ETV Bharat / snippets

ಶಿವಮೊಗ್ಗ: ಜುಲೈ 10 ರಂದು ವಿದ್ಯುತ್ ವ್ಯತ್ಯಯ, ಸಹಕರಿಸಲು ಮೆಸ್ಕಾಂ ಮನವಿ

author img

By ETV Bharat Karnataka Team

Published : Jul 8, 2024, 4:10 PM IST

ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ (ANI)

ಶಿವಮೊಗ್ಗ: ವಿಭಾಗ 2ರ ಮಂಡ್ಲಿ ಘಟಕ - 6ರ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ವ್ಯಾಪ್ತಿಯ ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್​ ಅಹ್ಮದ್ ವೃತ್ತ, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನ ಕೇರಿ, ಪುಟ್ಟನಂಜಪ್ಪ ಕೇರಿ, ಆಜಾದ್‍ನಗರ, ಕಲಾರ್‍ಪೇಟೆ, ಸಿದ್ದಯ್ಯರಸ್ತೆ, ಇಮಾಮ್‍ಬಾಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 10 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ: ವಿಭಾಗ 2ರ ಮಂಡ್ಲಿ ಘಟಕ - 6ರ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ವ್ಯಾಪ್ತಿಯ ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್​ ಅಹ್ಮದ್ ವೃತ್ತ, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನ ಕೇರಿ, ಪುಟ್ಟನಂಜಪ್ಪ ಕೇರಿ, ಆಜಾದ್‍ನಗರ, ಕಲಾರ್‍ಪೇಟೆ, ಸಿದ್ದಯ್ಯರಸ್ತೆ, ಇಮಾಮ್‍ಬಾಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 10 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮಳೆ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಹಲವೆಡೆ ಯೆಲ್ಲೋ ಅಲರ್ಟ್​ ಘೋಷಣೆ - Rain Red Alert

ETV Bharat Logo

Copyright © 2024 Ushodaya Enterprises Pvt. Ltd., All Rights Reserved.