ETV Bharat / state

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಹೆಚ್.ಕೆ.ಪಾಟೀಲ್ - H K Patil

author img

By ETV Bharat Karnataka Team

Published : Aug 19, 2024, 8:46 PM IST

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿವೆ. ಈ ಕುರಿತು ಸಚಿವ ಹೆಚ್​.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

Minister h k patil
ಸಚಿವ ಹೆಚ್​.ಕೆ.ಪಾಟೀಲ್ (ETV Bharat)
ಸಚಿವ ಹೆಚ್​.ಕೆ.ಪಾಟೀಲ್ ಹೇಳಿಕೆ (ETV Bharat)

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಿಲ್ಲ. ಇದು ಬಿಜೆಪಿ ನಾಯಕರು, ಸಿದ್ದರಾಮಯ್ಯ ವಿರೋಧಿಗಳು ಮಾಡಿರುವ ಷಡ್ಯಂತ್ರ. ಎಲ್ಲಾ ಮಂತ್ರಿಗಳು, ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಡ್ತಿದ್ದೇವೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯಪಾಲರು ಅಸಾಂವಿಧಾನಿಕವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತವಾದ ಅನ್ಯಾಯದ ಕ್ರಮ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಿದ್ದೇವೆ. ಮೈಸೂರಲ್ಲಿ ಸೇರಿದ ಜನ ನೋಡಿಯಾದ್ರೂ ರಾಜ್ಯಪಾಲರು ತಮ್ಮ ಕ್ರಮ ಬದಲಾಯಿಸಿಕೊಳ್ಳಬೇಕಿತ್ತು ಎಂದರು.

ಇದನ್ನೂ ಓದಿ : ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ - CM Siddaramaiah

ಸಚಿವ ಹೆಚ್​.ಕೆ.ಪಾಟೀಲ್ ಹೇಳಿಕೆ (ETV Bharat)

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಿಲ್ಲ. ಇದು ಬಿಜೆಪಿ ನಾಯಕರು, ಸಿದ್ದರಾಮಯ್ಯ ವಿರೋಧಿಗಳು ಮಾಡಿರುವ ಷಡ್ಯಂತ್ರ. ಎಲ್ಲಾ ಮಂತ್ರಿಗಳು, ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಡ್ತಿದ್ದೇವೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯಪಾಲರು ಅಸಾಂವಿಧಾನಿಕವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತವಾದ ಅನ್ಯಾಯದ ಕ್ರಮ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಿದ್ದೇವೆ. ಮೈಸೂರಲ್ಲಿ ಸೇರಿದ ಜನ ನೋಡಿಯಾದ್ರೂ ರಾಜ್ಯಪಾಲರು ತಮ್ಮ ಕ್ರಮ ಬದಲಾಯಿಸಿಕೊಳ್ಳಬೇಕಿತ್ತು ಎಂದರು.

ಇದನ್ನೂ ಓದಿ : ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.