ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. | Read More
Karnataka News Live Today - Thu Oct 24 2024 ಕರ್ನಾಟಕ ವಾರ್ತೆ
Published : 3 hours ago
|Updated : 3 minutes ago
ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಆರಂಭ
ಚನ್ನಪಟ್ಟಣ: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. | Read More
ಶಿಗ್ಗಾಂವಿ ಉಪಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ, ಕಾಂಗ್ರೆಸ್ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು!
ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಕಣ ರಂಗೇರಿದೆ. ಬಿಜೆಪಿಯಲ್ಲಿ ಬಂಡಾಯದ ಬಿಸಿ ತಾಕಿದ್ದರೆ, ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. | Read More
ಅಧಿಕಾರ ಎಲ್ಲಿ ಸಿಗುತ್ತೋ ಅಲ್ಲಿಗೆ ಸಿ.ಪಿ.ಯೋಗೇಶ್ವರ್ ಜಂಪ್ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. | Read More
ದೆಹಲಿಗೂ ಚೆನ್ನಮ್ಮನ ಇತಿಹಾಸ ಕೊಂಡೊಯ್ಯಬೇಕಿದೆ: 200ನೇ ಕಿತ್ತೂರು ವಿಜಯೋತ್ಸವದಲ್ಲಿ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿಯಲ್ಲಿ ನಿನ್ನೆ ನಡೆದ 200ನೇ ಕಿತ್ತೂರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಸ್ವಾಮೀಜಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನ ಸಾಧನೆಯನ್ನು ಕೊಂಡಾಡಿದರು. | Read More
ವೈದ್ಯಕೀಯ ಪ್ರಯೋಗಾಲಯ ನವೀಕರಣ ಅರ್ಜಿ: ವಿಲೇವಾರಿಗೆ ತಿಂಗಳ ಗಡುವು ವಿಧಿಸಿದ ಹೈಕೋರ್ಟ್
ನವೀಕರಣಕ್ಕೆ ಅರ್ಜಿ ಸಲ್ಲಿಸಿ ಒಂದು ತಿಂಗಳ ಬಳಕವೂ ವಿಲೇವಾರಿ ಮಾಡದೇ ಇದ್ದಲ್ಲಿ ಪ್ರಯೋಗಾಲಯದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅವಕಾಶ ಇರಲ್ಲ ಎಂದು ಪೀಠ ತಿಳಿಸಿದೆ. | Read More
ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್
ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. | Read More
ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಆರಂಭ
ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. | Read More
ಚನ್ನಪಟ್ಟಣ: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. | Read More
ಶಿಗ್ಗಾಂವಿ ಉಪಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ, ಕಾಂಗ್ರೆಸ್ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು!
ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಕಣ ರಂಗೇರಿದೆ. ಬಿಜೆಪಿಯಲ್ಲಿ ಬಂಡಾಯದ ಬಿಸಿ ತಾಕಿದ್ದರೆ, ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. | Read More
ಅಧಿಕಾರ ಎಲ್ಲಿ ಸಿಗುತ್ತೋ ಅಲ್ಲಿಗೆ ಸಿ.ಪಿ.ಯೋಗೇಶ್ವರ್ ಜಂಪ್ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. | Read More
ದೆಹಲಿಗೂ ಚೆನ್ನಮ್ಮನ ಇತಿಹಾಸ ಕೊಂಡೊಯ್ಯಬೇಕಿದೆ: 200ನೇ ಕಿತ್ತೂರು ವಿಜಯೋತ್ಸವದಲ್ಲಿ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿಯಲ್ಲಿ ನಿನ್ನೆ ನಡೆದ 200ನೇ ಕಿತ್ತೂರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಸ್ವಾಮೀಜಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನ ಸಾಧನೆಯನ್ನು ಕೊಂಡಾಡಿದರು. | Read More
ವೈದ್ಯಕೀಯ ಪ್ರಯೋಗಾಲಯ ನವೀಕರಣ ಅರ್ಜಿ: ವಿಲೇವಾರಿಗೆ ತಿಂಗಳ ಗಡುವು ವಿಧಿಸಿದ ಹೈಕೋರ್ಟ್
ನವೀಕರಣಕ್ಕೆ ಅರ್ಜಿ ಸಲ್ಲಿಸಿ ಒಂದು ತಿಂಗಳ ಬಳಕವೂ ವಿಲೇವಾರಿ ಮಾಡದೇ ಇದ್ದಲ್ಲಿ ಪ್ರಯೋಗಾಲಯದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅವಕಾಶ ಇರಲ್ಲ ಎಂದು ಪೀಠ ತಿಳಿಸಿದೆ. | Read More
ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್
ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. | Read More