ETV Bharat / state

Karnataka News - Karnataka Today Live : ಕರ್ನಾಟಕ ವಾರ್ತೆ Thu Sep 19 2024 ಇತ್ತೀಚಿನ ಸುದ್ದಿ

author img

By Karnataka Live News Desk

Published : 14 hours ago

Updated : 2 minutes ago

Etv Bharat
Etv Bharat (Etv Bharat)

10:55 PM, 19 Sep 2024 (IST)

ಮಹಿಳೆ ಅಪಹರಣ ಪ್ರಕರಣ: ಹೆಚ್​.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - Revanna Petition in High Court

ಅತ್ಯಾಚಾರ ಸಂತ್ರಸ್ತೆ ಮಹಿಳೆ ಅಪಹರಿಸಿದ ಆರೋಪ ಸಂಬಂಧ ದಾಖಲಾದ ಎಫ್‌ಐಆರ್ ರದ್ದು ಕೋರಿ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. | Read More

ETV Bharat Live Updates
ETV Bharat Live Updates - WOMAN ABDUCTION CASE

10:30 PM, 19 Sep 2024 (IST)

ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ನಾಳೆ ಮಧ್ಯಾಹ್ನದವರೆಗೂ ಅವಕಾಶ - KEA seat cancellation is allowed

ಶುಕ್ರವಾರ ಮಧ್ಯಾಹ್ನ 2 ಗಂಟೆಯೊಳಗೆ ಕೆಇಎ‌ ಮೂಲಕ ಹಂಚಿಕೆ ಆಗಿರುವ ವೈದ್ಯಕೀಯ ಸೀಟನ್ನು ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. | Read More

ETV Bharat Live Updates
ETV Bharat Live Updates - KEEPING THE MCC SEAT

10:23 PM, 19 Sep 2024 (IST)

ದಾವಣಗೆರೆ: ಗಣೇಶ ನಿಮಜ್ಜನ ಮೆರವಣಿಗೆ ಮೇಲೆ ಕಲ್ಲು ತೂರಾಟ: ಸೆಕ್ಷನ್​ 144 ಜಾರಿ - Stone Pelting

ಗಣೇಶನ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಸುಗಮ ನಿಮಜ್ಜನಕ್ಕೆ ಅನುವು ಮಾಡಿಕೊಟ್ಟಿದ್ದಾರೆ. | Read More

ETV Bharat Live Updates
ETV Bharat Live Updates - GANESH IMMERSION PROCESSION

09:37 PM, 19 Sep 2024 (IST)

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: 6 ಜನರಿಗೆ 20 ವರ್ಷ ಕಾರಾಗೃಹ ಶಿಕ್ಷೆ - 6 people sentenced 20 years Jail

ಬಾಲಕಿ ಮೇಲೆ ಅತ್ಯಾಚಾರ ಹಾಗೂ ಅದಕ್ಕೆ ನೆರವು ನೀಡಿದ ಆರು ಮಂದಿಗೆ ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. | Read More

ETV Bharat Live Updates
ETV Bharat Live Updates - BELAGAVI

08:57 PM, 19 Sep 2024 (IST)

ನಾಳೆಯಿಂದ 2 ದಿನಗಳ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಸಿಎಂ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ - CM will 2 Days Visits Mysore

ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ತವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. | Read More

ETV Bharat Live Updates
ETV Bharat Live Updates - ಮುಖ್ಯ ಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲಾ ಪ್ರವಾಸ

08:42 PM, 19 Sep 2024 (IST)

ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ಸೆ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Yediyurappa POCSO Case

ಪೋಕ್ಸೋ ಕಾಯ್ದೆ ಅಡಿ ದಾಖಲಾದ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. | Read More

ETV Bharat Live Updates
ETV Bharat Live Updates - HIGH COURT

08:16 PM, 19 Sep 2024 (IST)

ಸತತ 32 ಗಂಟೆ ನಿಮಜ್ಜನ ಮೆರವಣಿಗೆ: ಹೊಸ ದಾಖಲೆ ಬರೆದ ಬೆಳಗಾವಿ ಗಣೇಶೋತ್ಸವ - Ganeshotsava Procession

ಈ ಹಿಂದೆ ಒಂದೇ ದಿನದಲ್ಲಿ ಮುಗಿಯುತ್ತಿದ್ದ ಬೆಳಗಾವಿ ಗಣೇಶ ನಿಮಜ್ಜನ ಮೆರವಣಿಗೆ, ಕಳೆದ ವರ್ಷ 30 ಗಂಟೆಗಳ ಕಾಲ ನಡೆದು, ದಾಖಲೆ ನಿರ್ಮಿಸಿತ್ತು. ಆದರೆ ಈ ಬಾರಿ 32 ಗಂಟೆಗಳ ಕಾಲ ಮೆರವಣಿಗೆ ನಡೆದು, ಕಳೆದ ವರ್ಷದ ದಾಖಲೆಯನ್ನು ಸರಿಗಟ್ಟಿದೆ. | Read More

ETV Bharat Live Updates
ETV Bharat Live Updates - BELAGAVI

07:37 PM, 19 Sep 2024 (IST)

ಉದ್ಯಮಿಗೆ ಹನಿಟ್ರ್ಯಾಪ್, ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ ವಸೂಲಿ: ಮಹಿಳೆ ಸೇರಿ ಮೂವರ ವಿರುದ್ಧ ಕೇಸ್​ - Honeytrap Case

ಹನಿಟ್ರ್ಯಾಪ್ ಮಾಡಿ ಉದ್ಯಮಿಯಿಂದ ಲಕ್ಷಾಂತರ ಹಣ ವಸೂಲಿ ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಪೊಲೀಸ್​ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. | Read More

ETV Bharat Live Updates
ETV Bharat Live Updates - HONEYTRAPING BUSINESSMAN

07:32 PM, 19 Sep 2024 (IST)

ಸಿಎಂ ಆಗಿದ್ದಾಗ ಹೆಚ್​ಡಿಕೆ, ಯಡಿಯೂರಪ್ಪರಿಂದ ಅಕ್ರಮ ಡಿನೋಟಿಫಿಕೇಷನ್ ಆಗಿದೆ: ಸಚಿವ ಕೃಷ್ಣಬೈರೇಗೌಡ, ಗುಂಡೂರಾವ್ ಆರೋಪ - ALLEGATION AGAINST HDK AND BSY

ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿ 9 ವರ್ಷಗಳು ಕಳೆದಿವೆ. ಹೈಕೋರ್ಟ್​ ತನಿಖೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೆ ಕುಳಿತಿದೆ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ. | Read More

ETV Bharat Live Updates
ETV Bharat Live Updates - ILLEGAL DENOTIFICATION

06:39 PM, 19 Sep 2024 (IST)

ಕೊಳಲು ಊದುವಾಗಲೇ ರೋಗಿಗೆ ಯಶಸ್ವಿ ಮೆದುಳು ಆಪರೇಷನ್: ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆ ವೈದ್ಯರ ಅಪರೂಪದ ದಾಖಲೆ - Surgery while playing flute

ಚಿಕಿತ್ಸೆಗೆ ಬಂದವರು ಹಣವಿಲ್ಲವೆಂದು ಹಾಗೇ ವಾಪಸ್​ ಹೋಗಬಾರದು ಎಂಬ ಉದ್ದೇಶದಿಂದ ನಮ್ಮ ಆಸ್ಪತ್ರೆಯಲ್ಲಿ ಸಾಧ್ಯವಾದಷ್ಟು ಕಡಿಮೆ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ ಎಂದು ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. | Read More

ETV Bharat Live Updates
ETV Bharat Live Updates - BELAGAVI

06:40 PM, 19 Sep 2024 (IST)

ಇದು ದೇಶದ ಅತ್ಯಂತ ಹಿರಿಯ ಕರಡಿ : ತಾವರೆಕೊಪ್ಪದ ಹುಲಿ - ಸಿಂಹ ಧಾಮದಲ್ಲಿ ರಾಣಿ ವಿಹಾರ - OLDEST BEAR IN SHIVAMOGGA

ಶಿವಮೊಗ್ಗ ಜಿಲ್ಲೆಯಲ್ಲಿ ದೇಶದ ಅತ್ಯಂತ ಹಿರಿಯ ಕರಡಿಯೊಂದಿದ್ದು, ಅದು ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಕರಡಿಗಳ ಸರಾಸರಿ ಆಯಸ್ಸು 30 ವರ್ಷ ಆಗಿದ್ದು, ಇಲ್ಲಿರುವ ರಾಣಿಗೆ 35 ವರ್ಷ ಅನ್ನೋದು ವಿಶೇಷ. | Read More

ETV Bharat Live Updates
ETV Bharat Live Updates - OLDEST BEAR RANI

06:31 PM, 19 Sep 2024 (IST)

ದರ್ಶನ್​ಗೆ ರಾಜಾತಿಥ್ಯ ಆರೋಪ: ರೌಡಿ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರು 3 ದಿನ ಪೊಲೀಸ್ ಕಸ್ಟಡಿಗೆ - Wilson Garden Naga

ನಟ ದರ್ಶನ್​ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರನ್ನು ನ್ಯಾಯಾಲಯವು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. | Read More

ETV Bharat Live Updates
ETV Bharat Live Updates - BENGALURU

06:18 PM, 19 Sep 2024 (IST)

ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು - Munirathna Gets Bail

ಜಾತಿ ನಿಂದನೆ ಪ್ರಕರಣದಲ್ಲಿ ಜೈಲಿನಲ್ಲಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು‌ ಲಭಿಸಿದೆ. | Read More

ETV Bharat Live Updates
ETV Bharat Live Updates - MLA MUNIRATHNA

06:09 PM, 19 Sep 2024 (IST)

ಮಹಿಳೆ ಮೇಲೆ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ - Case Against Munirathna

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. | Read More

ETV Bharat Live Updates
ETV Bharat Live Updates - RAMANAGARA

06:06 PM, 19 Sep 2024 (IST)

ಶಾಸಕ ಯತ್ನಾಳ್​ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ - DEFAMATION CATION

ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿರುವ ಶಾಸಕ ಯತ್ನಾಳ್ ಅವರನ್ನು ಇಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿತು. | Read More

ETV Bharat Live Updates
ETV Bharat Live Updates - BENGALURU

06:01 PM, 19 Sep 2024 (IST)

3 ದಶಕಗಳ ಕಾಲ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಪೋಷಿಸಿದ್ದ ಕೆಂಪಣ್ಣ - D Kempanna

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ.ಕೆಂಪಣ್ಣ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದರು. ಇಂದು ನಿಧನ ಹೊಂದಿದ ಅವರ ಜೀವನ, ಸಾಧನೆ ಇತರ ಮಾಹಿತಿ ಇಲ್ಲಿದೆ. | Read More

ETV Bharat Live Updates
ETV Bharat Live Updates - KEMPANNA PASSES AWAY

05:52 PM, 19 Sep 2024 (IST)

ಇಲಾಖೆ ಹಣ ದುರುಪಯೋಗ: ಮೈಸೂರು ಕೆಎಸ್​ಆರ್​ಪಿ ಎಫ್​ಡಿಎ, ಹೆಡ್​ ಕಾನ್ಸ್​ಟೇಬಲ್‌ ಅಮಾನತು - FDA head constable suspended

ಪ್ರಥಮ ದರ್ಜೆ ಸಹಾಯಕರಾಗಿದ್ದ ಪೊನ್ನಣ್ಣ ಮತ್ತು ಅವರಿಗೆ 2020 ಜನವರಿಯಿಂದ ಸಹಯಾಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶೇಷ ಮೀಸಲು ಹೆಡ್​ ಕಾನ್ಸ್​ಟೇಬಲ್‌ ಸಿ.ಆರ್. ಸುಪ್ರೀತ್ ಹಣ ದುರುಪಯೋಗ ಪಡಿಸಿಕೊಂಡು ಸಿಕ್ಕಿಬಿದ್ದಿದ್ದರು. ಈ ಸಂಬಂಧ ಪೊಲೀಸ್ ಇನ್​ಸ್ಪೆಕ್ಟರ್ ಪ್ರದೀಪ್ ನಾಯಕ್ ನಜರ್ ಬಾದ್ ಠಾಣೆಗೆ ದೂರು ನೀಡಿದ್ದರು. | Read More

ETV Bharat Live Updates
ETV Bharat Live Updates - MYSURU

03:59 PM, 19 Sep 2024 (IST)

ನೀವು ನೂರು ಎಫ್ಐಆರ್ ಹಾಕಿ, ನಾವು ಹೆದರಲ್ಲ, ಓಡಿಹೋಗಲ್ಲ: ಶೋಭಾ ಕರಂದ್ಲಾಜೆ - Shobha Karandlaje

ಮಾಧ್ಯಮಗೋಷ್ಟಿಯಲ್ಲಿ ಕಾಂಗ್ರೆಸ್​ ಸರ್ಕಾರದ ದ್ವೇಷ ರಾಜಕಾರಣದ ವಿರುದ್ಧ ಹರಿಯಾಯ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿಮ್ಮನ್ನು ಪ್ರಶ್ನೆ ಮಾಡಿದರೆ, ನಮ್ಮ ಮೇಲೆಯೇ ಕೇಸ್​​ ಹಾಕ್ತೀರಿ, ಅವನ್ನೆಲ್ಲ ನಾವು ಕಾನೂನು ರೀತಿಯಲ್ಲೇ ಎದುರಿಸುತ್ತೇವೆ ಎಂದು ಸವಾಲೆಸೆದರು. | Read More

ETV Bharat Live Updates
ETV Bharat Live Updates - BENGALURU

03:51 PM, 19 Sep 2024 (IST)

ರಾಮೇಶ್ವರಂ ಕೆಫೆ ಸ್ಫೋಟ: ತಮಿಳುನಾಡಿನವರೊಂದಿಗೆ ಸಂಬಂಧ ಕಲ್ಪಿಸಿ ಹೇಳಿಕೆ: ಸಚಿವೆ ಕರಂದ್ಲಾಜೆ ವಿರುದ್ಧದ ಕೇಸ್​ ರದ್ದು - Shobha Karandlaje

ರಾಮೇಶ್ವರಂ ಕೆಫೆ ಸ್ಫೋಟದ ಸಂಬಂಧ ನೀಡಿದ್ದ ಹೇಳಿಕೆ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. | Read More

ETV Bharat Live Updates
ETV Bharat Live Updates - RAMESWARAM CAFE BLAST

03:37 PM, 19 Sep 2024 (IST)

ಮನಪಾ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆದ ಭಾನುಮತಿ - Mangaluru Mayor Election

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಗದ್ದುಗೆ ಭಾರತೀಯ ಜನತಾ ಪಕ್ಷದ ಪಾಲಾಗಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಕೂಡ ಮತದಾನ ಮಾಡಿದರು. | Read More

ETV Bharat Live Updates
ETV Bharat Live Updates - MANGALURU MAYOR

03:04 PM, 19 Sep 2024 (IST)

ನಾವು ಯಾವುದೇ ದ್ವೇಷ ರಾಜಕಾರಣ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಜಿ.ಪರಮೇಶ್ವರ್ - Home Minister Parameshwara

''ಜನರು ನಮ್ಮನ್ನು ಆರಿಸಿದ್ದಾರೆ. ನಾವು ಕೆಲಸ ಮಾಡುತ್ತಿದ್ದೇವೆ. ಇದನ್ನು ಬಿಟ್ಟು ನಮಗೆ ದ್ವೇಷ ರಾಜಕಾರಣದ ಅಗತ್ಯವಿಲ್ಲ'' ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

03:01 PM, 19 Sep 2024 (IST)

ಕರ್ನಾಟಕ ಸುವರ್ಣ ಸಂಭ್ರಮ - 50 ಸಮಾರೋಪ: ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ - Karnataka Golden Jubilee

ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲು ಸಿಎಂ ಸಿದ್ದರಾಮಯ್ಯ ಅವರು ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

02:24 PM, 19 Sep 2024 (IST)

ಹುಬ್ಬಳ್ಳಿ: ಕಚ್ಚಿದ ಹಾವು ಕೊಂದು ಚೀಲದಲ್ಲಿ ತುಂಬಿ ಆಸ್ಪತ್ರೆಗೆ ಬಂದ ಯುವಕ - Snake Bite

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ತನಗೆ ಕಚ್ಚಿದ ಹಾವನ್ನು ಕೊಂದು ಚೀಲದಲ್ಲಿ ಹಾಕಿ ಯುವಕ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. | Read More

ETV Bharat Live Updates
ETV Bharat Live Updates - HUBBALLI

01:54 PM, 19 Sep 2024 (IST)

ಬಳ್ಳಾರಿ: ಸೆಂಟ್ರಲ್​ ಜೈಲಿನಲ್ಲಿ ಆರೋಪಿ ದರ್ಶನ್​ ಭೇಟಿಯಾದ ತಾಯಿ ಮೀನಾ, ಅಕ್ಕ-ಬಾವ - family met Darshan in Jail

ಬಳ್ಳಾರಿ ಸೆಂಟ್ರಲ್​​ ಜೈಲಿನಲ್ಲಿ ಇಂದು ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯ, ಬಾವ ಮಂಜುನಾಥ, ಅಕ್ಕನ ಮಕ್ಕಳು ಆರೋಪಿ ದರ್ಶನ್​ನನ್ನು ಭೇಟಿಯಾಗಿ ತಿನಿಸುಗಳನ್ನು ನೀಡಿ ನಿರ್ಗಮಿಸಿದರು. | Read More

ETV Bharat Live Updates
ETV Bharat Live Updates - BALLARI

01:48 PM, 19 Sep 2024 (IST)

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ - Kempanna Passes away

ಅನಾರೋಗ್ಯದಿಂದ ಬಳಲುತ್ತಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಇಂದು ನಿಧನರಾಗಿದ್ದಾರೆ. ಇವರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದರು. | Read More

ETV Bharat Live Updates
ETV Bharat Live Updates - BENGALURU

01:14 PM, 19 Sep 2024 (IST)

ಅತ್ಯಾಚಾರ ಆರೋಪ ಸುಳ್ಳು, ನಡೆದಿದ್ದರೂ ಒಪ್ಪಿತ ಲೈಂಗಿಕ ಕ್ರಿಯೆ: ಪ್ರಜ್ವಲ್ ಪರ ವಕೀಲರ ವಾದ - Prajwal Revanna Case

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ತೀರ್ಪು ಕಾಯ್ದಿರಿಸಿದೆ. | Read More

ETV Bharat Live Updates
ETV Bharat Live Updates - PRAJWAL REVANNA SEXUAL ASSAULT CASE

12:56 PM, 19 Sep 2024 (IST)

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕೇಂದ್ರ ಸಚಿವರ ವಿರುದ್ಧ FIR ದಾಖಲು - FIR Against Union Minister

ಕಾಂಗ್ರೆಸ್ ಮುಖಂಡ​ ರವೀಂದ್ರ ಎಂಬವರು ನೀಡಿದ ದೂರಿನ ಮೇರೆಗೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್​ ದಾಖಲಿಸಿಕೊಂಡಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

12:48 PM, 19 Sep 2024 (IST)

ಮೈಸೂರು ದಸರಾ ಸಿದ್ಧತೆ: 1,000 ಕೆಜಿ ಭಾರ ಹೊರಿಸಿ ಅಭಿಮನ್ಯು ಆನೆಗೆ ತಾಲೀಮು - Mysuru Dasara 2024

ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಮರದ ಅಂಬಾರಿ, ಗಾದಿ ಹಾಗೂ ಮರಳಿನ ಮೂಟೆ ಸೇರಿದಂತೆ 1,000 ಕೆ.ಜಿ ಭಾರವನ್ನು ಅಭಿಮನ್ಯು ಆನೆಯ ಮೇಲೆ ಹೊರಿಸಿ ತಾಲೀಮು ನಡೆಸಲಾಯಿತು. | Read More

ETV Bharat Live Updates
ETV Bharat Live Updates - MYSURU

10:09 AM, 19 Sep 2024 (IST)

'ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳ': ನೇಣು ಕುಣಿಕೆಯೊಂದಿಗೆ ಮಹಿಳೆಯರ ಪ್ರತಿಭಟನೆ - Protest Against Micro Finance

ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲ ತೆಗೆದುಕೊಂಡ ಕೆಲವರು ಸಾಲ ಕಟ್ಟಲಾಗದೆ ಊರು ಬಿಟ್ಟು ಹೋಗಿದ್ದಾರೆ. ಅವರ ಸಾಲಕ್ಕೆ ಸಾಕ್ಷಿ ಹಾಕಿದ್ದ ನಮ್ಮನ್ನು ಇದೀಗ ಸಾಲ ಕಟ್ಟುವಂತೆ ಫೈನಾನ್ಸ್‌ನವರು​ ಬೆನ್ನು ಬಿದ್ದಿದ್ದಾರೆ. ನಮ್ಮನ್ನು ಕೆಲಸ ಮಾಡಲೂ ಬಿಡುತ್ತಿಲ್ಲ ಎಂದು ಆರೋಪಿಸಿ ಮಹಿಳೆಯರು ನೇಣು ಕುಣಿಕೆಯೊಂದಿಗೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. | Read More

ETV Bharat Live Updates
ETV Bharat Live Updates - MANDYA

08:34 AM, 19 Sep 2024 (IST)

ಒಂದು ರಾಷ್ಟ್ರ, ಒಂದು ಚುನಾವಣೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್ - One Nation One Election

'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ವಿರೋಧ ವ್ಯಕ್ತಪಡಿಸಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ತಿಳಿಸಿದರು. | Read More

ETV Bharat Live Updates
ETV Bharat Live Updates - DCM DK SHIVAKUMAR

08:25 AM, 19 Sep 2024 (IST)

ಯುಜಿ ನೀಟ್ ಸೀಟು ರದ್ದತಿಗೆ ಅವಕಾಶ: ಸೆ.20ಕ್ಕೆ ಕೆಇಎಗೆ ಬರಲು ಸೂಚನೆ - UG NEET Seat

ಕೆಇಎಯಿಂದ ಹಂಚಿಕೆಯಾದ ಸೀಟು ಅಥವಾ ಅಖಿಲ ಭಾರತ ಕೌನ್ಸಿಲಿಂಗ್ ಮೂಲಕ ಹಂಚಿಕೆಯಾದ ಸೀಟು ಉಳಿಸಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಅಭ್ಯರ್ಥಿಗಳಿಗೆ ಸಮಯ ನೀಡಲಾಗಿದೆ. | Read More

ETV Bharat Live Updates
ETV Bharat Live Updates - UG NEET

08:19 AM, 19 Sep 2024 (IST)

'ರೇಷ್ಮೆ ಉತ್ಪಾದನೆಯಲ್ಲಿ‌ ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ' - Silk Production In India

ಚೀನಾದಿಂದ ಕಚ್ಚಾ ರೇಷ್ಮೆ ಆಮದು ಮಾಡಿಕೊಳ್ಳುವ ಪ್ರಮಾಣ ಕಡಿಮೆಯಾಗಿದೆ. ಪ್ರಸಕ್ತ ವರ್ಷ ಭಾರತ ರೇಷ್ಮೆ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - LARGEST PRODUCER OF SILK

07:26 AM, 19 Sep 2024 (IST)

ನಕಲಿ ನೋಟು: ಅಪರಾಧಿಗೆ ಮೈಸೂರು ಕೋರ್ಟ್​ ವಿಧಿಸಿದ್ದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್ - Fake Currency Note Case

ನಕಲಿ ನೋಟು ಪ್ರಕರಣದಲ್ಲಿ ಅಪರಾಧಿಗೆ ಮೈಸೂರು ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. | Read More

ETV Bharat Live Updates
ETV Bharat Live Updates - BENGALURU

07:20 AM, 19 Sep 2024 (IST)

ಸೊರಬ ಕೆಪಿಟಿಸಿಎಲ್ ಎಂಜಿನಿಯರ್ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ - KPTCL Engineer Case

ಸೊರಬ ಕಾರ್ಯಕಾರಿ ಸಹಾಯಕ ಎಂಜಿನಿಯರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲಾಗದು. ಆದರೆ ತನಿಖೆಯ ವೇಳೆ ಅರ್ಜಿದಾರರ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ. | Read More

ETV Bharat Live Updates
ETV Bharat Live Updates - BENGALURU

10:55 PM, 19 Sep 2024 (IST)

ಮಹಿಳೆ ಅಪಹರಣ ಪ್ರಕರಣ: ಹೆಚ್​.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - Revanna Petition in High Court

ಅತ್ಯಾಚಾರ ಸಂತ್ರಸ್ತೆ ಮಹಿಳೆ ಅಪಹರಿಸಿದ ಆರೋಪ ಸಂಬಂಧ ದಾಖಲಾದ ಎಫ್‌ಐಆರ್ ರದ್ದು ಕೋರಿ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. | Read More

ETV Bharat Live Updates
ETV Bharat Live Updates - WOMAN ABDUCTION CASE

10:30 PM, 19 Sep 2024 (IST)

ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ನಾಳೆ ಮಧ್ಯಾಹ್ನದವರೆಗೂ ಅವಕಾಶ - KEA seat cancellation is allowed

ಶುಕ್ರವಾರ ಮಧ್ಯಾಹ್ನ 2 ಗಂಟೆಯೊಳಗೆ ಕೆಇಎ‌ ಮೂಲಕ ಹಂಚಿಕೆ ಆಗಿರುವ ವೈದ್ಯಕೀಯ ಸೀಟನ್ನು ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. | Read More

ETV Bharat Live Updates
ETV Bharat Live Updates - KEEPING THE MCC SEAT

10:23 PM, 19 Sep 2024 (IST)

ದಾವಣಗೆರೆ: ಗಣೇಶ ನಿಮಜ್ಜನ ಮೆರವಣಿಗೆ ಮೇಲೆ ಕಲ್ಲು ತೂರಾಟ: ಸೆಕ್ಷನ್​ 144 ಜಾರಿ - Stone Pelting

ಗಣೇಶನ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಸುಗಮ ನಿಮಜ್ಜನಕ್ಕೆ ಅನುವು ಮಾಡಿಕೊಟ್ಟಿದ್ದಾರೆ. | Read More

ETV Bharat Live Updates
ETV Bharat Live Updates - GANESH IMMERSION PROCESSION

09:37 PM, 19 Sep 2024 (IST)

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: 6 ಜನರಿಗೆ 20 ವರ್ಷ ಕಾರಾಗೃಹ ಶಿಕ್ಷೆ - 6 people sentenced 20 years Jail

ಬಾಲಕಿ ಮೇಲೆ ಅತ್ಯಾಚಾರ ಹಾಗೂ ಅದಕ್ಕೆ ನೆರವು ನೀಡಿದ ಆರು ಮಂದಿಗೆ ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. | Read More

ETV Bharat Live Updates
ETV Bharat Live Updates - BELAGAVI

08:57 PM, 19 Sep 2024 (IST)

ನಾಳೆಯಿಂದ 2 ದಿನಗಳ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಸಿಎಂ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ - CM will 2 Days Visits Mysore

ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ತವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. | Read More

ETV Bharat Live Updates
ETV Bharat Live Updates - ಮುಖ್ಯ ಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲಾ ಪ್ರವಾಸ

08:42 PM, 19 Sep 2024 (IST)

ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ಸೆ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Yediyurappa POCSO Case

ಪೋಕ್ಸೋ ಕಾಯ್ದೆ ಅಡಿ ದಾಖಲಾದ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. | Read More

ETV Bharat Live Updates
ETV Bharat Live Updates - HIGH COURT

08:16 PM, 19 Sep 2024 (IST)

ಸತತ 32 ಗಂಟೆ ನಿಮಜ್ಜನ ಮೆರವಣಿಗೆ: ಹೊಸ ದಾಖಲೆ ಬರೆದ ಬೆಳಗಾವಿ ಗಣೇಶೋತ್ಸವ - Ganeshotsava Procession

ಈ ಹಿಂದೆ ಒಂದೇ ದಿನದಲ್ಲಿ ಮುಗಿಯುತ್ತಿದ್ದ ಬೆಳಗಾವಿ ಗಣೇಶ ನಿಮಜ್ಜನ ಮೆರವಣಿಗೆ, ಕಳೆದ ವರ್ಷ 30 ಗಂಟೆಗಳ ಕಾಲ ನಡೆದು, ದಾಖಲೆ ನಿರ್ಮಿಸಿತ್ತು. ಆದರೆ ಈ ಬಾರಿ 32 ಗಂಟೆಗಳ ಕಾಲ ಮೆರವಣಿಗೆ ನಡೆದು, ಕಳೆದ ವರ್ಷದ ದಾಖಲೆಯನ್ನು ಸರಿಗಟ್ಟಿದೆ. | Read More

ETV Bharat Live Updates
ETV Bharat Live Updates - BELAGAVI

07:37 PM, 19 Sep 2024 (IST)

ಉದ್ಯಮಿಗೆ ಹನಿಟ್ರ್ಯಾಪ್, ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ ವಸೂಲಿ: ಮಹಿಳೆ ಸೇರಿ ಮೂವರ ವಿರುದ್ಧ ಕೇಸ್​ - Honeytrap Case

ಹನಿಟ್ರ್ಯಾಪ್ ಮಾಡಿ ಉದ್ಯಮಿಯಿಂದ ಲಕ್ಷಾಂತರ ಹಣ ವಸೂಲಿ ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಪೊಲೀಸ್​ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. | Read More

ETV Bharat Live Updates
ETV Bharat Live Updates - HONEYTRAPING BUSINESSMAN

07:32 PM, 19 Sep 2024 (IST)

ಸಿಎಂ ಆಗಿದ್ದಾಗ ಹೆಚ್​ಡಿಕೆ, ಯಡಿಯೂರಪ್ಪರಿಂದ ಅಕ್ರಮ ಡಿನೋಟಿಫಿಕೇಷನ್ ಆಗಿದೆ: ಸಚಿವ ಕೃಷ್ಣಬೈರೇಗೌಡ, ಗುಂಡೂರಾವ್ ಆರೋಪ - ALLEGATION AGAINST HDK AND BSY

ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿ 9 ವರ್ಷಗಳು ಕಳೆದಿವೆ. ಹೈಕೋರ್ಟ್​ ತನಿಖೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೆ ಕುಳಿತಿದೆ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ. | Read More

ETV Bharat Live Updates
ETV Bharat Live Updates - ILLEGAL DENOTIFICATION

06:39 PM, 19 Sep 2024 (IST)

ಕೊಳಲು ಊದುವಾಗಲೇ ರೋಗಿಗೆ ಯಶಸ್ವಿ ಮೆದುಳು ಆಪರೇಷನ್: ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆ ವೈದ್ಯರ ಅಪರೂಪದ ದಾಖಲೆ - Surgery while playing flute

ಚಿಕಿತ್ಸೆಗೆ ಬಂದವರು ಹಣವಿಲ್ಲವೆಂದು ಹಾಗೇ ವಾಪಸ್​ ಹೋಗಬಾರದು ಎಂಬ ಉದ್ದೇಶದಿಂದ ನಮ್ಮ ಆಸ್ಪತ್ರೆಯಲ್ಲಿ ಸಾಧ್ಯವಾದಷ್ಟು ಕಡಿಮೆ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ ಎಂದು ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. | Read More

ETV Bharat Live Updates
ETV Bharat Live Updates - BELAGAVI

06:40 PM, 19 Sep 2024 (IST)

ಇದು ದೇಶದ ಅತ್ಯಂತ ಹಿರಿಯ ಕರಡಿ : ತಾವರೆಕೊಪ್ಪದ ಹುಲಿ - ಸಿಂಹ ಧಾಮದಲ್ಲಿ ರಾಣಿ ವಿಹಾರ - OLDEST BEAR IN SHIVAMOGGA

ಶಿವಮೊಗ್ಗ ಜಿಲ್ಲೆಯಲ್ಲಿ ದೇಶದ ಅತ್ಯಂತ ಹಿರಿಯ ಕರಡಿಯೊಂದಿದ್ದು, ಅದು ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಕರಡಿಗಳ ಸರಾಸರಿ ಆಯಸ್ಸು 30 ವರ್ಷ ಆಗಿದ್ದು, ಇಲ್ಲಿರುವ ರಾಣಿಗೆ 35 ವರ್ಷ ಅನ್ನೋದು ವಿಶೇಷ. | Read More

ETV Bharat Live Updates
ETV Bharat Live Updates - OLDEST BEAR RANI

06:31 PM, 19 Sep 2024 (IST)

ದರ್ಶನ್​ಗೆ ರಾಜಾತಿಥ್ಯ ಆರೋಪ: ರೌಡಿ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರು 3 ದಿನ ಪೊಲೀಸ್ ಕಸ್ಟಡಿಗೆ - Wilson Garden Naga

ನಟ ದರ್ಶನ್​ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರನ್ನು ನ್ಯಾಯಾಲಯವು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. | Read More

ETV Bharat Live Updates
ETV Bharat Live Updates - BENGALURU

06:18 PM, 19 Sep 2024 (IST)

ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು - Munirathna Gets Bail

ಜಾತಿ ನಿಂದನೆ ಪ್ರಕರಣದಲ್ಲಿ ಜೈಲಿನಲ್ಲಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು‌ ಲಭಿಸಿದೆ. | Read More

ETV Bharat Live Updates
ETV Bharat Live Updates - MLA MUNIRATHNA

06:09 PM, 19 Sep 2024 (IST)

ಮಹಿಳೆ ಮೇಲೆ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ - Case Against Munirathna

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. | Read More

ETV Bharat Live Updates
ETV Bharat Live Updates - RAMANAGARA

06:06 PM, 19 Sep 2024 (IST)

ಶಾಸಕ ಯತ್ನಾಳ್​ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ - DEFAMATION CATION

ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿರುವ ಶಾಸಕ ಯತ್ನಾಳ್ ಅವರನ್ನು ಇಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿತು. | Read More

ETV Bharat Live Updates
ETV Bharat Live Updates - BENGALURU

06:01 PM, 19 Sep 2024 (IST)

3 ದಶಕಗಳ ಕಾಲ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಪೋಷಿಸಿದ್ದ ಕೆಂಪಣ್ಣ - D Kempanna

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ.ಕೆಂಪಣ್ಣ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದರು. ಇಂದು ನಿಧನ ಹೊಂದಿದ ಅವರ ಜೀವನ, ಸಾಧನೆ ಇತರ ಮಾಹಿತಿ ಇಲ್ಲಿದೆ. | Read More

ETV Bharat Live Updates
ETV Bharat Live Updates - KEMPANNA PASSES AWAY

05:52 PM, 19 Sep 2024 (IST)

ಇಲಾಖೆ ಹಣ ದುರುಪಯೋಗ: ಮೈಸೂರು ಕೆಎಸ್​ಆರ್​ಪಿ ಎಫ್​ಡಿಎ, ಹೆಡ್​ ಕಾನ್ಸ್​ಟೇಬಲ್‌ ಅಮಾನತು - FDA head constable suspended

ಪ್ರಥಮ ದರ್ಜೆ ಸಹಾಯಕರಾಗಿದ್ದ ಪೊನ್ನಣ್ಣ ಮತ್ತು ಅವರಿಗೆ 2020 ಜನವರಿಯಿಂದ ಸಹಯಾಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶೇಷ ಮೀಸಲು ಹೆಡ್​ ಕಾನ್ಸ್​ಟೇಬಲ್‌ ಸಿ.ಆರ್. ಸುಪ್ರೀತ್ ಹಣ ದುರುಪಯೋಗ ಪಡಿಸಿಕೊಂಡು ಸಿಕ್ಕಿಬಿದ್ದಿದ್ದರು. ಈ ಸಂಬಂಧ ಪೊಲೀಸ್ ಇನ್​ಸ್ಪೆಕ್ಟರ್ ಪ್ರದೀಪ್ ನಾಯಕ್ ನಜರ್ ಬಾದ್ ಠಾಣೆಗೆ ದೂರು ನೀಡಿದ್ದರು. | Read More

ETV Bharat Live Updates
ETV Bharat Live Updates - MYSURU

03:59 PM, 19 Sep 2024 (IST)

ನೀವು ನೂರು ಎಫ್ಐಆರ್ ಹಾಕಿ, ನಾವು ಹೆದರಲ್ಲ, ಓಡಿಹೋಗಲ್ಲ: ಶೋಭಾ ಕರಂದ್ಲಾಜೆ - Shobha Karandlaje

ಮಾಧ್ಯಮಗೋಷ್ಟಿಯಲ್ಲಿ ಕಾಂಗ್ರೆಸ್​ ಸರ್ಕಾರದ ದ್ವೇಷ ರಾಜಕಾರಣದ ವಿರುದ್ಧ ಹರಿಯಾಯ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿಮ್ಮನ್ನು ಪ್ರಶ್ನೆ ಮಾಡಿದರೆ, ನಮ್ಮ ಮೇಲೆಯೇ ಕೇಸ್​​ ಹಾಕ್ತೀರಿ, ಅವನ್ನೆಲ್ಲ ನಾವು ಕಾನೂನು ರೀತಿಯಲ್ಲೇ ಎದುರಿಸುತ್ತೇವೆ ಎಂದು ಸವಾಲೆಸೆದರು. | Read More

ETV Bharat Live Updates
ETV Bharat Live Updates - BENGALURU

03:51 PM, 19 Sep 2024 (IST)

ರಾಮೇಶ್ವರಂ ಕೆಫೆ ಸ್ಫೋಟ: ತಮಿಳುನಾಡಿನವರೊಂದಿಗೆ ಸಂಬಂಧ ಕಲ್ಪಿಸಿ ಹೇಳಿಕೆ: ಸಚಿವೆ ಕರಂದ್ಲಾಜೆ ವಿರುದ್ಧದ ಕೇಸ್​ ರದ್ದು - Shobha Karandlaje

ರಾಮೇಶ್ವರಂ ಕೆಫೆ ಸ್ಫೋಟದ ಸಂಬಂಧ ನೀಡಿದ್ದ ಹೇಳಿಕೆ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. | Read More

ETV Bharat Live Updates
ETV Bharat Live Updates - RAMESWARAM CAFE BLAST

03:37 PM, 19 Sep 2024 (IST)

ಮನಪಾ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆದ ಭಾನುಮತಿ - Mangaluru Mayor Election

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಗದ್ದುಗೆ ಭಾರತೀಯ ಜನತಾ ಪಕ್ಷದ ಪಾಲಾಗಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಕೂಡ ಮತದಾನ ಮಾಡಿದರು. | Read More

ETV Bharat Live Updates
ETV Bharat Live Updates - MANGALURU MAYOR

03:04 PM, 19 Sep 2024 (IST)

ನಾವು ಯಾವುದೇ ದ್ವೇಷ ರಾಜಕಾರಣ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಜಿ.ಪರಮೇಶ್ವರ್ - Home Minister Parameshwara

''ಜನರು ನಮ್ಮನ್ನು ಆರಿಸಿದ್ದಾರೆ. ನಾವು ಕೆಲಸ ಮಾಡುತ್ತಿದ್ದೇವೆ. ಇದನ್ನು ಬಿಟ್ಟು ನಮಗೆ ದ್ವೇಷ ರಾಜಕಾರಣದ ಅಗತ್ಯವಿಲ್ಲ'' ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

03:01 PM, 19 Sep 2024 (IST)

ಕರ್ನಾಟಕ ಸುವರ್ಣ ಸಂಭ್ರಮ - 50 ಸಮಾರೋಪ: ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ - Karnataka Golden Jubilee

ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲು ಸಿಎಂ ಸಿದ್ದರಾಮಯ್ಯ ಅವರು ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

02:24 PM, 19 Sep 2024 (IST)

ಹುಬ್ಬಳ್ಳಿ: ಕಚ್ಚಿದ ಹಾವು ಕೊಂದು ಚೀಲದಲ್ಲಿ ತುಂಬಿ ಆಸ್ಪತ್ರೆಗೆ ಬಂದ ಯುವಕ - Snake Bite

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ತನಗೆ ಕಚ್ಚಿದ ಹಾವನ್ನು ಕೊಂದು ಚೀಲದಲ್ಲಿ ಹಾಕಿ ಯುವಕ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. | Read More

ETV Bharat Live Updates
ETV Bharat Live Updates - HUBBALLI

01:54 PM, 19 Sep 2024 (IST)

ಬಳ್ಳಾರಿ: ಸೆಂಟ್ರಲ್​ ಜೈಲಿನಲ್ಲಿ ಆರೋಪಿ ದರ್ಶನ್​ ಭೇಟಿಯಾದ ತಾಯಿ ಮೀನಾ, ಅಕ್ಕ-ಬಾವ - family met Darshan in Jail

ಬಳ್ಳಾರಿ ಸೆಂಟ್ರಲ್​​ ಜೈಲಿನಲ್ಲಿ ಇಂದು ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯ, ಬಾವ ಮಂಜುನಾಥ, ಅಕ್ಕನ ಮಕ್ಕಳು ಆರೋಪಿ ದರ್ಶನ್​ನನ್ನು ಭೇಟಿಯಾಗಿ ತಿನಿಸುಗಳನ್ನು ನೀಡಿ ನಿರ್ಗಮಿಸಿದರು. | Read More

ETV Bharat Live Updates
ETV Bharat Live Updates - BALLARI

01:48 PM, 19 Sep 2024 (IST)

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ - Kempanna Passes away

ಅನಾರೋಗ್ಯದಿಂದ ಬಳಲುತ್ತಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಇಂದು ನಿಧನರಾಗಿದ್ದಾರೆ. ಇವರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದರು. | Read More

ETV Bharat Live Updates
ETV Bharat Live Updates - BENGALURU

01:14 PM, 19 Sep 2024 (IST)

ಅತ್ಯಾಚಾರ ಆರೋಪ ಸುಳ್ಳು, ನಡೆದಿದ್ದರೂ ಒಪ್ಪಿತ ಲೈಂಗಿಕ ಕ್ರಿಯೆ: ಪ್ರಜ್ವಲ್ ಪರ ವಕೀಲರ ವಾದ - Prajwal Revanna Case

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ತೀರ್ಪು ಕಾಯ್ದಿರಿಸಿದೆ. | Read More

ETV Bharat Live Updates
ETV Bharat Live Updates - PRAJWAL REVANNA SEXUAL ASSAULT CASE

12:56 PM, 19 Sep 2024 (IST)

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕೇಂದ್ರ ಸಚಿವರ ವಿರುದ್ಧ FIR ದಾಖಲು - FIR Against Union Minister

ಕಾಂಗ್ರೆಸ್ ಮುಖಂಡ​ ರವೀಂದ್ರ ಎಂಬವರು ನೀಡಿದ ದೂರಿನ ಮೇರೆಗೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್​ ದಾಖಲಿಸಿಕೊಂಡಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

12:48 PM, 19 Sep 2024 (IST)

ಮೈಸೂರು ದಸರಾ ಸಿದ್ಧತೆ: 1,000 ಕೆಜಿ ಭಾರ ಹೊರಿಸಿ ಅಭಿಮನ್ಯು ಆನೆಗೆ ತಾಲೀಮು - Mysuru Dasara 2024

ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಮರದ ಅಂಬಾರಿ, ಗಾದಿ ಹಾಗೂ ಮರಳಿನ ಮೂಟೆ ಸೇರಿದಂತೆ 1,000 ಕೆ.ಜಿ ಭಾರವನ್ನು ಅಭಿಮನ್ಯು ಆನೆಯ ಮೇಲೆ ಹೊರಿಸಿ ತಾಲೀಮು ನಡೆಸಲಾಯಿತು. | Read More

ETV Bharat Live Updates
ETV Bharat Live Updates - MYSURU

10:09 AM, 19 Sep 2024 (IST)

'ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳ': ನೇಣು ಕುಣಿಕೆಯೊಂದಿಗೆ ಮಹಿಳೆಯರ ಪ್ರತಿಭಟನೆ - Protest Against Micro Finance

ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲ ತೆಗೆದುಕೊಂಡ ಕೆಲವರು ಸಾಲ ಕಟ್ಟಲಾಗದೆ ಊರು ಬಿಟ್ಟು ಹೋಗಿದ್ದಾರೆ. ಅವರ ಸಾಲಕ್ಕೆ ಸಾಕ್ಷಿ ಹಾಕಿದ್ದ ನಮ್ಮನ್ನು ಇದೀಗ ಸಾಲ ಕಟ್ಟುವಂತೆ ಫೈನಾನ್ಸ್‌ನವರು​ ಬೆನ್ನು ಬಿದ್ದಿದ್ದಾರೆ. ನಮ್ಮನ್ನು ಕೆಲಸ ಮಾಡಲೂ ಬಿಡುತ್ತಿಲ್ಲ ಎಂದು ಆರೋಪಿಸಿ ಮಹಿಳೆಯರು ನೇಣು ಕುಣಿಕೆಯೊಂದಿಗೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. | Read More

ETV Bharat Live Updates
ETV Bharat Live Updates - MANDYA

08:34 AM, 19 Sep 2024 (IST)

ಒಂದು ರಾಷ್ಟ್ರ, ಒಂದು ಚುನಾವಣೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್ - One Nation One Election

'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ವಿರೋಧ ವ್ಯಕ್ತಪಡಿಸಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ತಿಳಿಸಿದರು. | Read More

ETV Bharat Live Updates
ETV Bharat Live Updates - DCM DK SHIVAKUMAR

08:25 AM, 19 Sep 2024 (IST)

ಯುಜಿ ನೀಟ್ ಸೀಟು ರದ್ದತಿಗೆ ಅವಕಾಶ: ಸೆ.20ಕ್ಕೆ ಕೆಇಎಗೆ ಬರಲು ಸೂಚನೆ - UG NEET Seat

ಕೆಇಎಯಿಂದ ಹಂಚಿಕೆಯಾದ ಸೀಟು ಅಥವಾ ಅಖಿಲ ಭಾರತ ಕೌನ್ಸಿಲಿಂಗ್ ಮೂಲಕ ಹಂಚಿಕೆಯಾದ ಸೀಟು ಉಳಿಸಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಅಭ್ಯರ್ಥಿಗಳಿಗೆ ಸಮಯ ನೀಡಲಾಗಿದೆ. | Read More

ETV Bharat Live Updates
ETV Bharat Live Updates - UG NEET

08:19 AM, 19 Sep 2024 (IST)

'ರೇಷ್ಮೆ ಉತ್ಪಾದನೆಯಲ್ಲಿ‌ ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ' - Silk Production In India

ಚೀನಾದಿಂದ ಕಚ್ಚಾ ರೇಷ್ಮೆ ಆಮದು ಮಾಡಿಕೊಳ್ಳುವ ಪ್ರಮಾಣ ಕಡಿಮೆಯಾಗಿದೆ. ಪ್ರಸಕ್ತ ವರ್ಷ ಭಾರತ ರೇಷ್ಮೆ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - LARGEST PRODUCER OF SILK

07:26 AM, 19 Sep 2024 (IST)

ನಕಲಿ ನೋಟು: ಅಪರಾಧಿಗೆ ಮೈಸೂರು ಕೋರ್ಟ್​ ವಿಧಿಸಿದ್ದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್ - Fake Currency Note Case

ನಕಲಿ ನೋಟು ಪ್ರಕರಣದಲ್ಲಿ ಅಪರಾಧಿಗೆ ಮೈಸೂರು ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. | Read More

ETV Bharat Live Updates
ETV Bharat Live Updates - BENGALURU

07:20 AM, 19 Sep 2024 (IST)

ಸೊರಬ ಕೆಪಿಟಿಸಿಎಲ್ ಎಂಜಿನಿಯರ್ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ - KPTCL Engineer Case

ಸೊರಬ ಕಾರ್ಯಕಾರಿ ಸಹಾಯಕ ಎಂಜಿನಿಯರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲಾಗದು. ಆದರೆ ತನಿಖೆಯ ವೇಳೆ ಅರ್ಜಿದಾರರ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ. | Read More

ETV Bharat Live Updates
ETV Bharat Live Updates - BENGALURU
Last Updated : 2 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.