ಈ ಟರ್ಕಿ ಬೆಳೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗುವುದಾದರೆ, ಈ ತಳಿಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಒದಗಿಸಲಾಗುವುದು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ. | Read More
Karnataka News Today - Live Updates: ಕರ್ನಾಟಕ Tue Oct 08 2024 ಇತ್ತೀಚಿನ ಸುದ್ದಿ
Published : 2 hours ago
|Updated : 20 minutes ago
ಟರ್ಕಿ ದೇಶದ ಸಜ್ಜೆ ಬೆಳೆದು ಬಂಪರ್ ಲಾಭ ಪಡೆದ ಗಂಗಾವತಿ ರೈತ: ಹೊಲಕ್ಕೆ ಕೃಷಿ ಅಧಿಕಾರಿಗಳು ಭೇಟಿ
ಅನಧಿಕೃತ ಕೊಳವೆ ಬಾವಿ, ಆಸ್ತಿ ಹಾನಿ ಪ್ರಕರಣಗಳ ಸಂಬಂಧ ಪಾಲಿಕೆಯಿಂದ ದೂರು: ಎಫ್ಐಆರ್ ದಾಖಲು
ಅನಧಿಕೃತ ಕೊಳವೆಬಾವಿ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಹಾಗೂ ಆಸ್ತಿ ಹಾನಿ ಮಾಡಿರುವ ಕುರಿತು ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. | Read More
ಗ್ರಾಮಸಭೆಗೆ ಮಾರ್ಗಸೂಚಿ; ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸಚಿವ ಖರ್ಗೆ ಸೂಚನೆ
ಗ್ರಾಮಸಭೆ ನಡೆಸಲು ಮಾರ್ಗಸೂಚಿ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮಗಳ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದರು. | Read More
ನಾಲ್ಕು ಹೆಚ್ಚುವರಿ ರಾಷ್ಟ್ರೀಯ ದಿನಗಳ ಆಚರಣೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ವಕೀಲ ಎಂ.ಎಸ್. ಚಂದ್ರಶೇಖರಬಾಬು ಹಾಗೂ ಖಗೋಳಶಾಸಜ್ಞ ಜಿ. ರವೀಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಎನ್.ವಿ. ಅಂಜಾರಿಯಾ ಹಾಗೂ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿತು. | Read More
ಮೈಸೂರು ದಸರಾ: ಆಗಸದಲ್ಲಿ ಮೂಡಿದ ಸಹಸ್ರಾರು ಡ್ರೋನ್ಗಳ ಕಲರವ; ವಿಜಯ್ ಪ್ರಕಾಶ್ ಗಾಯನ ಮೋಡಿ
ಪಂಜಿನ ಕವಾಯತು ಮೈದಾನದಲ್ಲಿ 1500 ಡ್ರೋನ್ಗಳು ಬಾನಂಗಳದಲ್ಲಿ ವಿವಿಧ ಚಿತ್ತಾರಗಳನ್ನು ಮೂಡಿಸಿದರೆ, ಮತ್ತೊಂದೆಡೆ ಗಾಯಕ ವಿಜಯ್ ಪ್ರಕಾಶ್ ಅವರ ಗಾಯನ ಡ್ರೋನ್ ಶೋಗೆ ಸಾಥ್ ನೀಡಿತು. | Read More
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ
ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. | Read More
ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ತೀರ್ಮಾನ - Mining Proposal
ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 16ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. | Read More
ಟರ್ಕಿ ದೇಶದ ಸಜ್ಜೆ ಬೆಳೆದು ಬಂಪರ್ ಲಾಭ ಪಡೆದ ಗಂಗಾವತಿ ರೈತ: ಹೊಲಕ್ಕೆ ಕೃಷಿ ಅಧಿಕಾರಿಗಳು ಭೇಟಿ
ಈ ಟರ್ಕಿ ಬೆಳೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗುವುದಾದರೆ, ಈ ತಳಿಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಒದಗಿಸಲಾಗುವುದು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ. | Read More
ಅನಧಿಕೃತ ಕೊಳವೆ ಬಾವಿ, ಆಸ್ತಿ ಹಾನಿ ಪ್ರಕರಣಗಳ ಸಂಬಂಧ ಪಾಲಿಕೆಯಿಂದ ದೂರು: ಎಫ್ಐಆರ್ ದಾಖಲು
ಅನಧಿಕೃತ ಕೊಳವೆಬಾವಿ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಹಾಗೂ ಆಸ್ತಿ ಹಾನಿ ಮಾಡಿರುವ ಕುರಿತು ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. | Read More
ಗ್ರಾಮಸಭೆಗೆ ಮಾರ್ಗಸೂಚಿ; ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸಚಿವ ಖರ್ಗೆ ಸೂಚನೆ
ಗ್ರಾಮಸಭೆ ನಡೆಸಲು ಮಾರ್ಗಸೂಚಿ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮಗಳ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದರು. | Read More
ನಾಲ್ಕು ಹೆಚ್ಚುವರಿ ರಾಷ್ಟ್ರೀಯ ದಿನಗಳ ಆಚರಣೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ವಕೀಲ ಎಂ.ಎಸ್. ಚಂದ್ರಶೇಖರಬಾಬು ಹಾಗೂ ಖಗೋಳಶಾಸಜ್ಞ ಜಿ. ರವೀಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಎನ್.ವಿ. ಅಂಜಾರಿಯಾ ಹಾಗೂ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿತು. | Read More
ಮೈಸೂರು ದಸರಾ: ಆಗಸದಲ್ಲಿ ಮೂಡಿದ ಸಹಸ್ರಾರು ಡ್ರೋನ್ಗಳ ಕಲರವ; ವಿಜಯ್ ಪ್ರಕಾಶ್ ಗಾಯನ ಮೋಡಿ
ಪಂಜಿನ ಕವಾಯತು ಮೈದಾನದಲ್ಲಿ 1500 ಡ್ರೋನ್ಗಳು ಬಾನಂಗಳದಲ್ಲಿ ವಿವಿಧ ಚಿತ್ತಾರಗಳನ್ನು ಮೂಡಿಸಿದರೆ, ಮತ್ತೊಂದೆಡೆ ಗಾಯಕ ವಿಜಯ್ ಪ್ರಕಾಶ್ ಅವರ ಗಾಯನ ಡ್ರೋನ್ ಶೋಗೆ ಸಾಥ್ ನೀಡಿತು. | Read More
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ
ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. | Read More
ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ತೀರ್ಮಾನ - Mining Proposal
ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 16ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. | Read More