ETV Bharat / snippets

ರಾಮನಗರ: ದನದ ಕೊಟ್ಟಿಗೆಯಲ್ಲಿ ದಂಪತಿ ಆತ್ಮಹತ್ಯೆ

author img

By ETV Bharat Karnataka Team

Published : Oct 10, 2024, 6:19 PM IST

COUPLE SUICIDE IN RAMANAGARA
ಆತ್ಮಹತ್ಯೆಗೆ ಶರಣಾದ ದಂಪತಿ (ETV Bharat)

ರಾಮನಗರ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು (34), ಲಕ್ಷ್ಮೀ (30) ಮೃತರು.

ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ 3 ವರ್ಷದ ಹೆಣ್ಣು ಮಗುವಿದೆ. ಸಾಲದ ಹೊರೆಯಿಂದಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅಕ್ಕೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ರಾಮನಗರ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು (34), ಲಕ್ಷ್ಮೀ (30) ಮೃತರು.

ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ 3 ವರ್ಷದ ಹೆಣ್ಣು ಮಗುವಿದೆ. ಸಾಲದ ಹೊರೆಯಿಂದಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅಕ್ಕೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಮೈಸೂರು: ಭಾವಿ ಪತ್ನಿ ಕೊಂದು, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಆರೋಪಿ ಪೊಲೀಸರಿಗೆ ಶರಣು - MURDER CASE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.