ದಾವಣಗೆರೆಯಲ್ಲಿ ಮಾವನನ್ನೇ ಅಳಿಯನೊಬ್ಬ ಕೊಲೆ ಮಾಡಿದ ಘಟನೆ ನಡೆದಿದೆ. 40 ಲಕ್ಷ ರೂಪಾಯಿ ಜೀವವಿಮೆ ಹಣಕ್ಕಾಗಿ ಈ ಹತ್ಯೆ ನಡೆದಿದೆ. | Read More
Todays Karnataka News - Live: ಕರ್ನಾಟಕ Wed Nov 06 2024 ಇತ್ತೀಚಿನ ಸುದ್ದಿ - KARNATAKA NEWS TODAY WED NOV 06 2024
![Todays Karnataka News - Live: ಕರ್ನಾಟಕ Wed Nov 06 2024 ಇತ್ತೀಚಿನ ಸುದ್ದಿ Etv Bharat](https://etvbharatimages.akamaized.net/etvbharat/prod-images/06-11-2024/1200-675-etv-bharat-karnataka-live-updates.jpg?imwidth=3840)
![Karnataka Live News Desk author img](https://etvbharatimages.akamaized.net/etvbharat/prod-images/authors/karnatakalivenewsdesk-1726464399.jpeg)
Published : Nov 6, 2024, 8:10 AM IST
|Updated : Nov 6, 2024, 11:03 PM IST
ದಾವಣಗೆರೆ: ತಾನೇ ಜೀವವಿಮೆ ಮಾಡಿಸಿ, ₹40 ಲಕ್ಷ ಹಣಕ್ಕಾಗಿ ಮಾವನನ್ನೇ ಕೊಂದ ಅಳಿಯ!
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842861-thumbnail-16x9-don.jpg)
ಚನ್ನಪಟ್ಟಣ ಉಪ ಚುನಾವಣೆ: ಮೈತ್ರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ
ಜೆಡಿಎಸ್ ಮತ್ತು ಬಿಜೆಪಿ ನಾಯಕರು ನನ್ನ ಮೇಲೆ ಸುಳ್ಳು ಆರೋಪ ಮಾಡಿ ನನ್ನ ಹೆಸರಿಗೆ ಮಸಿ ಬಳಿದು, ನನ್ನನ್ನು ಅಧಿಕಾರದಿಂದ ಕೆಳಗಿಳಸಬೇಕೆಂಬ ದುಷ್ಟ ಪ್ರಯತ್ನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22843277-thumbnail-16x9-ck.jpg)
ನರ್ಸರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿನಾಯತಿಗೆ ಹೈಕೋರ್ಟ್ ಸಲಹೆ
ಕರ್ನಾಟಕದಲ್ಲಿ ನರ್ಸರಿಗಳಿಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳಿಲ್ಲ. ಹಾಗಾಗಿ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಲ್ಲಿ ನರ್ಸರಿಗಳಿಗೆ ಮಾನ್ಯತೆ ನೀಡುವಂತೆ ರಾಜ್ಯದಲ್ಲೂ ಸಹ ವ್ಯವಸ್ಥೆ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿದೆ | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22843373-2-22843373-1730912492860.jpg)
ಎಡಿಜಿಪಿ ಚಂದ್ರಶೇಖರ್ಗೆ ಬೆದರಿಕೆ ಆರೋಪ: ಹೆಚ್ಡಿಕೆ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ನೀಡಿರುವ ದೂರಿನ ಸಂಬಂಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಆದೇಶಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842448-thumbnail-16x9-ck.jpg)
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ವೈದ್ಯಕೀಯ ವರದಿ ಹೈಕೋರ್ಟ್ಗೆ ಸಲ್ಲಿಕೆ
ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಆರೋಗ್ಯದ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22843278-thumbnail-16x9-highnewjpg.jpg)
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ವಿಜಯೇಂದ್ರ ಪ್ರಚಾರ: ಗೆಲ್ಲಿಸಲು ಮತದಾರರಲ್ಲಿ ಮನವಿ
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರಚಾರ ನಡೆಸಿದರು. ಹೆಚ್ಚಿನ ಅಂತರದ ಮತಗಳಿಂದ ಗೆಲ್ಲಿಸಲು ಮತದಾರರಲ್ಲಿ ಮನವಿ ಮಾಡಿದರು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842550-thumbnail-16x9-don.jpg)
2026ರ ವೇಳೆಗೆ 175 ಕಿ.ಮೀ ನೂತನ ಮೆಟ್ರೋ ಮಾರ್ಗ ಸಾರ್ವಜನಿಕರ ಸೇವೆಗೆ: ಡಿ.ಕೆ.ಶಿವಕುಮಾರ್
ಮೆಟ್ರೋ ಮಾರ್ಗದ ಒಂದು ಹಾಗೂ ಎರಡನೇ ಹಂತಗಳನ್ನು ಪೂರ್ಣಗೊಳಿಸಿದ್ದು, ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841189-thumbnail-16x9-ck---copy.jpeg)
ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಹಾವೇರಿ ನಗರದಲ್ಲಿ ಆರೋಪಿ ಸೆರೆ
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿ, ಮುಂಬೈ ಪೊಲೀಸರ ವಶಕ್ಕೆ ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842322-thumbnail-16x9-ck.jpg)
ವದಂತಿ ನಂಬದೇ 10 ರೂ. ನಾಣ್ಯ ಚಲಾವಣೆ ಮಾಡಿ; ಚಾಮರಾಜನಗರ ಡಿಸಿ ಮನವಿ
ಕೆಲ ವರ್ಷಗಳಿಂದ 10 ನಾಣ್ಯದ ಚಲಾವಣೆಗೆ ಬಗ್ಗೆ ಜನರು, ವ್ಯಾಪಾರಿಗಳು ವದಂತಿಗಳಿಂದ ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿಯವರೇ ಸ್ಪಷ್ಟನೆ ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841945-thumbnail-16x9-coin.jpg)
13 ವರ್ಷದ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ
13 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 28 ವಾರಗಳ ಭ್ರೂಣವನ್ನು ತೆಗೆಸಿಕೊಳ್ಳಲು ಹೈಕೋರ್ಟ್ ಅನುಮತಿ ನೀಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841539-thumbnail-16x9-ck.jpg)
ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಬಿಎಂಟಿಸಿ ಚಾಲಕ ಸಾವು!
ಬಿಎಂಟಿಸಿ ಬಸ್ ಚಾಲಕನೊಬ್ಬ ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. | Read More
ಹಬ್ಬದ ಸೀಸನ್ನಲ್ಲಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ದಾಖಲೆ ಆದಾಯ ಸಂಗ್ರಹ
ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಸಾಲು ಸಾಲು ರಜೆ ಇದ್ದುದರಿಂದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ದಾಖಲೆ ಆದಾಯ ಸಂಗ್ರಹವಾಗಿದೆ ಎಂದು ಸಂಸ್ಥೆಯು ಪ್ರಕಟಣೆ ಮೂಲಕ ಹೇಳಿಕೊಂಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841197-thumbnail-16x9-etv.jpg)
ಮಂಗಳೂರು: ಡಿ.10ರೊಳಗೆ ಬಸ್ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಗಡುವು
ಮಂಗಳೂರು ನಗರದಲ್ಲಿ ಓಡಾಟ ನಡೆಸುವ ಎಕ್ಸ್ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಗಡುವು ವಿಧಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839690-thumbnail-16x9-ck.jpg)
ಅಬಕಾರಿ ಇಲಾಖೆಯಲ್ಲಿ ವಾರಕ್ಕೆ ₹18 ಕೋಟಿ ಹಫ್ತಾ ವಸೂಲಿ ಆರೋಪ: ಏನಪ್ಪ ಇದು ನನಗೇ ಅರ್ಥವೇ ಆಗುತ್ತಿಲ್ಲವೆಂದ ತಿಮ್ಮಾಪುರ
ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839704-thumbnail-16x9-timmapur.jpg)
ವಿಚಾರಣೆಯಲ್ಲಿ ಕೇಳಿದ ಎಲ್ಲ ಪ್ರೆಶ್ನೆಗಳಿಗೆ ಉತ್ತರ ನೀಡಿರುವೆ: ಸಿದ್ದರಾಮಯ್ಯ
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿ ಹೊರಬಂದ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದರು. | Read More
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ: ಆರೋಪಿಗೆ ಹುಬ್ಬಳ್ಳಿಯಲ್ಲಿ ಮುಂಬೈ ಪೊಲೀಸರಿಂದ ಶೋಧ
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಮುಂಬೈ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839280-thumbnail-16x9-newsss.jpg)
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು: ಯಡಿಯೂರಪ್ಪ
ಸಿದ್ದರಾಮಯ್ಯ ಪ್ರಾಮಾಣಿಕರೇ ಆಗಿದ್ದರೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839151-thumbnail-16x9-meg.jpg)
ಚಿಕ್ಕೋಡಿ: ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವಗಳು ಪತ್ತೆಯಾಗಿವೆ. | Read More
ಒಣಭೂಮಿಯಲ್ಲಿ ಮಹಾರಾಷ್ಟ್ರದ 'ಪಂದ್ರಾ ಪಪ್ಪಾಯಿ' ಬೆಳೆದು ₹10 ಲಕ್ಷ ಲಾಭಗಳಿಸಿದ ದಾವಣಗೆರೆ ರೈತ
ದಾವಣಗೆರೆಯ ರೈತರೊಬ್ಬರು ಮಹಾರಾಷ್ಟ್ರದ ಪಂದ್ರಾ ತಳಿಯ ಪಪ್ಪಾಯಿ ಬೆಳೆದು ಯಶಸ್ವಿಯಾಗಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837771-thumbnail-16x9-tt.jpg)
ಎಸ್ಡಿಎ ಆತ್ಮಹತ್ಯೆ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಪ್ರತಿಕ್ರಿಯೆ
ಆತ್ಮಹತ್ಯೆ ಮಾಡಿಕೊಂಡ ಎಸ್ಡಿಎ ರುದ್ರಣ್ಣ ಯಡವಣ್ಣವರ ಎಲ್ಲಿಯೂ ನನ್ನ ಹೆಸರು ಪ್ರಸ್ತಾಪ ಮಾಡಲಿಲ್ಲ. ಬಿಜೆಪಿಯವಗರು ಹೇಳುವ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22838571-thumbnail-16x9-meg.jpg)
ಎರಡು ಗಂಟೆ ತನಿಖೆ ಮುಗಿಸಿ ಲೋಕಾಯುಕ್ತ ಸಂಸ್ಥೆಯಿಂದ ಹೊರಗೆ ಬಂದ ಸಿಎಂ ಸಿದ್ದರಾಮಯ್ಯ
ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಲೋಕಾಯುಕ್ತ ಎಸ್. ಪಿ. ಉದೇಶ್ ನೀಡಿದ ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ, ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. | Read More
ಬೆಂಗಳೂರು: ಶೀಲ ಶಂಕಿಸಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ
ತನ್ನ ಪತ್ನಿಯನ್ನು ಹತ್ಯೆಗೈಯ್ದು ಬಳಿಕ ತಾನೂ ಸಾಯಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836840-thumbnail-16x9-am.jpg)
ಕೊಪ್ಪಳ ಜಿಲ್ಲೆಯ ಮೊದಲ ಹೈಟೆಕ್ ಹಾರ್ವೆಸ್ಟರ್ ಹಬ್ ಆರಂಭ; ರೈತರಿಗೆ ಸಹಕಾರ
ಕೂಲಿಕಾರರ ತೀವ್ರ ಸಮಸ್ಯೆ ಎದುರಿಸುತ್ತಿರುವ ರೈತ ವರ್ಗಕ್ಕೆ ನೆರವಾಗುವ ಉದ್ದೇಶಕ್ಕೆ ಸರ್ಕಾರ ಕೃಷಿ ಇಲಾಖೆಯ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್ ಆರಂಭಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836701-thumbnail-16x9-am.jpg)
ಮಂಗಳೂರಿನ ಪಿಲಿಕುಳ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ: ಯಾರೆಲ್ಲಾ ಬಂದಿದ್ದಾರೆ ನೋಡಿ!
ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಕೇಂದ್ರ ಮೃಗಾಲಯದ ಒಪ್ಪಿಗೆ ಪಡೆದು ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಪ್ರಾಣಿ, ಪಕ್ಷಿಗಳನ್ನು ತರಲಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837183-thumbnail-16x9-meg.jpg)
ಮುಡಾ ಪ್ರಕರಣದ ವಿಚಾರಣೆ: ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ
ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837725-thumbnail-16x9-meg.jpg)
ಚನ್ನಪಟ್ಟಣ ಉಪಚುನಾವಣೆ: ನ.12ರ ಸಂಜೆಯಿಂದ ನ.14ರವರೆಗೆ ನಿಷೇಧಾಜ್ಞೆ
ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ನ.12ರಿಂದ ನಿಷೇಧಾಜ್ಞೆ ಇರಲಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837189-thumbnail-16x9-am.jpg)
ಸ್ಯಾಟಲೈಟ್ ಟೌನ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನ: ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶ
ಹೊಸಕೋಟೆ ಹೊರವಲಯದ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿಯಲ್ಲಿ 36 ಹಳ್ಳಿಗಳ 18,500 ಸಾವಿರ ಎಕರೆ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836992-thumbnail-16x9-meg.jpg)
ವಕ್ಫ್ ಆಸ್ತಿ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಈವರೆಗೆ ಬಿಡುಗಡೆ ಮಾಡಿದ ಅನುದಾನದ ವಿವರ
ವಕ್ಫ್ ಆಸ್ತಿ ರಕ್ಷಣೆಗಾಗಿ ತಂತಿ ಬೇಲಿ, ಕಾಂಪೌಂಡ್ ಗೋಡೆ ನಿರ್ಮಿಸುವುದು ಸೇರಿದಂತೆ ರಾಜ್ಯ ಸರ್ಕಾರ 10 ವರ್ಷದಲ್ಲಿ ಸುಮಾರು 187.21 ಕೋಟಿ ರೂ. ಅನುದಾನ ಖರ್ಚು ಮಾಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836685-thumbnail-16x9-am.jpg)
ವಕ್ಫ್ ಆಸ್ತಿ ಪ್ರಕರಣ: ಉಪ್ಪಿನ ಬೆಟಗೇರಿ ಗ್ರಾಮದ ರೈತರು ನಿರಾಳ
ಸದ್ಯದ ವಕ್ಫ್ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡುವುದಕ್ಕೂ ಹಿಂದೆಯೇ ಉಪ್ಪಿನ ಬೆಟಗೇರಿಯ ಆರು ರೈತರ ಜಮೀನಿನ ಪಹಣಿಯಲ್ಲಿ 'ವಕ್ಫ್ ಆಸ್ತಿ' ಎಂದು ನಮೂದಾಗಿದ್ದು ಬೆಳಕಿಗೆ ಬಂದಿತ್ತು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836990-thumbnail-16x9-meg.jpg)
ಶೃಂಗೇರಿಯಿಂದ-ಕಿಷ್ಕಿಂಧೆವರೆಗೂ ನಿರ್ಮಲ ತುಂಗಭದ್ರಾ ಅಭಿಯಾನ
ಇಂದಿನಿಂದ ನವೆಂಬರ್ 14ರವರೆಗೆ ನಿರ್ಮಲ ತುಂಗಭದ್ರಾ ಅಭಿಯಾನವನ್ನು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಹಾಗೂ ಪರ್ಯಾವರಣ ಟ್ರಸ್ಟ್ ಹಮ್ಮಿಕೊಂಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836696-thumbnail-16x9-am.jpg)
ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ದಿನಾಂಕ ನಿಗದಿಯಾಗಿಲ್ಲ: ಹೈಕೋರ್ಟ್ಗೆ ಸರ್ಕಾರದ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ಆಕ್ಷೇಪವಿಲ್ಲ. ಆದರೆ, ಪಿಲಿಕುಳ ಮೃಗಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅರ್ಜಿದಾರರು ಹೇಳಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836706-thumbnail-16x9-meg.jpg)
ಗಂಗಾವತಿ: ನೇತ್ರದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ತಂದೆ
ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ ಮಗನ ಕಣ್ಣುಗಳನ್ನು ತಂದೆ ದಾನ ಮಾಡಿದ್ದು, ಮತ್ತೊಬ್ಬರ ಬಾಳಿಗೆ ಬೆಳಕಾಗಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836699-thumbnail-16x9-merg.jpg)
ಮೈಸೂರು: ಕೆಂಪೇಗೌಡನಹುಂಡಿ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ
ಸೆ.15ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಇದೇ ಗ್ರಾಮದ ನಾಗೇಶ್ ಎಂಬವರು ತಮ್ಮ ಸಾವಿಗೆ ಈ ದಂಪತಿಯೇ ಕಾರಣ ಎಂದು ಪತ್ರ ಬರೆದಿಟ್ಟಿದ್ದರು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836682-thumbnail-16x9-meg.jpg)
ದಾವಣಗೆರೆ: ತಾನೇ ಜೀವವಿಮೆ ಮಾಡಿಸಿ, ₹40 ಲಕ್ಷ ಹಣಕ್ಕಾಗಿ ಮಾವನನ್ನೇ ಕೊಂದ ಅಳಿಯ!
ದಾವಣಗೆರೆಯಲ್ಲಿ ಮಾವನನ್ನೇ ಅಳಿಯನೊಬ್ಬ ಕೊಲೆ ಮಾಡಿದ ಘಟನೆ ನಡೆದಿದೆ. 40 ಲಕ್ಷ ರೂಪಾಯಿ ಜೀವವಿಮೆ ಹಣಕ್ಕಾಗಿ ಈ ಹತ್ಯೆ ನಡೆದಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842861-thumbnail-16x9-don.jpg)
ಚನ್ನಪಟ್ಟಣ ಉಪ ಚುನಾವಣೆ: ಮೈತ್ರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ
ಜೆಡಿಎಸ್ ಮತ್ತು ಬಿಜೆಪಿ ನಾಯಕರು ನನ್ನ ಮೇಲೆ ಸುಳ್ಳು ಆರೋಪ ಮಾಡಿ ನನ್ನ ಹೆಸರಿಗೆ ಮಸಿ ಬಳಿದು, ನನ್ನನ್ನು ಅಧಿಕಾರದಿಂದ ಕೆಳಗಿಳಸಬೇಕೆಂಬ ದುಷ್ಟ ಪ್ರಯತ್ನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22843277-thumbnail-16x9-ck.jpg)
ನರ್ಸರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿನಾಯತಿಗೆ ಹೈಕೋರ್ಟ್ ಸಲಹೆ
ಕರ್ನಾಟಕದಲ್ಲಿ ನರ್ಸರಿಗಳಿಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳಿಲ್ಲ. ಹಾಗಾಗಿ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಲ್ಲಿ ನರ್ಸರಿಗಳಿಗೆ ಮಾನ್ಯತೆ ನೀಡುವಂತೆ ರಾಜ್ಯದಲ್ಲೂ ಸಹ ವ್ಯವಸ್ಥೆ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿದೆ | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22843373-2-22843373-1730912492860.jpg)
ಎಡಿಜಿಪಿ ಚಂದ್ರಶೇಖರ್ಗೆ ಬೆದರಿಕೆ ಆರೋಪ: ಹೆಚ್ಡಿಕೆ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ನೀಡಿರುವ ದೂರಿನ ಸಂಬಂಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಆದೇಶಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842448-thumbnail-16x9-ck.jpg)
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ವೈದ್ಯಕೀಯ ವರದಿ ಹೈಕೋರ್ಟ್ಗೆ ಸಲ್ಲಿಕೆ
ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಆರೋಗ್ಯದ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22843278-thumbnail-16x9-highnewjpg.jpg)
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ವಿಜಯೇಂದ್ರ ಪ್ರಚಾರ: ಗೆಲ್ಲಿಸಲು ಮತದಾರರಲ್ಲಿ ಮನವಿ
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರಚಾರ ನಡೆಸಿದರು. ಹೆಚ್ಚಿನ ಅಂತರದ ಮತಗಳಿಂದ ಗೆಲ್ಲಿಸಲು ಮತದಾರರಲ್ಲಿ ಮನವಿ ಮಾಡಿದರು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842550-thumbnail-16x9-don.jpg)
2026ರ ವೇಳೆಗೆ 175 ಕಿ.ಮೀ ನೂತನ ಮೆಟ್ರೋ ಮಾರ್ಗ ಸಾರ್ವಜನಿಕರ ಸೇವೆಗೆ: ಡಿ.ಕೆ.ಶಿವಕುಮಾರ್
ಮೆಟ್ರೋ ಮಾರ್ಗದ ಒಂದು ಹಾಗೂ ಎರಡನೇ ಹಂತಗಳನ್ನು ಪೂರ್ಣಗೊಳಿಸಿದ್ದು, ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841189-thumbnail-16x9-ck---copy.jpeg)
ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಹಾವೇರಿ ನಗರದಲ್ಲಿ ಆರೋಪಿ ಸೆರೆ
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿ, ಮುಂಬೈ ಪೊಲೀಸರ ವಶಕ್ಕೆ ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22842322-thumbnail-16x9-ck.jpg)
ವದಂತಿ ನಂಬದೇ 10 ರೂ. ನಾಣ್ಯ ಚಲಾವಣೆ ಮಾಡಿ; ಚಾಮರಾಜನಗರ ಡಿಸಿ ಮನವಿ
ಕೆಲ ವರ್ಷಗಳಿಂದ 10 ನಾಣ್ಯದ ಚಲಾವಣೆಗೆ ಬಗ್ಗೆ ಜನರು, ವ್ಯಾಪಾರಿಗಳು ವದಂತಿಗಳಿಂದ ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿಯವರೇ ಸ್ಪಷ್ಟನೆ ನೀಡಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841945-thumbnail-16x9-coin.jpg)
13 ವರ್ಷದ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ
13 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 28 ವಾರಗಳ ಭ್ರೂಣವನ್ನು ತೆಗೆಸಿಕೊಳ್ಳಲು ಹೈಕೋರ್ಟ್ ಅನುಮತಿ ನೀಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841539-thumbnail-16x9-ck.jpg)
ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಬಿಎಂಟಿಸಿ ಚಾಲಕ ಸಾವು!
ಬಿಎಂಟಿಸಿ ಬಸ್ ಚಾಲಕನೊಬ್ಬ ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. | Read More
ಹಬ್ಬದ ಸೀಸನ್ನಲ್ಲಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ದಾಖಲೆ ಆದಾಯ ಸಂಗ್ರಹ
ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಸಾಲು ಸಾಲು ರಜೆ ಇದ್ದುದರಿಂದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ದಾಖಲೆ ಆದಾಯ ಸಂಗ್ರಹವಾಗಿದೆ ಎಂದು ಸಂಸ್ಥೆಯು ಪ್ರಕಟಣೆ ಮೂಲಕ ಹೇಳಿಕೊಂಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22841197-thumbnail-16x9-etv.jpg)
ಮಂಗಳೂರು: ಡಿ.10ರೊಳಗೆ ಬಸ್ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಗಡುವು
ಮಂಗಳೂರು ನಗರದಲ್ಲಿ ಓಡಾಟ ನಡೆಸುವ ಎಕ್ಸ್ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಗಡುವು ವಿಧಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839690-thumbnail-16x9-ck.jpg)
ಅಬಕಾರಿ ಇಲಾಖೆಯಲ್ಲಿ ವಾರಕ್ಕೆ ₹18 ಕೋಟಿ ಹಫ್ತಾ ವಸೂಲಿ ಆರೋಪ: ಏನಪ್ಪ ಇದು ನನಗೇ ಅರ್ಥವೇ ಆಗುತ್ತಿಲ್ಲವೆಂದ ತಿಮ್ಮಾಪುರ
ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839704-thumbnail-16x9-timmapur.jpg)
ವಿಚಾರಣೆಯಲ್ಲಿ ಕೇಳಿದ ಎಲ್ಲ ಪ್ರೆಶ್ನೆಗಳಿಗೆ ಉತ್ತರ ನೀಡಿರುವೆ: ಸಿದ್ದರಾಮಯ್ಯ
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿ ಹೊರಬಂದ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದರು. | Read More
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ: ಆರೋಪಿಗೆ ಹುಬ್ಬಳ್ಳಿಯಲ್ಲಿ ಮುಂಬೈ ಪೊಲೀಸರಿಂದ ಶೋಧ
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಮುಂಬೈ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839280-thumbnail-16x9-newsss.jpg)
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು: ಯಡಿಯೂರಪ್ಪ
ಸಿದ್ದರಾಮಯ್ಯ ಪ್ರಾಮಾಣಿಕರೇ ಆಗಿದ್ದರೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22839151-thumbnail-16x9-meg.jpg)
ಚಿಕ್ಕೋಡಿ: ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವಗಳು ಪತ್ತೆಯಾಗಿವೆ. | Read More
ಒಣಭೂಮಿಯಲ್ಲಿ ಮಹಾರಾಷ್ಟ್ರದ 'ಪಂದ್ರಾ ಪಪ್ಪಾಯಿ' ಬೆಳೆದು ₹10 ಲಕ್ಷ ಲಾಭಗಳಿಸಿದ ದಾವಣಗೆರೆ ರೈತ
ದಾವಣಗೆರೆಯ ರೈತರೊಬ್ಬರು ಮಹಾರಾಷ್ಟ್ರದ ಪಂದ್ರಾ ತಳಿಯ ಪಪ್ಪಾಯಿ ಬೆಳೆದು ಯಶಸ್ವಿಯಾಗಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837771-thumbnail-16x9-tt.jpg)
ಎಸ್ಡಿಎ ಆತ್ಮಹತ್ಯೆ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಪ್ರತಿಕ್ರಿಯೆ
ಆತ್ಮಹತ್ಯೆ ಮಾಡಿಕೊಂಡ ಎಸ್ಡಿಎ ರುದ್ರಣ್ಣ ಯಡವಣ್ಣವರ ಎಲ್ಲಿಯೂ ನನ್ನ ಹೆಸರು ಪ್ರಸ್ತಾಪ ಮಾಡಲಿಲ್ಲ. ಬಿಜೆಪಿಯವಗರು ಹೇಳುವ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22838571-thumbnail-16x9-meg.jpg)
ಎರಡು ಗಂಟೆ ತನಿಖೆ ಮುಗಿಸಿ ಲೋಕಾಯುಕ್ತ ಸಂಸ್ಥೆಯಿಂದ ಹೊರಗೆ ಬಂದ ಸಿಎಂ ಸಿದ್ದರಾಮಯ್ಯ
ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಲೋಕಾಯುಕ್ತ ಎಸ್. ಪಿ. ಉದೇಶ್ ನೀಡಿದ ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ, ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. | Read More
ಬೆಂಗಳೂರು: ಶೀಲ ಶಂಕಿಸಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ
ತನ್ನ ಪತ್ನಿಯನ್ನು ಹತ್ಯೆಗೈಯ್ದು ಬಳಿಕ ತಾನೂ ಸಾಯಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836840-thumbnail-16x9-am.jpg)
ಕೊಪ್ಪಳ ಜಿಲ್ಲೆಯ ಮೊದಲ ಹೈಟೆಕ್ ಹಾರ್ವೆಸ್ಟರ್ ಹಬ್ ಆರಂಭ; ರೈತರಿಗೆ ಸಹಕಾರ
ಕೂಲಿಕಾರರ ತೀವ್ರ ಸಮಸ್ಯೆ ಎದುರಿಸುತ್ತಿರುವ ರೈತ ವರ್ಗಕ್ಕೆ ನೆರವಾಗುವ ಉದ್ದೇಶಕ್ಕೆ ಸರ್ಕಾರ ಕೃಷಿ ಇಲಾಖೆಯ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್ ಆರಂಭಿಸಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836701-thumbnail-16x9-am.jpg)
ಮಂಗಳೂರಿನ ಪಿಲಿಕುಳ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ: ಯಾರೆಲ್ಲಾ ಬಂದಿದ್ದಾರೆ ನೋಡಿ!
ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಕೇಂದ್ರ ಮೃಗಾಲಯದ ಒಪ್ಪಿಗೆ ಪಡೆದು ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಪ್ರಾಣಿ, ಪಕ್ಷಿಗಳನ್ನು ತರಲಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837183-thumbnail-16x9-meg.jpg)
ಮುಡಾ ಪ್ರಕರಣದ ವಿಚಾರಣೆ: ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ
ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837725-thumbnail-16x9-meg.jpg)
ಚನ್ನಪಟ್ಟಣ ಉಪಚುನಾವಣೆ: ನ.12ರ ಸಂಜೆಯಿಂದ ನ.14ರವರೆಗೆ ನಿಷೇಧಾಜ್ಞೆ
ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ನ.12ರಿಂದ ನಿಷೇಧಾಜ್ಞೆ ಇರಲಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22837189-thumbnail-16x9-am.jpg)
ಸ್ಯಾಟಲೈಟ್ ಟೌನ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನ: ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶ
ಹೊಸಕೋಟೆ ಹೊರವಲಯದ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿಯಲ್ಲಿ 36 ಹಳ್ಳಿಗಳ 18,500 ಸಾವಿರ ಎಕರೆ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836992-thumbnail-16x9-meg.jpg)
ವಕ್ಫ್ ಆಸ್ತಿ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಈವರೆಗೆ ಬಿಡುಗಡೆ ಮಾಡಿದ ಅನುದಾನದ ವಿವರ
ವಕ್ಫ್ ಆಸ್ತಿ ರಕ್ಷಣೆಗಾಗಿ ತಂತಿ ಬೇಲಿ, ಕಾಂಪೌಂಡ್ ಗೋಡೆ ನಿರ್ಮಿಸುವುದು ಸೇರಿದಂತೆ ರಾಜ್ಯ ಸರ್ಕಾರ 10 ವರ್ಷದಲ್ಲಿ ಸುಮಾರು 187.21 ಕೋಟಿ ರೂ. ಅನುದಾನ ಖರ್ಚು ಮಾಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836685-thumbnail-16x9-am.jpg)
ವಕ್ಫ್ ಆಸ್ತಿ ಪ್ರಕರಣ: ಉಪ್ಪಿನ ಬೆಟಗೇರಿ ಗ್ರಾಮದ ರೈತರು ನಿರಾಳ
ಸದ್ಯದ ವಕ್ಫ್ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡುವುದಕ್ಕೂ ಹಿಂದೆಯೇ ಉಪ್ಪಿನ ಬೆಟಗೇರಿಯ ಆರು ರೈತರ ಜಮೀನಿನ ಪಹಣಿಯಲ್ಲಿ 'ವಕ್ಫ್ ಆಸ್ತಿ' ಎಂದು ನಮೂದಾಗಿದ್ದು ಬೆಳಕಿಗೆ ಬಂದಿತ್ತು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836990-thumbnail-16x9-meg.jpg)
ಶೃಂಗೇರಿಯಿಂದ-ಕಿಷ್ಕಿಂಧೆವರೆಗೂ ನಿರ್ಮಲ ತುಂಗಭದ್ರಾ ಅಭಿಯಾನ
ಇಂದಿನಿಂದ ನವೆಂಬರ್ 14ರವರೆಗೆ ನಿರ್ಮಲ ತುಂಗಭದ್ರಾ ಅಭಿಯಾನವನ್ನು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಹಾಗೂ ಪರ್ಯಾವರಣ ಟ್ರಸ್ಟ್ ಹಮ್ಮಿಕೊಂಡಿದೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836696-thumbnail-16x9-am.jpg)
ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ದಿನಾಂಕ ನಿಗದಿಯಾಗಿಲ್ಲ: ಹೈಕೋರ್ಟ್ಗೆ ಸರ್ಕಾರದ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ಆಕ್ಷೇಪವಿಲ್ಲ. ಆದರೆ, ಪಿಲಿಕುಳ ಮೃಗಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅರ್ಜಿದಾರರು ಹೇಳಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836706-thumbnail-16x9-meg.jpg)
ಗಂಗಾವತಿ: ನೇತ್ರದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ತಂದೆ
ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ ಮಗನ ಕಣ್ಣುಗಳನ್ನು ತಂದೆ ದಾನ ಮಾಡಿದ್ದು, ಮತ್ತೊಬ್ಬರ ಬಾಳಿಗೆ ಬೆಳಕಾಗಿದ್ದಾರೆ. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836699-thumbnail-16x9-merg.jpg)
ಮೈಸೂರು: ಕೆಂಪೇಗೌಡನಹುಂಡಿ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ
ಸೆ.15ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಇದೇ ಗ್ರಾಮದ ನಾಗೇಶ್ ಎಂಬವರು ತಮ್ಮ ಸಾವಿಗೆ ಈ ದಂಪತಿಯೇ ಕಾರಣ ಎಂದು ಪತ್ರ ಬರೆದಿಟ್ಟಿದ್ದರು. | Read More
![ETV Bharat Live Updates](https://etvbharatimages.akamaized.net/etvbharat/prod-images/06-11-2024/1200-675-22836682-thumbnail-16x9-meg.jpg)