ETV Bharat / state

Karnataka News Live Today - Thu Oct 24 2024 ಕರ್ನಾಟಕ ವಾರ್ತೆ

Etv Bharat
Etv Bharat (Etv Bharat)
author img

By Karnataka Live News Desk

Published : 3 hours ago

Updated : 3 minutes ago

09:51 AM, 24 Oct 2024 (IST)

ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಆರಂಭ

ವಿಧಾನ ಪರಿಷತ್​ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. | Read More

ETV Bharat Live Updates
ETV Bharat Live Updates - DAKSHINA KANNADA

09:53 AM, 24 Oct 2024 (IST)

ಚನ್ನಪಟ್ಟಣ: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. | Read More

ETV Bharat Live Updates
ETV Bharat Live Updates - CHANNAPATNA BYELECTION

08:30 AM, 24 Oct 2024 (IST)

ಶಿಗ್ಗಾಂವಿ ಉಪಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ, ಕಾಂಗ್ರೆಸ್​ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು!

ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಕಣ ರಂಗೇರಿದೆ. ಬಿಜೆಪಿಯಲ್ಲಿ ಬಂಡಾಯದ ಬಿಸಿ ತಾಕಿದ್ದರೆ, ಕಾಂಗ್ರೆಸ್​ನಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. | Read More

ETV Bharat Live Updates
ETV Bharat Live Updates - HAVERI

07:45 AM, 24 Oct 2024 (IST)

ಅಧಿಕಾರ ಎಲ್ಲಿ ಸಿಗುತ್ತೋ ಅಲ್ಲಿಗೆ ಸಿ.ಪಿ.ಯೋಗೇಶ್ವರ್ ಜಂಪ್ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. | Read More

ETV Bharat Live Updates
ETV Bharat Live Updates - CP YOGESHWAR

07:37 AM, 24 Oct 2024 (IST)

ದೆಹಲಿಗೂ ಚೆನ್ನಮ್ಮನ ಇತಿಹಾಸ ಕೊಂಡೊಯ್ಯಬೇಕಿದೆ: 200ನೇ ಕಿತ್ತೂರು ವಿಜಯೋತ್ಸವದಲ್ಲಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ನಿನ್ನೆ ನಡೆದ 200ನೇ ಕಿತ್ತೂರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಸ್ವಾಮೀಜಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನ ಸಾಧನೆಯನ್ನು ಕೊಂಡಾಡಿದರು. | Read More

ETV Bharat Live Updates
ETV Bharat Live Updates - KITTUR RANI CHENNAMMA

07:09 AM, 24 Oct 2024 (IST)

ವೈದ್ಯಕೀಯ ಪ್ರಯೋಗಾಲಯ ನವೀಕರಣ ಅರ್ಜಿ: ವಿಲೇವಾರಿಗೆ ತಿಂಗಳ ಗಡುವು ವಿಧಿಸಿದ ಹೈಕೋರ್ಟ್

ನವೀಕರಣಕ್ಕೆ ಅರ್ಜಿ ಸಲ್ಲಿಸಿ ಒಂದು ತಿಂಗಳ ಬಳಕವೂ ವಿಲೇವಾರಿ ಮಾಡದೇ ಇದ್ದಲ್ಲಿ ಪ್ರಯೋಗಾಲಯದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅವಕಾಶ ಇರಲ್ಲ ಎಂದು ಪೀಠ ತಿಳಿಸಿದೆ. | Read More

ETV Bharat Live Updates
ETV Bharat Live Updates - HIGH COURT

06:31 AM, 24 Oct 2024 (IST)

ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್

ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. | Read More

ETV Bharat Live Updates
ETV Bharat Live Updates - BYELECTION

09:51 AM, 24 Oct 2024 (IST)

ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಆರಂಭ

ವಿಧಾನ ಪರಿಷತ್​ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. | Read More

ETV Bharat Live Updates
ETV Bharat Live Updates - DAKSHINA KANNADA

09:53 AM, 24 Oct 2024 (IST)

ಚನ್ನಪಟ್ಟಣ: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. | Read More

ETV Bharat Live Updates
ETV Bharat Live Updates - CHANNAPATNA BYELECTION

08:30 AM, 24 Oct 2024 (IST)

ಶಿಗ್ಗಾಂವಿ ಉಪಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ, ಕಾಂಗ್ರೆಸ್​ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು!

ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಕಣ ರಂಗೇರಿದೆ. ಬಿಜೆಪಿಯಲ್ಲಿ ಬಂಡಾಯದ ಬಿಸಿ ತಾಕಿದ್ದರೆ, ಕಾಂಗ್ರೆಸ್​ನಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. | Read More

ETV Bharat Live Updates
ETV Bharat Live Updates - HAVERI

07:45 AM, 24 Oct 2024 (IST)

ಅಧಿಕಾರ ಎಲ್ಲಿ ಸಿಗುತ್ತೋ ಅಲ್ಲಿಗೆ ಸಿ.ಪಿ.ಯೋಗೇಶ್ವರ್ ಜಂಪ್ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. | Read More

ETV Bharat Live Updates
ETV Bharat Live Updates - CP YOGESHWAR

07:37 AM, 24 Oct 2024 (IST)

ದೆಹಲಿಗೂ ಚೆನ್ನಮ್ಮನ ಇತಿಹಾಸ ಕೊಂಡೊಯ್ಯಬೇಕಿದೆ: 200ನೇ ಕಿತ್ತೂರು ವಿಜಯೋತ್ಸವದಲ್ಲಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ನಿನ್ನೆ ನಡೆದ 200ನೇ ಕಿತ್ತೂರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಸ್ವಾಮೀಜಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನ ಸಾಧನೆಯನ್ನು ಕೊಂಡಾಡಿದರು. | Read More

ETV Bharat Live Updates
ETV Bharat Live Updates - KITTUR RANI CHENNAMMA

07:09 AM, 24 Oct 2024 (IST)

ವೈದ್ಯಕೀಯ ಪ್ರಯೋಗಾಲಯ ನವೀಕರಣ ಅರ್ಜಿ: ವಿಲೇವಾರಿಗೆ ತಿಂಗಳ ಗಡುವು ವಿಧಿಸಿದ ಹೈಕೋರ್ಟ್

ನವೀಕರಣಕ್ಕೆ ಅರ್ಜಿ ಸಲ್ಲಿಸಿ ಒಂದು ತಿಂಗಳ ಬಳಕವೂ ವಿಲೇವಾರಿ ಮಾಡದೇ ಇದ್ದಲ್ಲಿ ಪ್ರಯೋಗಾಲಯದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅವಕಾಶ ಇರಲ್ಲ ಎಂದು ಪೀಠ ತಿಳಿಸಿದೆ. | Read More

ETV Bharat Live Updates
ETV Bharat Live Updates - HIGH COURT

06:31 AM, 24 Oct 2024 (IST)

ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್

ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. | Read More

ETV Bharat Live Updates
ETV Bharat Live Updates - BYELECTION
Last Updated : 3 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.