ETV Bharat / state

Karnataka News Live Today - Thu Oct 17 2024 ಕರ್ನಾಟಕ ವಾರ್ತೆ

author img

By Karnataka Live News Desk

Published : 2 hours ago

Updated : 8 minutes ago

Etv Bharat
Etv Bharat (Etv Bharat)

08:50 AM, 17 Oct 2024 (IST)

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. | Read More

ETV Bharat Live Updates
ETV Bharat Live Updates - BASAN GOWDA PATIL YATNAL

07:58 AM, 17 Oct 2024 (IST)

ಚಾರಣ ಪ್ರಿಯರಿಗೆ ಗುಡ್​ ನ್ಯೂಸ್​: ನಾಗಮಲೆಗೆ ತೆರಳಲು ಅವಕಾಶ, ಬುಕಿಂಗ್ ಆರಂಭ

ದಕ್ಷಿಣ ಭಾರತದ ಪ್ರಮುಖ ಚಾರಣ ಸ್ಥಳವಾದ ನಾಗಮಲೆಗೆ ತೆರಳಲು ಮತ್ತೆ ಅವಕಾಶ ನೀಡಲಾಗುತ್ತಿದೆ. ಆದರೆ, ಅರಣ್ಯ ಇಲಾಖೆಯ ವೆಬ್​ಸೈಟ್​ನಲ್ಲಿ ಬುಕಿಂಗ್​ ಮಾಡಬೇಕಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ. | Read More

ETV Bharat Live Updates
ETV Bharat Live Updates - NAGAMALE TREK BOOKING

07:17 AM, 17 Oct 2024 (IST)

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿ.ನಾಗೇಂದ್ರ; ಇ.ಡಿ. ತನಿಖೆ, ಒತ್ತಡದ ಬಗ್ಗೆ ಸಮಾಲೋಚನೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಬಿ.ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. | Read More

ETV Bharat Live Updates
ETV Bharat Live Updates - ED INVESTIGATION

07:15 AM, 17 Oct 2024 (IST)

ತೀರ್ಥಹಳ್ಳಿ‌ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನ ಲಾಡ್ಜ್​ನಲ್ಲಿ ಸಾವು

ತೀರ್ಥಹಳ್ಳಿ‌ ತಹಶೀಲ್ದಾರ್ ಅವರು ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿದೆ. | Read More

ETV Bharat Live Updates
ETV Bharat Live Updates - TEHSILDAR JAKKANNA GOWDAR

07:14 AM, 17 Oct 2024 (IST)

ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣಗಳ ಮೇಲೆ ಎಂಆರ್‌ಪಿ ಪ್ರಕಟಿಸಲು ಕೋರಿದ್ದ ಅರ್ಜಿದಾರರಿಗೆ ₹5 ಸಾವಿರ ದಂಡ

ಟ್ರ್ಯಾಕ್ಟರ್ ಹಾಗೂ ಇತರ ಕೃಷಿ ಯಂತ್ರೋಪಕಣಗಳ ಮೇಲೆ ಗರಿಷ್ಠ ಚಿಲ್ಲರೆ ಮಾರಾಟ ದರವನ್ನು (ಎಂಆರ್‌ಪಿ) ಮುದ್ರಣ ಕಡ್ಡಾಯಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಅಲ್ಲದೆ, ಅರ್ಜಿದಾರರಿಗೆ ದಂಡ ವಿಧಿಸಿದೆ. | Read More

ETV Bharat Live Updates
ETV Bharat Live Updates - MRP ON TRACTORS

07:13 AM, 17 Oct 2024 (IST)

ಸಿಎಂ, ಡಿಸಿಎಂ ಭೇಟಿಯಾದ ಕೆ.ಸಿ.ವೇಣುಗೋಪಾಲ್: ಉಪಸಮರ, ಮುಡಾ ಪ್ರಕರಣದ ಬಗ್ಗೆ ಚರ್ಚೆ

ಉಪಚುನಾವಣೆ, ಮುಡಾ ಪ್ರಕರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಿಎಂ, ಡಿಸಿಎಂ ಹಾಗೂ ಕೆ.ಸಿ.ವೇಣುಗೋಪಾಲ್ ಚರ್ಚೆ ನಡೆಸಿದರು. | Read More

ETV Bharat Live Updates
ETV Bharat Live Updates - MUDA CASE

08:50 AM, 17 Oct 2024 (IST)

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. | Read More

ETV Bharat Live Updates
ETV Bharat Live Updates - BASAN GOWDA PATIL YATNAL

07:58 AM, 17 Oct 2024 (IST)

ಚಾರಣ ಪ್ರಿಯರಿಗೆ ಗುಡ್​ ನ್ಯೂಸ್​: ನಾಗಮಲೆಗೆ ತೆರಳಲು ಅವಕಾಶ, ಬುಕಿಂಗ್ ಆರಂಭ

ದಕ್ಷಿಣ ಭಾರತದ ಪ್ರಮುಖ ಚಾರಣ ಸ್ಥಳವಾದ ನಾಗಮಲೆಗೆ ತೆರಳಲು ಮತ್ತೆ ಅವಕಾಶ ನೀಡಲಾಗುತ್ತಿದೆ. ಆದರೆ, ಅರಣ್ಯ ಇಲಾಖೆಯ ವೆಬ್​ಸೈಟ್​ನಲ್ಲಿ ಬುಕಿಂಗ್​ ಮಾಡಬೇಕಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ. | Read More

ETV Bharat Live Updates
ETV Bharat Live Updates - NAGAMALE TREK BOOKING

07:17 AM, 17 Oct 2024 (IST)

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿ.ನಾಗೇಂದ್ರ; ಇ.ಡಿ. ತನಿಖೆ, ಒತ್ತಡದ ಬಗ್ಗೆ ಸಮಾಲೋಚನೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಬಿ.ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. | Read More

ETV Bharat Live Updates
ETV Bharat Live Updates - ED INVESTIGATION

07:15 AM, 17 Oct 2024 (IST)

ತೀರ್ಥಹಳ್ಳಿ‌ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನ ಲಾಡ್ಜ್​ನಲ್ಲಿ ಸಾವು

ತೀರ್ಥಹಳ್ಳಿ‌ ತಹಶೀಲ್ದಾರ್ ಅವರು ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿದೆ. | Read More

ETV Bharat Live Updates
ETV Bharat Live Updates - TEHSILDAR JAKKANNA GOWDAR

07:14 AM, 17 Oct 2024 (IST)

ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣಗಳ ಮೇಲೆ ಎಂಆರ್‌ಪಿ ಪ್ರಕಟಿಸಲು ಕೋರಿದ್ದ ಅರ್ಜಿದಾರರಿಗೆ ₹5 ಸಾವಿರ ದಂಡ

ಟ್ರ್ಯಾಕ್ಟರ್ ಹಾಗೂ ಇತರ ಕೃಷಿ ಯಂತ್ರೋಪಕಣಗಳ ಮೇಲೆ ಗರಿಷ್ಠ ಚಿಲ್ಲರೆ ಮಾರಾಟ ದರವನ್ನು (ಎಂಆರ್‌ಪಿ) ಮುದ್ರಣ ಕಡ್ಡಾಯಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಅಲ್ಲದೆ, ಅರ್ಜಿದಾರರಿಗೆ ದಂಡ ವಿಧಿಸಿದೆ. | Read More

ETV Bharat Live Updates
ETV Bharat Live Updates - MRP ON TRACTORS

07:13 AM, 17 Oct 2024 (IST)

ಸಿಎಂ, ಡಿಸಿಎಂ ಭೇಟಿಯಾದ ಕೆ.ಸಿ.ವೇಣುಗೋಪಾಲ್: ಉಪಸಮರ, ಮುಡಾ ಪ್ರಕರಣದ ಬಗ್ಗೆ ಚರ್ಚೆ

ಉಪಚುನಾವಣೆ, ಮುಡಾ ಪ್ರಕರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಿಎಂ, ಡಿಸಿಎಂ ಹಾಗೂ ಕೆ.ಸಿ.ವೇಣುಗೋಪಾಲ್ ಚರ್ಚೆ ನಡೆಸಿದರು. | Read More

ETV Bharat Live Updates
ETV Bharat Live Updates - MUDA CASE
Last Updated : 8 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.