ETV Bharat / state

Karnataka News Today - Live Updates: ಕರ್ನಾಟಕ Tue Oct 08 2024 ಇತ್ತೀಚಿನ ಸುದ್ದಿ

author img

By Karnataka Live News Desk

Published : 2 hours ago

Updated : 20 minutes ago

Etv Bharat
Etv Bharat (Etv Bharat)

09:20 AM, 08 Oct 2024 (IST)

ಟರ್ಕಿ ದೇಶದ ಸಜ್ಜೆ ಬೆಳೆದು ಬಂಪರ್ ಲಾಭ ಪಡೆದ ಗಂಗಾವತಿ ರೈತ: ಹೊಲಕ್ಕೆ ಕೃಷಿ ಅಧಿಕಾರಿಗಳು ಭೇಟಿ

ಈ ಟರ್ಕಿ ಬೆಳೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗುವುದಾದರೆ, ಈ ತಳಿಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಒದಗಿಸಲಾಗುವುದು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ. | Read More

ETV Bharat Live Updates
ETV Bharat Live Updates - KOPPALA

08:31 AM, 08 Oct 2024 (IST)

ಅನಧಿಕೃತ ಕೊಳವೆ ಬಾವಿ, ಆಸ್ತಿ ಹಾನಿ ಪ್ರಕರಣಗಳ ಸಂಬಂಧ ಪಾಲಿಕೆಯಿಂದ ದೂರು: ಎಫ್‌ಐಆರ್‌ ದಾಖಲು

ಅನಧಿಕೃತ ಕೊಳವೆಬಾವಿ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಹಾಗೂ ಆಸ್ತಿ ಹಾನಿ ಮಾಡಿರುವ ಕುರಿತು ಆರ್‌.ಆರ್ ನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ. | Read More

ETV Bharat Live Updates
ETV Bharat Live Updates - BENGALURU

07:15 AM, 08 Oct 2024 (IST)

ಗ್ರಾಮಸಭೆಗೆ ಮಾರ್ಗಸೂಚಿ; ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸಚಿವ ಖರ್ಗೆ ಸೂಚನೆ

ಗ್ರಾಮಸಭೆ ನಡೆಸಲು ಮಾರ್ಗಸೂಚಿ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮಗಳ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದರು. | Read More

ETV Bharat Live Updates
ETV Bharat Live Updates - GRAM SABHA GUIDELINE

07:07 AM, 08 Oct 2024 (IST)

ನಾಲ್ಕು ಹೆಚ್ಚುವರಿ ರಾಷ್ಟ್ರೀಯ ದಿನಗಳ ಆಚರಣೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಕೀಲ ಎಂ.ಎಸ್. ಚಂದ್ರಶೇಖರಬಾಬು ಹಾಗೂ ಖಗೋಳಶಾಸಜ್ಞ ಜಿ. ರವೀಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಎನ್.ವಿ. ಅಂಜಾರಿಯಾ ಹಾಗೂ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿತು. | Read More

ETV Bharat Live Updates
ETV Bharat Live Updates - KARNATAKA HIGH COURT

07:03 AM, 08 Oct 2024 (IST)

ಮೈಸೂರು ದಸರಾ: ಆಗಸದಲ್ಲಿ ಮೂಡಿದ ಸಹಸ್ರಾರು ಡ್ರೋನ್‌ಗಳ ಕಲರವ; ವಿಜಯ್​ ಪ್ರಕಾಶ್ ಗಾಯನ ಮೋಡಿ

ಪಂಜಿನ ಕವಾಯತು ಮೈದಾನದಲ್ಲಿ 1500 ಡ್ರೋನ್‌ಗಳು ಬಾನಂಗಳದಲ್ಲಿ ವಿವಿಧ ಚಿತ್ತಾರಗಳನ್ನು ಮೂಡಿಸಿದರೆ, ಮತ್ತೊಂದೆಡೆ ಗಾಯಕ ವಿಜಯ್​ ಪ್ರಕಾಶ್​ ಅವರ ಗಾಯನ ಡ್ರೋನ್​ ಶೋಗೆ ಸಾಥ್​ ನೀಡಿತು. | Read More

ETV Bharat Live Updates
ETV Bharat Live Updates - MYSURU

06:58 AM, 08 Oct 2024 (IST)

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ

ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. | Read More

ETV Bharat Live Updates
ETV Bharat Live Updates - STATE GOVT EMPLOYEES ASSOCIATION

06:53 AM, 08 Oct 2024 (IST)

ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ತೀರ್ಮಾನ - Mining Proposal

ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 16ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. | Read More

ETV Bharat Live Updates
ETV Bharat Live Updates - MINING PROPOSAL IN KAPPATAGUDDA

09:20 AM, 08 Oct 2024 (IST)

ಟರ್ಕಿ ದೇಶದ ಸಜ್ಜೆ ಬೆಳೆದು ಬಂಪರ್ ಲಾಭ ಪಡೆದ ಗಂಗಾವತಿ ರೈತ: ಹೊಲಕ್ಕೆ ಕೃಷಿ ಅಧಿಕಾರಿಗಳು ಭೇಟಿ

ಈ ಟರ್ಕಿ ಬೆಳೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗುವುದಾದರೆ, ಈ ತಳಿಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಒದಗಿಸಲಾಗುವುದು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ. | Read More

ETV Bharat Live Updates
ETV Bharat Live Updates - KOPPALA

08:31 AM, 08 Oct 2024 (IST)

ಅನಧಿಕೃತ ಕೊಳವೆ ಬಾವಿ, ಆಸ್ತಿ ಹಾನಿ ಪ್ರಕರಣಗಳ ಸಂಬಂಧ ಪಾಲಿಕೆಯಿಂದ ದೂರು: ಎಫ್‌ಐಆರ್‌ ದಾಖಲು

ಅನಧಿಕೃತ ಕೊಳವೆಬಾವಿ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಹಾಗೂ ಆಸ್ತಿ ಹಾನಿ ಮಾಡಿರುವ ಕುರಿತು ಆರ್‌.ಆರ್ ನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ. | Read More

ETV Bharat Live Updates
ETV Bharat Live Updates - BENGALURU

07:15 AM, 08 Oct 2024 (IST)

ಗ್ರಾಮಸಭೆಗೆ ಮಾರ್ಗಸೂಚಿ; ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸಚಿವ ಖರ್ಗೆ ಸೂಚನೆ

ಗ್ರಾಮಸಭೆ ನಡೆಸಲು ಮಾರ್ಗಸೂಚಿ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮಗಳ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದರು. | Read More

ETV Bharat Live Updates
ETV Bharat Live Updates - GRAM SABHA GUIDELINE

07:07 AM, 08 Oct 2024 (IST)

ನಾಲ್ಕು ಹೆಚ್ಚುವರಿ ರಾಷ್ಟ್ರೀಯ ದಿನಗಳ ಆಚರಣೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಕೀಲ ಎಂ.ಎಸ್. ಚಂದ್ರಶೇಖರಬಾಬು ಹಾಗೂ ಖಗೋಳಶಾಸಜ್ಞ ಜಿ. ರವೀಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಎನ್.ವಿ. ಅಂಜಾರಿಯಾ ಹಾಗೂ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿತು. | Read More

ETV Bharat Live Updates
ETV Bharat Live Updates - KARNATAKA HIGH COURT

07:03 AM, 08 Oct 2024 (IST)

ಮೈಸೂರು ದಸರಾ: ಆಗಸದಲ್ಲಿ ಮೂಡಿದ ಸಹಸ್ರಾರು ಡ್ರೋನ್‌ಗಳ ಕಲರವ; ವಿಜಯ್​ ಪ್ರಕಾಶ್ ಗಾಯನ ಮೋಡಿ

ಪಂಜಿನ ಕವಾಯತು ಮೈದಾನದಲ್ಲಿ 1500 ಡ್ರೋನ್‌ಗಳು ಬಾನಂಗಳದಲ್ಲಿ ವಿವಿಧ ಚಿತ್ತಾರಗಳನ್ನು ಮೂಡಿಸಿದರೆ, ಮತ್ತೊಂದೆಡೆ ಗಾಯಕ ವಿಜಯ್​ ಪ್ರಕಾಶ್​ ಅವರ ಗಾಯನ ಡ್ರೋನ್​ ಶೋಗೆ ಸಾಥ್​ ನೀಡಿತು. | Read More

ETV Bharat Live Updates
ETV Bharat Live Updates - MYSURU

06:58 AM, 08 Oct 2024 (IST)

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ

ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. | Read More

ETV Bharat Live Updates
ETV Bharat Live Updates - STATE GOVT EMPLOYEES ASSOCIATION

06:53 AM, 08 Oct 2024 (IST)

ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ತೀರ್ಮಾನ - Mining Proposal

ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿನ 28 ಗಣಿಗಾರಿಕೆ ಪ್ರಸ್ತಾವನೆ ಮುಂದೂಡಲು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 16ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. | Read More

ETV Bharat Live Updates
ETV Bharat Live Updates - MINING PROPOSAL IN KAPPATAGUDDA
Last Updated : 20 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.