ಜಾತಿ ಗಣತಿ, ಉಪ ಚುನಾವಣೆ, ಒಳ ಮೀಸಲಾತಿ ಚರ್ಚೆಗೆ ಇಂದು ಸಚಿವರೊಂದಿಗೆ ಸಿಎಂ ಸಭೆ

ಉಪ ಚುನಾವಣೆ, ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. | Read More

ETV Bharat Live Updates
ETV Bharat Live Updates - CASTE CENSUS

07:20 AM, 20 Oct 2024 (IST)

ಚನ್ನಪಟ್ಟಣ ಅಭ್ಯರ್ಥಿ ಕಗ್ಗಂಟು: ಇಂದು ಜೆಡಿಎಸ್​-ಬಿಜೆಪಿ ಮತ್ತೊಂದು ಸುತ್ತಿನ ಸಭೆ, ಅಂತಿಮ ಘೋಷಣೆ

ರಾಜ್ಯದಲ್ಲಿ ಉಪಚುನಾವಣೆಗೆ ಬಿಜೆಪಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದ್ದು, ಎರಡೂ ಪಕ್ಷಗಳ ನಾಯಕರು ಇಂದು ಮತ್ತೊಂದು ಸಭೆ ನಡೆಸಲಿದ್ದಾರೆ. | Read More

ETV Bharat Live Updates
ETV Bharat Live Updates - JDS BJP MEETING

07:11 AM, 20 Oct 2024 (IST)

ಭೋವಿ ನಿಗಮ ಹಗರಣ: ಬಿಜೆಪಿ ಎಂಎಲ್​ಸಿ ಸುನೀಲ್​ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

ಬಿಜೆಪಿ ಎಂಎಲ್​ಸಿ ಸುನೀಲ್​ ವಲ್ಯಾಪುರೆ ಪುತ್ರ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ತಂಡ ಶನಿವಾರ, ಕಲಬುರಗಿಯ ಸುನೀಲ್​ ವಲ್ಯಾಪುರೆ ಅವರ ಮನೆಯಲ್ಲಿ ಶೋಧ ನಡೆಸಿತು. | Read More

ETV Bharat Live Updates
ETV Bharat Live Updates - MLC SUNIL VALLYAPUR
Last Updated : 6 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.