ಬೆಂಗಳೂರು: ರಾಜ್ಯದ ಹಲವು ಇಲಾಖೆಗಳಿಗೆ ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.
- ಖುಷ್ಬೂ ಜಿ. ಚೌಧರಿ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, ಬೆಂಗಳೂರು.
- ಶೆಟ್ಟೆನ್ನವರ್ ಎಸ್.ಬಿ. ಸರ್ಕಾರದ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು.
- ಡಾ.ವೆಂಕಟೇಶ್ ಎಂ.ವಿ., ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿಗಳ ಇಲಾಖೆ, ಬೆಂಗಳೂರು.
- ಡಾ.ಸತೀಶ ಬಿ.ಸಿ., ವಿಶೇಷ ಆಯುಕ್ತರು, ಬಿಬಿಎಂಪಿ, ಬೆಂಗಳೂರು.
- ಬಸವರಾಜೇಂದ್ರ ಹೆಚ್., ನಿರ್ದೇಶಕರು, ತೋಟಗಾರಿಕೆ ಇಲಾಖೆ, ಬೆಂಗಳೂರು.
- ಲತಾ ಕುಮಾರಿ ಕೆ.ಎಸ್., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಬೆಂಗಳೂರು ನಗರ ಜಿಲ್ಲೆ.
- ಕಾಂತರಾಜು ಪಿ.ಎಸ್., ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ರೆಸಿಡೆನ್ಶಿಯಲ್ ಎಜುಕೇಶನ್ ಇನ್ಸ್ಟಿಟ್ಯೂಷನ್ ಸೊಸೈಟಿ (ಕೆಆರ್ಇಐಎಸ್) ಬೆಂಗಳೂರು.