thumbnail

Watch.. ರಾಷ್ಟ್ರ ರಾಜಧಾನಿಯಲ್ಲಿ ನೀರಿಗೆ ಹಾಹಾಕಾರ: ಟ್ಯಾಂಕರ್ ಬಳಿ ಸರತಿ ಸಾಲಿನಲ್ಲಿ ನಿಂತ ಜನರು - Delhi Water Crisis

By ETV Bharat Karnataka Team

Published : Jun 13, 2024, 9:18 AM IST

Updated : Jun 13, 2024, 10:30 AM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಸಮಸ್ಯೆ ಮುಂದುವರಿದಿದೆ. ಚಾಣಕ್ಯಪುರಿಯ ವಿವೇಕಾನಂದ ಕ್ಯಾಂಪ್‌ನಲ್ಲಿ ನೀರು ತುಂಬಿಸಲು ಜನರು ನೀರಿನ ಟ್ಯಾಂಕರ್ ಬಳಿ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಹಲವೆಡೆ ನೀರಿನ ಸಮಸ್ಯೆ ಎದುರಾಗಿದ್ದು, ಪೂರ್ವ ದೆಹಲಿಯ ಗೀತಾ ಕಾಲೋನಿ ಪ್ರದೇಶದಲ್ಲಿ ನೀರು ತುಂಬಿಸಲು ಜನರು ನೀರಿನ ಟ್ಯಾಂಕರ್ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.

ಸ್ಥಳೀಯ ಮಹಿಳೆಯೊಬ್ಬರು ಮಾತನಾಡಿ, ಇಲ್ಲಿ ನೀರಿಲ್ಲದೇ ಭಾರಿ ಸಮಸ್ಯೆ ಎದುರಾಗಿದೆ. ಟ್ಯಾಂಕರ್ ಬಳಿ ಸರತಿ ಸಾಲಿನಲ್ಲಿ ನಿಂತು ನೀರು ಹಿಡಿಯಬೇಕಾಗಿದೆ. ಈ ವೇಳೆ ಗಲಾಟೆ, ಹೊಡೆದಾಟವೂ ನಡೆಯುತ್ತದೆ. ನೀರಿಗೆ ಬೇರೆ ವ್ಯವಸ್ಥೆ ಇಲ್ಲ. ಟ್ಯಾಂಕರ್ ನೀರನ್ನೇ ಅವಲಂಬಿಸಿದ್ದೇವೆ. ನಾವು ಬಡವರು, ನೀರಿಗಾಗಿ ಕಷ್ಟ ಪಡುತ್ತಿದ್ದೇವೆ. ನೀರು ಸಾಕಾಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.  

ಇದನ್ನೂ ಓದಿ: ಫ್ರೀಡಂ ಪಾರ್ಕ್​ನಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪಾರ್ಕಿಂಗ್ ವ್ಯವಸ್ಥೆ: ಇಲ್ಲಿದೆ ಉಚಿತ ಡ್ರಾಪ್, ಪಿಕ್​ಅಪ್ ಸೌಲಭ್ಯ - Advanced Parking Facility

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ದಾಳಿ, ಭಯೋತ್ಪಾದಕರ ರೇಖಾಚಿತ್ರ ರಿಲೀಸ್​​; ಮಾಹಿತಿ ಕೊಟ್ಟರೆ ₹20 ಲಕ್ಷ ಬಹುಮಾನ - Terrorists Sketch Release

Last Updated : Jun 13, 2024, 10:30 AM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.