ETV Bharat / state

ನಾಳೆ ಮಂಗಳೂರಲ್ಲಿ ಮೋದಿ ರೋಡ್ ಶೋ: ವಾಹನ ಸಂಚಾರ ನಿಷೇಧಿತ ಮಾರ್ಗಗಳ ಮಾಹಿತಿ ಹೀಗಿದೆ - Modi roadshow in mangaluru

author img

By ETV Bharat Karnataka Team

Published : Apr 13, 2024, 2:17 PM IST

Updated : Apr 13, 2024, 4:46 PM IST

ರೋಡ್​ ಶೋ ಸಾಗುವ ದಾರಿಯಲ್ಲಿ ಸಂಚಾರ ಬಂದ್​ ಮಾಡಲಾಗಿದ್ದು, ಪರ್ಯಾಯ ವಾಹನ ಸಂಚಾರ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ.

Modi roadshow in mangaluru Alternate Road for vahicle route
Modi roadshow in mangaluru Alternate Road for vahicle route

ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆ ನಾಳೆ ಮಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೋಡ್​ ಶೋ ನಡೆಸಲಿದ್ದಾರೆ. ನಗರದ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಸಾಗಲಿದೆ. ಪ್ರಧಾನಿ ಆಗಮನ ಹಿನ್ನೆಲೆ ನಗರದಲ್ಲಿ ಬಿಗಿ ಭದ್ರತೆ ನಡೆಸಲಾಗಿದ್ದು, ವಾಹನ ಸಂಚಾರದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ.

ರೋಡ್​ ಶೋ ಸಾಗುವ ದಾರಿಯಲ್ಲಿ ಸಂಚಾರ ಬಂದ್​ ಮಾಡಲಾಗಿದ್ದು, ಪರ್ಯಾಯ ವಾಹನ ಸಂಚಾರ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ಅಂದರಂತೆ ಯಾವ ಮಾರ್ಗಗಳು ಬಂದ್​ ಆಗಲಿದ್ದು, ಜನರು ಪರ್ಯಾಯವಾಗಿ ಯಾವ ಮಾರ್ಗದಲ್ಲಿ ವಾಹನ ಸಂಚಾರ ಮಾಡಬಹುದು. ಜೊತೆಗೆ ರೋಡ್​ ಶೋ ಕಾರ್ಯಕ್ರಮ ವೀಕ್ಷಿಸುವವರಿಗೆ ಪಾರ್ಕಿಕ್​ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಕುರಿತು ಮಾಹಿತಿಯನ್ನು ಸಂಚಾರಿ ಪೊಲೀಸರು ಹಂಚಿಕೊಂಡಿದ್ದಾರೆ.

  • ವಾಹನ ಸಂಚಾರ ನಿಷೇಧಿತ ಮಾರ್ಗಗಳು
    ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ - ಲಾಲ್‌ಬಾಗ್ - ಬಲ್ಲಾಳ್‌ಬಾಗ್ - ಕೊಡಿಯಾಲ್ ಗುತ್ತು - ಬಿ.ಜಿ ಸ್ಕೂಲ್ ಜಂಕ್ಷನ್ - ಪಿ.ವಿ.ಎಸ್ - ನವಭಾರತ ವೃತ್ತ - ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
  • ಕಾರ್ ಸ್ಟ್ರೀಟ್ - ಕುದ್ರೋಳಿ - ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಮಾರ್ಗ ಬಂದ್​​
  • ಕೆಎಸ್​ಆರ್​ಟಿಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ವಾಹನ ಓಡಾಟವಿಲ್ಲ.
  • ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ವಾಹನ ಸಂಚಾರವಿಲ್ಲ.
  • ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್)ದ ಕಡೆಗೆ
  • ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ
  • ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ
  • ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್
  • ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್
  • ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

    ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:
  1. ಪ್ರಧಾನಮಂತ್ರಿಗಳು ಸಂಚರಿಸುವ ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು - ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ - ಕೆ.ಪಿ.ಟಿ - ಕೊಟ್ಟಾರ ಚೌಕಿ - ಉರ್ವ ಸ್ಟೋರ್ - ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ
  2. ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ - ಲಾಲ್‌ಬಾಗ್ - ಬಲ್ಲಾಳ್‌ಬಾಗ್ - ಕೊಡಿಯಾಲ್ ಗುತ್ತು - ಬಿ.ಜಿ ಸ್ಕೂಲ್ ಜಂಕ್ಷನ್ - ಪಿ.ವಿ.ಎಸ್ - ನವಭಾರತ ವೃತ್ತ - ಸಿಟಿ ಸೆಂಟರ್ - ಹಂಪನಕಟ್ಟೆ
  3. ಪ್ರಧಾನಮಂತ್ರಿಗಳು ವಾಪಸ್​ ಬಜಪೆ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವ ರಸ್ತೆಯಾದ ಹಂಪನಕಟ್ಟ - ಎಲ್.ಹೆಚ್.ಹೆಚ್ - ಬಾವುಟಗುಡ್ಡ - ಡಾ.ಅಂಬೇಡ್ಕರ್ ವೃತ್ತ - ಬಂಟ್ಸ್ ಹಾಸ್ಟೆಲ್ - ಭಾರತ್ ಬೀಡಿ - ಕದ್ರಿ ಕಂಬಳ - ಭಟ್ಟಗುಡ್ಡೆ ರಸ್ತೆಯ ಎರಡು ಬದಿ
  4. ಕಾವೂರು - ಪಂಜಿಮೊಗೆರು - ಕೂಳೂರು - 4 ನೇ ಮೈಲು - ಕೊಟ್ಟಾರಚೌಕಿ ರವರೆಗೆ ರಸ್ತೆಯ ಎರಡು ಬದಿ
  5. ಹಂಪನಕಟ್ಟ - ಎಲ್.ಹೆಚ್.ಹೆಚ್ - ಬಲ್ಮಠ ರೋಡ್ - ರೂಪಾ ಹೋಟೆಲ್ ರಸ್ತೆ - ಡಾ.ಅಂಬೇಡ್ಕರ್ ವೃತ್ತ - ಕಲೆಕ್ಟರ್ಸ್​​ ಗೇಟ್ ವೃತ್ತ - ಹಾರ್ಟಿಕಲ್ಚರ್ ಜಂಕ್ಷನ್ - ಸೈಂಟ್ ಆಗ್ನೇಸ್ - ಶಿವಭಾಗ್ - ನಂತೂರು ವೃತ್ತ - ಪದುವಾ - ಕೆ.ಪಿ.ಟಿ ವರೆಗೆ ಎರಡು ಬದಿಯ ರಸ್ತೆ
  • ಬಿ.ಜಿ. ಜಂಕ್ಷನ್ - ಜೈಲ್ ರೋಡ್ - ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿಯ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧಿಸಲಾಗಿದೆ

    ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ

    ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲ ಬಸ್​ ಹಾಗೂ ಎಲ್ಲ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ - ಕೆಪಿಟಿ ಜಂಕ್ಷನ್ - ನಂತೂರು ಜಂಕ್ಷನ್ - ಶಿವಭಾಗ್ ಜಂಕ್ಷನ್ - ಸೆಂಟ್ ಆಗ್ನೇಸ್ - ಹಾರ್ಟಿಕಲ್ಚರ್ ಜಂಕ್ಷನ್ - ಲೋವರ್ ಬೆಂದೂರು - ಕರಾವಳಿ ಜಂಕ್ಷನ್ - ಕಂಕನಾಡಿ ಜಂಕ್ಷನ್ - ಅವೇರಿ ಜಂಕ್ಷನ್ - ಮಿಲಾಗ್ರಿಸ್ ಜಂಕ್ಷನ್ - ಹಂಪನಕಟ್ಟ ಜಂಕ್ಷನ್ - ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ - ಕ್ಲಾಕ್ ಟವರ್ - ರೈಲ್ವೇ ಸ್ಟೇಷನ್ ಜಂಕ್ಷನ್ - ನಂದಿಗುಡ್ಡ ರೋಡ್ - ಕೋಟಿಚೆನ್ನಯ್ಯ ಸರ್ಕಲ್ - ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  • ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್​ ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ - ಕಂಕನಾಡಿ ಜಂಕ್ಷನ್ - ಅವೇರಿ ಜಂಕ್ಷನ್ - ಮಿಲಾಗ್ರಿಸ್ ಜಂಕ್ಷನ್ - ಹಂಪನಕಟ್ಟ ಜಂಕ್ಷನ್ - ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಪಂಪ್‌ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ - ಕ್ಲಾಕ್ ಟವರ್ - ರೈಲ್ವೇ ಸ್ಟೇಷನ್ ಜಂಕ್ಷನ್ - ನಂದಿಗುಡ್ಡ ರೋಡ್ - ಕೋಟಿಚೆನ್ನಯ್ಯ ಸರ್ಕಲ್ - ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  • ಕಾರ್‌ಸ್ಟ್ರೀಟ್ - ಕುದ್ರೋಳಿ ಕಡೆಯಿಂದ ಬರುವ ಎಲ್ಲ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
  • ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
  • ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.

    ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸಂಜೆ 5 ಗಂಟೆಗೆ ಮುಂಚಿತವಾಗಿ ಈ ಕೆಳಕಂಡಂತೆ ಗುರುತಿಸಲಾದ ಪಾರ್ಕಿಂಗ್ ಸ್ಥಳಗಳಲ್ಲಿ ಅವರ ವಾಹನಗಳನ್ನು ನಿಲ್ಲಿಸಿ, ನಿಗದಿಪಡಿಸಿದ ರಸ್ತೆಗಳಲ್ಲಿ ರೋಡ್​ಶೋ ವೀಕ್ಷಿಸಬಹುದಾಗಿದೆ

    ಕರಾವಳಿ ಮೈದಾನ
    ಲೇಡಿಹಿಲ್ ಶಾಲಾ ಮೈದಾನ
    ಲೇಡಿಹಿಲ್ ಚರ್ಚ್ ಮೈದಾನ
    ಉರ್ವ ಮಾರ್ಕೆಟ್ ಮೈದಾನ
    ಉರ್ವ ಸ್ಟೋರ್ ಮೈದಾನ
    ಉರ್ವ ಕೆನರಾ ಶಾಲಾ ಮೈದಾನ
    ಕೆನರಾ ಕಾಲೇಜು ಮೈದಾನ
    ಡೊಂಗರಕೇರಿ ಕೆನರಾ ಶಾಲಾ ಮೈದಾನ
    ಗಣಪತಿ ಶಾಲಾ ಮೈದಾನ
    ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೆಲ್
    ಸಿ.ವಿ ನಾಯಕ್ ಹಾಲ್ ಮೈದಾನ
    ಟಿ.ಎಂ.ಎ ಪೈ ಹಾಲ್ ಮೈದಾನ
    ಬಿ.ಇ.ಎಂ ಶಾಲಾ ಮೈದಾನ
    ನೆಹರೂ ಮೈದಾನ
    ಪುರಭವನ ಪಾರ್ಕಿಂಗ್ ಸ್ಥಳ
    ಕದ್ರಿ ಮೈದಾನ
    ಕೆಪಿಟಿ ಕಾಲೇಜು ಮೈದಾನ
    ಕೆಟಿಪಿ ಬಳಿಯ ಆರ್.ಟಿ.ಓ ಮೈದಾನ
    ಪದುವಾ ಕಾಲೇಜು ಮೈದಾನ
    ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು
    ಸುಲ್ತಾನ್ ಬತ್ತೇರಿ ಗ್ರೌಂಡ್ಸ್
    ಗೋಕರ್ಣಾಥೇಶ್ವರ ಕಾಲೇಜು ಗ್ರೌಂಡ್
    ಎಮ್ಮೆಕರೆ ಮೈದಾನ
    ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ
    ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್
    ಮಿಲಾಗ್ರಿಸ್ ಕಾಲೇಜು ಮೈದಾನ
    ಬಲ್ಮಠ ಶಾಂತಿ ನಿಲಯ ಮೈದಾನ
    ಸೈಂಟ್ ಸೆಬಾಸ್ಟಿನ್ ಹಾಲ್ ಪಾರ್ಕಿಂಗ್ (ಸೈಂಟ್ ಅಗ್ನೇಸ್ ಶಾಲೆ)

    ಬ್ಯಾರಿಕೇಡ್ ಪಾಯಿಂಟ್ ಗಳ ವಿವರ

ಈ ಕಾರ್ಯಕ್ರಮಗಳಿಗೆ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸಬೇಕಾಗಿದೆ.

ಚಿಲಿಂಬಿ ಹಿಲ್ ರೋಡ್, ಕೂಳೂರು ಫೆರ್ರಿ ರೋಡ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
ಸುಲ್ತಾನ್ ಬತ್ತೇರಿ ರೋಡ್ (ಗಾಂಧಿನಗರ ರೋಡ್) (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
ಮಣ್ಣಗುಡ್ಡೆ ಜಂಕ್ಷನ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
ಕೆ.ಎಸ್.ಆರ್.ಟಿ.ಸಿ ವೃತ್ತ (ಎಂ.ಜಿ ರೋಡ್ ಕಡೆಗೆ ನಿಷೇಧಿಸಿದೆ)
ಬಿಜೈ ಚರ್ಚ್ ಬಳಿ (ಜೈಲ್ ರೋಡ್ ಕಡೆಗೆ ವಾಹನ ಸಂಚಾರ ನಿಷೇಧಿಸಿದೆ)
ಭಟ್ಟಗುಡ್ಡ ಜಂಕ್ಷನ್ (ಕದ್ರಿ ಕಂಬಳ ಕಡೆ ನಿಷೇಧಿಸಿದೆ)
ಮಲ್ಲಿಕಟ್ಟೆ ಜಂಕ್ಷನ್ (ಕದ್ರಿ ದೇವಸ್ಥಾನದ ದ್ವಾರದ ಬಳಿ) (ಬಂಟ್ಸ್‌ಹಾಸ್ಟೆಲ್ ಕಡೆಗೆ ಬರುವ ವಾಹನ ಸಂಚಾರ ನಿಷೇಧಿಸಿದೆ)
ಕಲೆಕ್ಟರ್ಸ್​ ಗೇಟ್ (ಡಾ.ಅಂಬೇಡ್ಕರ್ ವೃತ್ತದ ಕಡೆಗೆ ನಿಷೇಧಿಸಿದೆ)
ಆವೇರಿ ಜಂಕ್ಷನ್- 1 (ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಕಡೆಗೆ ನಿಷೇಧಿಸಿದೆ)
ಆವೇರಿ ಜಂಕ್ಷನ್- 2 (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
ಮಿಲಾಗ್ರಿಸ್ ಕ್ರಾಸ್ ರೋಡ್ (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
ಬಂಟ್ಸ್ ಹಾಸ್ಟೆಲ್ (ಪಿ.ವಿ.ಎಸ್ ಜಂಕ್ಷನ್ ಕಡೆಗೆ ನಿಷೇಧಿಸಿದೆ)
ಕಾರ್‌ಸ್ಟ್ರೀಟ್ (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)
ಡೊಂಗರಿಕೇರಿ ಜಂಕ್ಷನ್ (ದೇವಸ್ಥಾನದ ಬಳಿ) (ನವಭಾರತದ ಕಡೆಗೆ ನಿಷೇಧಿಸಿದೆ)
ದುರ್ಗಾ ಮಹಲ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
ವೇರ್‌ಹೌಸ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
ಕೆ.ಬಿ ಕಟ್ಟೆ (ಹಂಪನಕಟ್ಟ, ಕೆ.ಎಸ್.ರಾವ್ ರಸ್ತೆ ಮತ್ತು ಎಲ್.ಹೆಚ್.ಹೆಚ್ ಕಡೆಗೆ ನಿಷೇಧಿಸಿದೆ)
ಶ್ರೀನಿವಾಸ ಹೋಟೆಲ್ ಬಳಿ (ಜಿ.ಹೆಚ್.ಎಸ್ ರೋಡ್) (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)

ಇದನ್ನೂ ಓದಿ: ಮೋದಿ ಮತ್ತೆ ಅಧಿಕಾರಕ್ಕೆ ಬಂದ 3 ತಿಂಗಳಲ್ಲಿ ವೆಗಾಸಿಟಿ-ನಾಯಂಡಹಳ್ಳಿ ಮೆಟ್ರೋ ಮಾರ್ಗಕ್ಕೆ ಅನುಮೋದನೆ: ತೇಜಸ್ವಿ ಸೂರ್ಯ

ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆ ನಾಳೆ ಮಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೋಡ್​ ಶೋ ನಡೆಸಲಿದ್ದಾರೆ. ನಗರದ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಸಾಗಲಿದೆ. ಪ್ರಧಾನಿ ಆಗಮನ ಹಿನ್ನೆಲೆ ನಗರದಲ್ಲಿ ಬಿಗಿ ಭದ್ರತೆ ನಡೆಸಲಾಗಿದ್ದು, ವಾಹನ ಸಂಚಾರದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ.

ರೋಡ್​ ಶೋ ಸಾಗುವ ದಾರಿಯಲ್ಲಿ ಸಂಚಾರ ಬಂದ್​ ಮಾಡಲಾಗಿದ್ದು, ಪರ್ಯಾಯ ವಾಹನ ಸಂಚಾರ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ಅಂದರಂತೆ ಯಾವ ಮಾರ್ಗಗಳು ಬಂದ್​ ಆಗಲಿದ್ದು, ಜನರು ಪರ್ಯಾಯವಾಗಿ ಯಾವ ಮಾರ್ಗದಲ್ಲಿ ವಾಹನ ಸಂಚಾರ ಮಾಡಬಹುದು. ಜೊತೆಗೆ ರೋಡ್​ ಶೋ ಕಾರ್ಯಕ್ರಮ ವೀಕ್ಷಿಸುವವರಿಗೆ ಪಾರ್ಕಿಕ್​ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಕುರಿತು ಮಾಹಿತಿಯನ್ನು ಸಂಚಾರಿ ಪೊಲೀಸರು ಹಂಚಿಕೊಂಡಿದ್ದಾರೆ.

  • ವಾಹನ ಸಂಚಾರ ನಿಷೇಧಿತ ಮಾರ್ಗಗಳು
    ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ - ಲಾಲ್‌ಬಾಗ್ - ಬಲ್ಲಾಳ್‌ಬಾಗ್ - ಕೊಡಿಯಾಲ್ ಗುತ್ತು - ಬಿ.ಜಿ ಸ್ಕೂಲ್ ಜಂಕ್ಷನ್ - ಪಿ.ವಿ.ಎಸ್ - ನವಭಾರತ ವೃತ್ತ - ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
  • ಕಾರ್ ಸ್ಟ್ರೀಟ್ - ಕುದ್ರೋಳಿ - ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಮಾರ್ಗ ಬಂದ್​​
  • ಕೆಎಸ್​ಆರ್​ಟಿಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ವಾಹನ ಓಡಾಟವಿಲ್ಲ.
  • ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ವಾಹನ ಸಂಚಾರವಿಲ್ಲ.
  • ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್)ದ ಕಡೆಗೆ
  • ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ
  • ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ
  • ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್
  • ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್
  • ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

    ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:
  1. ಪ್ರಧಾನಮಂತ್ರಿಗಳು ಸಂಚರಿಸುವ ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು - ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ - ಕೆ.ಪಿ.ಟಿ - ಕೊಟ್ಟಾರ ಚೌಕಿ - ಉರ್ವ ಸ್ಟೋರ್ - ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ
  2. ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ - ಲಾಲ್‌ಬಾಗ್ - ಬಲ್ಲಾಳ್‌ಬಾಗ್ - ಕೊಡಿಯಾಲ್ ಗುತ್ತು - ಬಿ.ಜಿ ಸ್ಕೂಲ್ ಜಂಕ್ಷನ್ - ಪಿ.ವಿ.ಎಸ್ - ನವಭಾರತ ವೃತ್ತ - ಸಿಟಿ ಸೆಂಟರ್ - ಹಂಪನಕಟ್ಟೆ
  3. ಪ್ರಧಾನಮಂತ್ರಿಗಳು ವಾಪಸ್​ ಬಜಪೆ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವ ರಸ್ತೆಯಾದ ಹಂಪನಕಟ್ಟ - ಎಲ್.ಹೆಚ್.ಹೆಚ್ - ಬಾವುಟಗುಡ್ಡ - ಡಾ.ಅಂಬೇಡ್ಕರ್ ವೃತ್ತ - ಬಂಟ್ಸ್ ಹಾಸ್ಟೆಲ್ - ಭಾರತ್ ಬೀಡಿ - ಕದ್ರಿ ಕಂಬಳ - ಭಟ್ಟಗುಡ್ಡೆ ರಸ್ತೆಯ ಎರಡು ಬದಿ
  4. ಕಾವೂರು - ಪಂಜಿಮೊಗೆರು - ಕೂಳೂರು - 4 ನೇ ಮೈಲು - ಕೊಟ್ಟಾರಚೌಕಿ ರವರೆಗೆ ರಸ್ತೆಯ ಎರಡು ಬದಿ
  5. ಹಂಪನಕಟ್ಟ - ಎಲ್.ಹೆಚ್.ಹೆಚ್ - ಬಲ್ಮಠ ರೋಡ್ - ರೂಪಾ ಹೋಟೆಲ್ ರಸ್ತೆ - ಡಾ.ಅಂಬೇಡ್ಕರ್ ವೃತ್ತ - ಕಲೆಕ್ಟರ್ಸ್​​ ಗೇಟ್ ವೃತ್ತ - ಹಾರ್ಟಿಕಲ್ಚರ್ ಜಂಕ್ಷನ್ - ಸೈಂಟ್ ಆಗ್ನೇಸ್ - ಶಿವಭಾಗ್ - ನಂತೂರು ವೃತ್ತ - ಪದುವಾ - ಕೆ.ಪಿ.ಟಿ ವರೆಗೆ ಎರಡು ಬದಿಯ ರಸ್ತೆ
  • ಬಿ.ಜಿ. ಜಂಕ್ಷನ್ - ಜೈಲ್ ರೋಡ್ - ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿಯ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧಿಸಲಾಗಿದೆ

    ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ

    ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲ ಬಸ್​ ಹಾಗೂ ಎಲ್ಲ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ - ಕೆಪಿಟಿ ಜಂಕ್ಷನ್ - ನಂತೂರು ಜಂಕ್ಷನ್ - ಶಿವಭಾಗ್ ಜಂಕ್ಷನ್ - ಸೆಂಟ್ ಆಗ್ನೇಸ್ - ಹಾರ್ಟಿಕಲ್ಚರ್ ಜಂಕ್ಷನ್ - ಲೋವರ್ ಬೆಂದೂರು - ಕರಾವಳಿ ಜಂಕ್ಷನ್ - ಕಂಕನಾಡಿ ಜಂಕ್ಷನ್ - ಅವೇರಿ ಜಂಕ್ಷನ್ - ಮಿಲಾಗ್ರಿಸ್ ಜಂಕ್ಷನ್ - ಹಂಪನಕಟ್ಟ ಜಂಕ್ಷನ್ - ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ - ಕ್ಲಾಕ್ ಟವರ್ - ರೈಲ್ವೇ ಸ್ಟೇಷನ್ ಜಂಕ್ಷನ್ - ನಂದಿಗುಡ್ಡ ರೋಡ್ - ಕೋಟಿಚೆನ್ನಯ್ಯ ಸರ್ಕಲ್ - ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  • ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್​ ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ - ಕಂಕನಾಡಿ ಜಂಕ್ಷನ್ - ಅವೇರಿ ಜಂಕ್ಷನ್ - ಮಿಲಾಗ್ರಿಸ್ ಜಂಕ್ಷನ್ - ಹಂಪನಕಟ್ಟ ಜಂಕ್ಷನ್ - ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಪಂಪ್‌ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ - ಕ್ಲಾಕ್ ಟವರ್ - ರೈಲ್ವೇ ಸ್ಟೇಷನ್ ಜಂಕ್ಷನ್ - ನಂದಿಗುಡ್ಡ ರೋಡ್ - ಕೋಟಿಚೆನ್ನಯ್ಯ ಸರ್ಕಲ್ - ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  • ಕಾರ್‌ಸ್ಟ್ರೀಟ್ - ಕುದ್ರೋಳಿ ಕಡೆಯಿಂದ ಬರುವ ಎಲ್ಲ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
  • ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
  • ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.

    ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸಂಜೆ 5 ಗಂಟೆಗೆ ಮುಂಚಿತವಾಗಿ ಈ ಕೆಳಕಂಡಂತೆ ಗುರುತಿಸಲಾದ ಪಾರ್ಕಿಂಗ್ ಸ್ಥಳಗಳಲ್ಲಿ ಅವರ ವಾಹನಗಳನ್ನು ನಿಲ್ಲಿಸಿ, ನಿಗದಿಪಡಿಸಿದ ರಸ್ತೆಗಳಲ್ಲಿ ರೋಡ್​ಶೋ ವೀಕ್ಷಿಸಬಹುದಾಗಿದೆ

    ಕರಾವಳಿ ಮೈದಾನ
    ಲೇಡಿಹಿಲ್ ಶಾಲಾ ಮೈದಾನ
    ಲೇಡಿಹಿಲ್ ಚರ್ಚ್ ಮೈದಾನ
    ಉರ್ವ ಮಾರ್ಕೆಟ್ ಮೈದಾನ
    ಉರ್ವ ಸ್ಟೋರ್ ಮೈದಾನ
    ಉರ್ವ ಕೆನರಾ ಶಾಲಾ ಮೈದಾನ
    ಕೆನರಾ ಕಾಲೇಜು ಮೈದಾನ
    ಡೊಂಗರಕೇರಿ ಕೆನರಾ ಶಾಲಾ ಮೈದಾನ
    ಗಣಪತಿ ಶಾಲಾ ಮೈದಾನ
    ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೆಲ್
    ಸಿ.ವಿ ನಾಯಕ್ ಹಾಲ್ ಮೈದಾನ
    ಟಿ.ಎಂ.ಎ ಪೈ ಹಾಲ್ ಮೈದಾನ
    ಬಿ.ಇ.ಎಂ ಶಾಲಾ ಮೈದಾನ
    ನೆಹರೂ ಮೈದಾನ
    ಪುರಭವನ ಪಾರ್ಕಿಂಗ್ ಸ್ಥಳ
    ಕದ್ರಿ ಮೈದಾನ
    ಕೆಪಿಟಿ ಕಾಲೇಜು ಮೈದಾನ
    ಕೆಟಿಪಿ ಬಳಿಯ ಆರ್.ಟಿ.ಓ ಮೈದಾನ
    ಪದುವಾ ಕಾಲೇಜು ಮೈದಾನ
    ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು
    ಸುಲ್ತಾನ್ ಬತ್ತೇರಿ ಗ್ರೌಂಡ್ಸ್
    ಗೋಕರ್ಣಾಥೇಶ್ವರ ಕಾಲೇಜು ಗ್ರೌಂಡ್
    ಎಮ್ಮೆಕರೆ ಮೈದಾನ
    ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ
    ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್
    ಮಿಲಾಗ್ರಿಸ್ ಕಾಲೇಜು ಮೈದಾನ
    ಬಲ್ಮಠ ಶಾಂತಿ ನಿಲಯ ಮೈದಾನ
    ಸೈಂಟ್ ಸೆಬಾಸ್ಟಿನ್ ಹಾಲ್ ಪಾರ್ಕಿಂಗ್ (ಸೈಂಟ್ ಅಗ್ನೇಸ್ ಶಾಲೆ)

    ಬ್ಯಾರಿಕೇಡ್ ಪಾಯಿಂಟ್ ಗಳ ವಿವರ

ಈ ಕಾರ್ಯಕ್ರಮಗಳಿಗೆ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸಬೇಕಾಗಿದೆ.

ಚಿಲಿಂಬಿ ಹಿಲ್ ರೋಡ್, ಕೂಳೂರು ಫೆರ್ರಿ ರೋಡ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
ಸುಲ್ತಾನ್ ಬತ್ತೇರಿ ರೋಡ್ (ಗಾಂಧಿನಗರ ರೋಡ್) (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
ಮಣ್ಣಗುಡ್ಡೆ ಜಂಕ್ಷನ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
ಕೆ.ಎಸ್.ಆರ್.ಟಿ.ಸಿ ವೃತ್ತ (ಎಂ.ಜಿ ರೋಡ್ ಕಡೆಗೆ ನಿಷೇಧಿಸಿದೆ)
ಬಿಜೈ ಚರ್ಚ್ ಬಳಿ (ಜೈಲ್ ರೋಡ್ ಕಡೆಗೆ ವಾಹನ ಸಂಚಾರ ನಿಷೇಧಿಸಿದೆ)
ಭಟ್ಟಗುಡ್ಡ ಜಂಕ್ಷನ್ (ಕದ್ರಿ ಕಂಬಳ ಕಡೆ ನಿಷೇಧಿಸಿದೆ)
ಮಲ್ಲಿಕಟ್ಟೆ ಜಂಕ್ಷನ್ (ಕದ್ರಿ ದೇವಸ್ಥಾನದ ದ್ವಾರದ ಬಳಿ) (ಬಂಟ್ಸ್‌ಹಾಸ್ಟೆಲ್ ಕಡೆಗೆ ಬರುವ ವಾಹನ ಸಂಚಾರ ನಿಷೇಧಿಸಿದೆ)
ಕಲೆಕ್ಟರ್ಸ್​ ಗೇಟ್ (ಡಾ.ಅಂಬೇಡ್ಕರ್ ವೃತ್ತದ ಕಡೆಗೆ ನಿಷೇಧಿಸಿದೆ)
ಆವೇರಿ ಜಂಕ್ಷನ್- 1 (ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಕಡೆಗೆ ನಿಷೇಧಿಸಿದೆ)
ಆವೇರಿ ಜಂಕ್ಷನ್- 2 (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
ಮಿಲಾಗ್ರಿಸ್ ಕ್ರಾಸ್ ರೋಡ್ (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
ಬಂಟ್ಸ್ ಹಾಸ್ಟೆಲ್ (ಪಿ.ವಿ.ಎಸ್ ಜಂಕ್ಷನ್ ಕಡೆಗೆ ನಿಷೇಧಿಸಿದೆ)
ಕಾರ್‌ಸ್ಟ್ರೀಟ್ (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)
ಡೊಂಗರಿಕೇರಿ ಜಂಕ್ಷನ್ (ದೇವಸ್ಥಾನದ ಬಳಿ) (ನವಭಾರತದ ಕಡೆಗೆ ನಿಷೇಧಿಸಿದೆ)
ದುರ್ಗಾ ಮಹಲ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
ವೇರ್‌ಹೌಸ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
ಕೆ.ಬಿ ಕಟ್ಟೆ (ಹಂಪನಕಟ್ಟ, ಕೆ.ಎಸ್.ರಾವ್ ರಸ್ತೆ ಮತ್ತು ಎಲ್.ಹೆಚ್.ಹೆಚ್ ಕಡೆಗೆ ನಿಷೇಧಿಸಿದೆ)
ಶ್ರೀನಿವಾಸ ಹೋಟೆಲ್ ಬಳಿ (ಜಿ.ಹೆಚ್.ಎಸ್ ರೋಡ್) (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)

ಇದನ್ನೂ ಓದಿ: ಮೋದಿ ಮತ್ತೆ ಅಧಿಕಾರಕ್ಕೆ ಬಂದ 3 ತಿಂಗಳಲ್ಲಿ ವೆಗಾಸಿಟಿ-ನಾಯಂಡಹಳ್ಳಿ ಮೆಟ್ರೋ ಮಾರ್ಗಕ್ಕೆ ಅನುಮೋದನೆ: ತೇಜಸ್ವಿ ಸೂರ್ಯ

Last Updated : Apr 13, 2024, 4:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.