ETV Bharat / snippets

ಬಂಟ್ವಾಳ ಬಳಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿ: ಹಲವರಿಗೆ ಗಾಯ

author img

By ETV Bharat Karnataka Team

Published : 7 hours ago

ksrtc bus
ಕೆಎಸ್​ಆರ್​ಟಿಸಿ ಬಸ್ ಪಲ್ಟಿ (ETV Bharat)

ಬಂಟ್ವಾಳ (ದಕ್ಷಿಣ ಕನ್ನಡ): ಕೆಎಸ್​​ಆರ್​ಟಿಸಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಮಾರ್ಗದ ಕೊಪ್ಪಳ ಎಂಬಲ್ಲಿ ಸೋಮವಾರ ಸಾಯಂಕಾಲ ಸಂಭವಿಸಿದೆ. ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿ ಮಗುಚಿ ಬಿದ್ದಿದೆ.

ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳು ಹಾಗೂ ಬಸ್​​ನಲ್ಲಿ ಸಿಲುಕಿಕೊಂಡವರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.

ಬಂಟ್ವಾಳ (ದಕ್ಷಿಣ ಕನ್ನಡ): ಕೆಎಸ್​​ಆರ್​ಟಿಸಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಮಾರ್ಗದ ಕೊಪ್ಪಳ ಎಂಬಲ್ಲಿ ಸೋಮವಾರ ಸಾಯಂಕಾಲ ಸಂಭವಿಸಿದೆ. ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿ ಮಗುಚಿ ಬಿದ್ದಿದೆ.

ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳು ಹಾಗೂ ಬಸ್​​ನಲ್ಲಿ ಸಿಲುಕಿಕೊಂಡವರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 'ಸಂತೆಕಟ್ಟೆಯ ಹೊಂಡ ಬಾವೆ ಕೆತ್ತಿದ ಬೊಂಡ': ರಸ್ತೆ ಅವ್ಯವಸ್ಥೆಗೆ ಕನ್ನಡಿ ಹಿಡಿದ ತುಳು ಹಾಡು - ಸಖತ್​ ವೈರಲ್​ - Udupi Santhekatte song

ETV Bharat Logo

Copyright © 2024 Ushodaya Enterprises Pvt. Ltd., All Rights Reserved.