ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವೈಯಕ್ತಿಕವಾದದ್ದು. ಇದನ್ನು ಪಕ್ಷ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕಮಾರ್ ತಿಳಿಸಿದ್ದಾರೆ. | Read More
Karnataka News Today - Live Updates: ಕರ್ನಾಟಕ Tue Oct 01 2024 ಇತ್ತೀಚಿನ ಸುದ್ದಿ
Published : 3 hours ago
|Updated : 8 minutes ago
ಯತ್ನಾಳ್ ಹೇಳಿಕೆ ವೈಯಕ್ತಿಕವಾದುದು, ಪಕ್ಷ ಒಪ್ಪಲು ಸಾಧ್ಯವಿಲ್ಲ: ಸುನೀಲ್ಕುಮಾರ್ - Yatnal statement
ದಸರಾ ಹಬ್ಬ: ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ - Additional coaches for Trains
ಇನ್ನೇನು ದಸರಾ ಉತ್ಸವ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡ ರೈಲ್ವೆ ಇಲಾಖೆ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಿದೆ. | Read More
ತಿರುಪತಿ ಲಡ್ಡು ಪ್ರಸಾದ ಅಪವಿತ್ರತೆ: ಸ್ವಾಮೀಜಿಗಳ, ಹಿಂದೂ ಮುಖಂಡರ ನೇತೃತ್ವದಲ್ಲಿ ಧರ್ಮಾಗ್ರಹ ಸಭೆ - Dharmagraha meeting
ದೇವಸ್ಥಾನಕ್ಕೆ ಅವಶ್ಯವಿರುವ ತುಪ್ಪವನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದಲೇ ತಯಾರು ಮಾಡಲು ಅನುಕೂಲವಾಗುವಂತೆ 25 ಸಾವಿರ ದೇಸಿ ಹಸುಗಳಿರುವ ಬೃಹತ್ ಗೋಶಾಲೆ ಪ್ರಾರಂಭಿಸಲು ತಿರುಮಲ ತಿರುಪತಿ ದೇವಸ್ಥಾನದವರನ್ನು ಧರ್ಮಾಗ್ರಹ ಸಭೆ ಒತ್ತಾಯಿಸಿತು. | Read More
ಒಂದೇ ದಿನ ಪತಿ, ಪತ್ನಿಗೆ ಹೃದಯಾಘಾತ: ಸಾವಿನಲ್ಲೂ ಒಂದಾದ ದಂಪತಿ - Heart Attack
ಹೃದಯಾಘಾತದಿಂದ ದಂಪತಿ ಒಂದೇ ದಿನ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ನಡೆದಿದೆ. | Read More
ಮಂಗಳೂರು ವಿಮಾನ ನಿಲ್ದಾಣದ ಭದ್ರತೆಯಲ್ಲಿದ್ದ ಜೂಲಿ ನಿವೃತ್ತಿ, ಹೂವಿನ ಟ್ರಾಲಿಯಲ್ಲಿ ಬೀಳ್ಕೊಡುಗೆ - Mangaluru Airport Security Dog
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಯಲ್ಲಿದ್ದ ಜೂಲಿ ನಿವೃತ್ತಿಯಾಗಿದ್ದಾಳೆ. ಭದ್ರತಾ ಸಿಬ್ಬಂದಿಯು ಜೂಲಿ ವಿಶೇಷವಾಗಿ ಬೀಳ್ಕೊಡುಗೆ ಕೊಟ್ಟು ಗಮನ ಸೆಳೆದಿದ್ದಾರೆ. | Read More
ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ: ಎನ್ಐಎಗೆ ವಹಿಸಿದ್ದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - Harsha Murder Case
ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಆಧಾರವಿಲ್ಲದೇ ಎನ್ಐಎಗೆ ವಹಿಸಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ಹೈಕೋರ್ಟ್ ಪೀಠ ತಿಳಿಸಿದೆ. | Read More
ಸರ್ಕಾರ ಪತನಕ್ಕಾಗಿ ಹಣ ಸಂಗ್ರಹ: ಕ್ರಮ ಜರುಗಿಸುವಂತೆ ಹೈಗ್ರೌಂಡ್ಸ್ ಠಾಣೆಗೆ ಕಾಂಗ್ರೆಸ್ ದೂರು - Congress Complaint
ಕಾಂಗ್ರೆಸ್ ಸರ್ಕಾರ ಪತನಕ್ಕಾಗಿ ಸಂಚು ರೂಪಿಸಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಂಸ ವಿ.ಎಸ್.ಉಗ್ರಪ್ಪ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿ ಒತ್ತಾಯಿಸಿದ್ದಾರೆ. | Read More
ಓಲಾ ಚಾಲಕನಿಂದ ಕಿರುಕುಳ: ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ನಿರ್ದೇಶನ - Harassement Case
ಕ್ಯಾಬ್ ಚಾಲಕನಿಂದ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಸಂತ್ರಸ್ತೆಗೆ 5 ಲಕ್ಷ ರೂ ಪರಿಹಾರ ನೀಡುವಂತೆ ಓಲಾ ಮಾತೃಸಂಸ್ಥೆಗೆ ಹೈಕೋರ್ಟ್ ನಿದೇಶನ ನೀಡಿದೆ. | Read More
ನಿವೇಶನ ಹಿಂತಿರುಗಿಸುವ ನಿರ್ಧಾರ ನನಗೂ ಅಚ್ಚರಿ ಉಂಟು ಮಾಡಿದೆ: ಪತ್ನಿ ಪತ್ರದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ - Muda Case
ವಿವಾದಕ್ಕೆ ಕಾರಣವಾಗಿರುವ 14 ನಿವೇಶನಗಳನ್ನು ಹಿಂತಿರುಗಿಸುವ ಕುರಿತು ಪತ್ನಿಯ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. | Read More
ಯತ್ನಾಳ್ ಹೇಳಿಕೆ ವೈಯಕ್ತಿಕವಾದುದು, ಪಕ್ಷ ಒಪ್ಪಲು ಸಾಧ್ಯವಿಲ್ಲ: ಸುನೀಲ್ಕುಮಾರ್ - Yatnal statement
ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವೈಯಕ್ತಿಕವಾದದ್ದು. ಇದನ್ನು ಪಕ್ಷ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕಮಾರ್ ತಿಳಿಸಿದ್ದಾರೆ. | Read More
ದಸರಾ ಹಬ್ಬ: ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ - Additional coaches for Trains
ಇನ್ನೇನು ದಸರಾ ಉತ್ಸವ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡ ರೈಲ್ವೆ ಇಲಾಖೆ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಿದೆ. | Read More
ತಿರುಪತಿ ಲಡ್ಡು ಪ್ರಸಾದ ಅಪವಿತ್ರತೆ: ಸ್ವಾಮೀಜಿಗಳ, ಹಿಂದೂ ಮುಖಂಡರ ನೇತೃತ್ವದಲ್ಲಿ ಧರ್ಮಾಗ್ರಹ ಸಭೆ - Dharmagraha meeting
ದೇವಸ್ಥಾನಕ್ಕೆ ಅವಶ್ಯವಿರುವ ತುಪ್ಪವನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದಲೇ ತಯಾರು ಮಾಡಲು ಅನುಕೂಲವಾಗುವಂತೆ 25 ಸಾವಿರ ದೇಸಿ ಹಸುಗಳಿರುವ ಬೃಹತ್ ಗೋಶಾಲೆ ಪ್ರಾರಂಭಿಸಲು ತಿರುಮಲ ತಿರುಪತಿ ದೇವಸ್ಥಾನದವರನ್ನು ಧರ್ಮಾಗ್ರಹ ಸಭೆ ಒತ್ತಾಯಿಸಿತು. | Read More
ಒಂದೇ ದಿನ ಪತಿ, ಪತ್ನಿಗೆ ಹೃದಯಾಘಾತ: ಸಾವಿನಲ್ಲೂ ಒಂದಾದ ದಂಪತಿ - Heart Attack
ಹೃದಯಾಘಾತದಿಂದ ದಂಪತಿ ಒಂದೇ ದಿನ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ನಡೆದಿದೆ. | Read More
ಮಂಗಳೂರು ವಿಮಾನ ನಿಲ್ದಾಣದ ಭದ್ರತೆಯಲ್ಲಿದ್ದ ಜೂಲಿ ನಿವೃತ್ತಿ, ಹೂವಿನ ಟ್ರಾಲಿಯಲ್ಲಿ ಬೀಳ್ಕೊಡುಗೆ - Mangaluru Airport Security Dog
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಯಲ್ಲಿದ್ದ ಜೂಲಿ ನಿವೃತ್ತಿಯಾಗಿದ್ದಾಳೆ. ಭದ್ರತಾ ಸಿಬ್ಬಂದಿಯು ಜೂಲಿ ವಿಶೇಷವಾಗಿ ಬೀಳ್ಕೊಡುಗೆ ಕೊಟ್ಟು ಗಮನ ಸೆಳೆದಿದ್ದಾರೆ. | Read More
ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ: ಎನ್ಐಎಗೆ ವಹಿಸಿದ್ದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - Harsha Murder Case
ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಆಧಾರವಿಲ್ಲದೇ ಎನ್ಐಎಗೆ ವಹಿಸಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ಹೈಕೋರ್ಟ್ ಪೀಠ ತಿಳಿಸಿದೆ. | Read More
ಸರ್ಕಾರ ಪತನಕ್ಕಾಗಿ ಹಣ ಸಂಗ್ರಹ: ಕ್ರಮ ಜರುಗಿಸುವಂತೆ ಹೈಗ್ರೌಂಡ್ಸ್ ಠಾಣೆಗೆ ಕಾಂಗ್ರೆಸ್ ದೂರು - Congress Complaint
ಕಾಂಗ್ರೆಸ್ ಸರ್ಕಾರ ಪತನಕ್ಕಾಗಿ ಸಂಚು ರೂಪಿಸಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಂಸ ವಿ.ಎಸ್.ಉಗ್ರಪ್ಪ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿ ಒತ್ತಾಯಿಸಿದ್ದಾರೆ. | Read More
ಓಲಾ ಚಾಲಕನಿಂದ ಕಿರುಕುಳ: ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ನಿರ್ದೇಶನ - Harassement Case
ಕ್ಯಾಬ್ ಚಾಲಕನಿಂದ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಸಂತ್ರಸ್ತೆಗೆ 5 ಲಕ್ಷ ರೂ ಪರಿಹಾರ ನೀಡುವಂತೆ ಓಲಾ ಮಾತೃಸಂಸ್ಥೆಗೆ ಹೈಕೋರ್ಟ್ ನಿದೇಶನ ನೀಡಿದೆ. | Read More
ನಿವೇಶನ ಹಿಂತಿರುಗಿಸುವ ನಿರ್ಧಾರ ನನಗೂ ಅಚ್ಚರಿ ಉಂಟು ಮಾಡಿದೆ: ಪತ್ನಿ ಪತ್ರದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ - Muda Case
ವಿವಾದಕ್ಕೆ ಕಾರಣವಾಗಿರುವ 14 ನಿವೇಶನಗಳನ್ನು ಹಿಂತಿರುಗಿಸುವ ಕುರಿತು ಪತ್ನಿಯ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. | Read More