ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ್ದಾರೆ. | Read More
ಕರ್ನಾಟಕ ಸುದ್ದಿ - Live Updates Tue Oct 22 2024: Karnataka Today News
Published : 1 hours ago
|Updated : 1 hours ago
ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್
ರೈಸ್ ಪುಲ್ಲಿಂಗ್ ಚೊಂಬು ತೋರಿಸಿ ಕೋಟ್ಯಂತರ ಮೌಲ್ಯದ ಜಮೀನು ಬರೆಸಿಕೊಂಡಿದ್ದ ಐವರ ಬಂಧನ
ರೈಸ್ ಪುಲ್ಲಿಂಗ್ ಚೊಂಬು ವ್ಯವಹಾರದ ಕಥೆ ಹಣೆದು ಉದ್ಯಮಿಯೊಬ್ಬರಿಂದ ಕೋಟ್ಯಂತರ ಮೌಲ್ಯದ ಆಸ್ತಿ ಬರೆಸಿಕೊಂಡು ಮೋಸ ಮಾಡಿದ ಆರೋಪದಡಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. | Read More
ಆಟವಾಡುವಾಗ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ ಅಣ್ಣ - ತಂಗಿ: ಶೋಧ
ಅಣ್ಣ- ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ. | Read More
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂರನೇ ಆರೋಪಿ ಪವನ್ ಸ್ಥಳಾಂತರ ಆದೇಶ ರದ್ದುಗೊಳಿಸಿದ ಹೈಕೋರ್ಟ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪವನ್ ಅಲಿಯಾಸ್ ಪುಟ್ಟಸ್ವಾಮಿಯನ್ನು ಬೆಂಗಳೂರಿನಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. | Read More
ಚನ್ನಪಟ್ಟಣ ಟಿಕೆಟ್ ಬಿಕ್ಕಟ್ಟು: ಇಂದು ಜೆಡಿಎಸ್ ಸಭೆ, ಅಭ್ಯರ್ಥಿ ಆಯ್ಕೆ ಸಾಧ್ಯತೆ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಎನ್ಡಿಎ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಇತ್ತ ಜೆಡಿಎಸ್ ನಾಯಕರು ದೇವೇಗೌಡರ ಜೊತೆ ಸಭೆ ನಡೆಸಿದರು. | Read More
ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ್ದಾರೆ. | Read More
ರೈಸ್ ಪುಲ್ಲಿಂಗ್ ಚೊಂಬು ತೋರಿಸಿ ಕೋಟ್ಯಂತರ ಮೌಲ್ಯದ ಜಮೀನು ಬರೆಸಿಕೊಂಡಿದ್ದ ಐವರ ಬಂಧನ
ರೈಸ್ ಪುಲ್ಲಿಂಗ್ ಚೊಂಬು ವ್ಯವಹಾರದ ಕಥೆ ಹಣೆದು ಉದ್ಯಮಿಯೊಬ್ಬರಿಂದ ಕೋಟ್ಯಂತರ ಮೌಲ್ಯದ ಆಸ್ತಿ ಬರೆಸಿಕೊಂಡು ಮೋಸ ಮಾಡಿದ ಆರೋಪದಡಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. | Read More
ಆಟವಾಡುವಾಗ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ ಅಣ್ಣ - ತಂಗಿ: ಶೋಧ
ಅಣ್ಣ- ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ. | Read More
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂರನೇ ಆರೋಪಿ ಪವನ್ ಸ್ಥಳಾಂತರ ಆದೇಶ ರದ್ದುಗೊಳಿಸಿದ ಹೈಕೋರ್ಟ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪವನ್ ಅಲಿಯಾಸ್ ಪುಟ್ಟಸ್ವಾಮಿಯನ್ನು ಬೆಂಗಳೂರಿನಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. | Read More
ಚನ್ನಪಟ್ಟಣ ಟಿಕೆಟ್ ಬಿಕ್ಕಟ್ಟು: ಇಂದು ಜೆಡಿಎಸ್ ಸಭೆ, ಅಭ್ಯರ್ಥಿ ಆಯ್ಕೆ ಸಾಧ್ಯತೆ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಎನ್ಡಿಎ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಇತ್ತ ಜೆಡಿಎಸ್ ನಾಯಕರು ದೇವೇಗೌಡರ ಜೊತೆ ಸಭೆ ನಡೆಸಿದರು. | Read More