ETV Bharat / state

ತುಮಕೂರು: ರಾತ್ರಿ ಸುರಿದ ಭಾರೀ ಮಳೆಗೆ ತುಂಬಿ ಹರಿದ ಜಯಮಂಗಲಿ ನದಿ - River Jayamangali

author img

By ETV Bharat Karnataka Team

Published : Aug 20, 2024, 1:47 PM IST

Updated : Aug 20, 2024, 2:29 PM IST

ತುಮಕೂರಿನ ಜಯಮಂಗಲಿ ನದಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿದೆ.

ಜಯಮಂಗಲಿ ನದಿ
ಜಯಮಂಗಲಿ ನದಿ (ETV Bharat)
ರಾತ್ರಿ ಸುರಿದ ಭಾರೀ ಮಳೆಗೆ ತುಂಬಿ ಹರಿದ ಜಯಮಂಗಲಿ ನದಿ (ETV Bharat)

ತುಮಕೂರು: ಒಂದೇ ದಿನ ರಾತ್ರಿ ಸುರಿದ ಭಾರೀ ಮಳೆಗೆ ಕೊರಟಗೆರೆ, ಮಧುಗಿರಿ ಭಾಗದಲ್ಲಿ‌ ಹರಿಯುವ ಜಯಮಂಗಲಿ ನದಿ ಮೈತುಂಬಿ ಹರಿಯುತ್ತಿದೆ. ಇದರಿಂದ ಮಧುಗಿರಿ ತಾಲೂಕಿನ ವೀರೇನಹಳ್ಳಿ-ಕಾಳೇನಹಳ್ಳಿ ನಡುವಿನ ರಸ್ತೆ ಜಲಾವೃತಗೊಂಡಿದೆ. ತೋಟ-ಹೊಲಗಳು ನೀರಿನಿಂದ ತುಂಬಿದೆ. ರೈತರಲ್ಲಿ ಸಂತಸ ಮೂಡಿದೆ.

ಇನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ನಂದಿಹಳ್ಳಿಯಿಂದ ಗೊಲ್ಲರಹಟ್ಟಿಗೆ ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದಿದೆ. ಕೊರಟಗೆರೆ ತಾಲೂಕು ಕೇಂದ್ರ ರಸ್ತೆಯಲ್ಲಿ ಉಕ್ಕಿ ಹರಿದ ನೀರು ರಸ್ತೆಯ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದೆ.

ಇದನ್ನೂ ಓದಿ: ಹಾವೇರಿ: ತುಂಬಿದ ನದಿಯಲ್ಲಿ ಸಿದ್ಧಾರೂಢ ಮತ್ತು ಮಲ್ಲಿಕಾರ್ಜುನಸ್ವಾಮಿಗೆ ತೆಪ್ಪೋತ್ಸವ - teppotsava

ರಾತ್ರಿ ಸುರಿದ ಭಾರೀ ಮಳೆಗೆ ತುಂಬಿ ಹರಿದ ಜಯಮಂಗಲಿ ನದಿ (ETV Bharat)

ತುಮಕೂರು: ಒಂದೇ ದಿನ ರಾತ್ರಿ ಸುರಿದ ಭಾರೀ ಮಳೆಗೆ ಕೊರಟಗೆರೆ, ಮಧುಗಿರಿ ಭಾಗದಲ್ಲಿ‌ ಹರಿಯುವ ಜಯಮಂಗಲಿ ನದಿ ಮೈತುಂಬಿ ಹರಿಯುತ್ತಿದೆ. ಇದರಿಂದ ಮಧುಗಿರಿ ತಾಲೂಕಿನ ವೀರೇನಹಳ್ಳಿ-ಕಾಳೇನಹಳ್ಳಿ ನಡುವಿನ ರಸ್ತೆ ಜಲಾವೃತಗೊಂಡಿದೆ. ತೋಟ-ಹೊಲಗಳು ನೀರಿನಿಂದ ತುಂಬಿದೆ. ರೈತರಲ್ಲಿ ಸಂತಸ ಮೂಡಿದೆ.

ಇನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ನಂದಿಹಳ್ಳಿಯಿಂದ ಗೊಲ್ಲರಹಟ್ಟಿಗೆ ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದಿದೆ. ಕೊರಟಗೆರೆ ತಾಲೂಕು ಕೇಂದ್ರ ರಸ್ತೆಯಲ್ಲಿ ಉಕ್ಕಿ ಹರಿದ ನೀರು ರಸ್ತೆಯ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದೆ.

ಇದನ್ನೂ ಓದಿ: ಹಾವೇರಿ: ತುಂಬಿದ ನದಿಯಲ್ಲಿ ಸಿದ್ಧಾರೂಢ ಮತ್ತು ಮಲ್ಲಿಕಾರ್ಜುನಸ್ವಾಮಿಗೆ ತೆಪ್ಪೋತ್ಸವ - teppotsava

Last Updated : Aug 20, 2024, 2:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.