ETV Bharat / snippets

ಕುಂದಗೋಳ: ಗ್ಯಾಸ್ ಸಿಲಿಂಡರ್ ‌ಸ್ಫೋಟ, ನಾಲ್ವರಿಗೆ ಗಂಭೀರ ಗಾಯ

author img

By ETV Bharat Karnataka Team

Published : Sep 8, 2024, 5:04 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಹುಬ್ಬಳ್ಳಿ: ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ನಡೆಯಿತು.

ಸಿದ್ದಲಿಂಗಯ್ಯ ಹಿರೇಮಠ (43), ಪತ್ನಿ ವಿಶಾಲ ಹಿರೇಮಠ (35), ಮಗ ಶ್ರಿಪಾದಯ್ಯ ಹಿರೇಮಠ (17), ಸಿದ್ದಲಿಂಗಯ್ಯನವರ ತಮ್ಮನ ಹೆಂಡತಿ ನಿರ್ಮಲಾ ಹಿರೇಮಠ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಡುಗೆ ಮನೆಯಲ್ಲಿದ್ದ ಇಬ್ಬರು ಸೇರಿ ಇತರ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮನೆಗೂ ಹಾನಿಯಾಗಿದೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ‌ನಡೆದಿದೆ.

ಇದನ್ನೂ ಓದಿ: ಹೊಸಕೋಟೆ: ಮನೆಯಲ್ಲಿ ನಾಡಬಾಂಬ್ ಸ್ಫೋಟ - ಮಗ ಸಾವು, ತಂದೆಗೆ ಗಾಯ - CRUDE BOMB EXPLOSION

ಹುಬ್ಬಳ್ಳಿ: ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ನಡೆಯಿತು.

ಸಿದ್ದಲಿಂಗಯ್ಯ ಹಿರೇಮಠ (43), ಪತ್ನಿ ವಿಶಾಲ ಹಿರೇಮಠ (35), ಮಗ ಶ್ರಿಪಾದಯ್ಯ ಹಿರೇಮಠ (17), ಸಿದ್ದಲಿಂಗಯ್ಯನವರ ತಮ್ಮನ ಹೆಂಡತಿ ನಿರ್ಮಲಾ ಹಿರೇಮಠ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಡುಗೆ ಮನೆಯಲ್ಲಿದ್ದ ಇಬ್ಬರು ಸೇರಿ ಇತರ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮನೆಗೂ ಹಾನಿಯಾಗಿದೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ‌ನಡೆದಿದೆ.

ಇದನ್ನೂ ಓದಿ: ಹೊಸಕೋಟೆ: ಮನೆಯಲ್ಲಿ ನಾಡಬಾಂಬ್ ಸ್ಫೋಟ - ಮಗ ಸಾವು, ತಂದೆಗೆ ಗಾಯ - CRUDE BOMB EXPLOSION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.