ETV Bharat / snippets

ವಿಜಯಪುರ: ಕೆರೆಗೆ ಬಿದ್ದ ವಿದ್ಯುತ್ ತಂತಿ, ಮೀನು ಹಿಡಿಯಲು ಹೋಗಿದ್ದ 2 ಬಾಲಕರು ಸಾವು

author img

By ETV Bharat Karnataka Team

Published : Jun 18, 2024, 7:49 PM IST

ಕೆರೆಗೆ ಬಿದ್ದ ವಿದ್ಯುತ್ ತಂತಿ, ಮೀನು ಹಿಡಿಯಲು ಹೋಗಿದ್ದ 2 ಬಾಲಕರು ಸಾವು
ಕೆರೆಗೆ ಬಿದ್ದ ವಿದ್ಯುತ್ ತಂತಿ, ಮೀನು ಹಿಡಿಯಲು ಹೋಗಿದ್ದ 2 ಬಾಲಕರು ಸಾವು (ETV Bharat)

ವಿಜಯಪುರ: ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ನಡೆದಿದೆ. ರೋಹಿತ್​ ಅನೀಲ ಚವ್ಹಾಣ ಹಾಗೂ ವಿಜಯ ಚವ್ಹಾಣ ಮೃತ ಬಾಲಕರು.

ಕರೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ನೀರಿಗಿಳಿದಾಗ ವಿದ್ಯುತ್ ಪ್ರವಹಿಸಿ ಈ ದುರಂತ ಸಂಭವಿಸಿದೆ. ಇಬ್ಬರು ಬಾಲಕರ ಮೃತ ದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಾಗಲಕೋಟೆ: ಮೀನಿಗೆ ಹಾಕಿದ್ದ ಬಲೆಗೆ ಮೀನುಗಾರ ಬಲಿ; ಮಗಳ ಎದುರಲ್ಲೇ ನೀರಲ್ಲಿ ಮಳುಗಿ ಸಾವು

ವಿಜಯಪುರ: ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ನಡೆದಿದೆ. ರೋಹಿತ್​ ಅನೀಲ ಚವ್ಹಾಣ ಹಾಗೂ ವಿಜಯ ಚವ್ಹಾಣ ಮೃತ ಬಾಲಕರು.

ಕರೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ನೀರಿಗಿಳಿದಾಗ ವಿದ್ಯುತ್ ಪ್ರವಹಿಸಿ ಈ ದುರಂತ ಸಂಭವಿಸಿದೆ. ಇಬ್ಬರು ಬಾಲಕರ ಮೃತ ದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಾಗಲಕೋಟೆ: ಮೀನಿಗೆ ಹಾಕಿದ್ದ ಬಲೆಗೆ ಮೀನುಗಾರ ಬಲಿ; ಮಗಳ ಎದುರಲ್ಲೇ ನೀರಲ್ಲಿ ಮಳುಗಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.