ETV Bharat / snippets

ಚನ್ನಪಟ್ಟಣ: ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿ ಪರಿಸರವಾದಿ ಆತ್ಮಹತ್ಯೆ

author img

By ETV Bharat Karnataka Team

Published : Jul 29, 2024, 10:29 AM IST

Updated : Jul 29, 2024, 11:56 AM IST

ಪರಿಸರ ಪ್ರೇಮಿ ಆತ್ಮಹತ್ಯೆ
ಪರಿಸರಪ್ರೇಮಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ (ETV Bharat)

ರಾಮನಗರ: ಪರಿಸರಪ್ರೇಮಿ ಹಾಗೂ ನಿವೃತ್ತ ಪ್ರಾಧ್ಯಾಪಕ ಭೂಹಳ್ಳಿ ಪುಟ್ಟಸ್ವಾಮಿ ಅವರು ಚನ್ನಪಟ್ಟಣದ ಮಂಜುನಾಥ್ ಬಡಾವಣೆಯ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

'ನನ್ನ ಸಾವಿಗೆ ಯಾರೂ ಕಾರಣರಲ್ಲ. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಕಳೆದ ರಾತ್ರಿ ಫೇಸ್​​ಬುಕ್​​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಭೂಹಳ್ಳಿ ಪುಟ್ಟಸ್ವಾಮಿ ತಮ್ಮ ಸ್ವಂತ ಹಣದಲ್ಲಿ ಹಲವಾರು ವನ ನಿರ್ಮಾಣ ಮಾಡಿದ್ದರು. ಸಾವಿರಾರು ಗಿಡ-ಮರಗಳನ್ನು ಬೆಳೆಸಿದ್ದರು. ಮೂಲತಃ ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದವರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು - BBMP Garbage Lorry Accident

ರಾಮನಗರ: ಪರಿಸರಪ್ರೇಮಿ ಹಾಗೂ ನಿವೃತ್ತ ಪ್ರಾಧ್ಯಾಪಕ ಭೂಹಳ್ಳಿ ಪುಟ್ಟಸ್ವಾಮಿ ಅವರು ಚನ್ನಪಟ್ಟಣದ ಮಂಜುನಾಥ್ ಬಡಾವಣೆಯ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

'ನನ್ನ ಸಾವಿಗೆ ಯಾರೂ ಕಾರಣರಲ್ಲ. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಕಳೆದ ರಾತ್ರಿ ಫೇಸ್​​ಬುಕ್​​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಭೂಹಳ್ಳಿ ಪುಟ್ಟಸ್ವಾಮಿ ತಮ್ಮ ಸ್ವಂತ ಹಣದಲ್ಲಿ ಹಲವಾರು ವನ ನಿರ್ಮಾಣ ಮಾಡಿದ್ದರು. ಸಾವಿರಾರು ಗಿಡ-ಮರಗಳನ್ನು ಬೆಳೆಸಿದ್ದರು. ಮೂಲತಃ ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದವರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು - BBMP Garbage Lorry Accident

Last Updated : Jul 29, 2024, 11:56 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.