ETV Bharat / snippets

ಜೋತು ಬಿದ್ದ ವಿದ್ಯುತ್ ಲೇನ್​ ತಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಸಾವು

ಜೋತು ಬಿದ್ದ ವಿದ್ಯುತ್ ಲೇನ್​ಗೆ ತಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಸಾವು
ಜೋತು ಬಿದ್ದ ವಿದ್ಯುತ್ ಲೇನ್​ಗೆ ತಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಸಾವು (ETV Bharat)
author img

By ETV Bharat Karnataka Team

Published : 2 hours ago

ಚಾಮರಾಜನಗರ: ಜೋತುಬಿದ್ದ ವಿದ್ಯುತ್ ಲೇನ್​​ನಿಂದಾಗಿ ಜಮೀನಿಗೆ ತೆರಳುತ್ತಿದ್ದ ರೈತರು ದಾರುಣವಾಗಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ (45), ಮಲ್ಲೇಶ (48) ಮೃತ ರೈತರು.

ಬುಧವಾರ ರಾತ್ರಿ ತಮ್ಮ ಜಮೀನಿಗೆ ಅಯ್ಯನಪುರ ಗ್ರಾಮದ ಅಯ್ಯನಪುರ - ಇತ್ತಲಗುಡ್ಡೆ ಮಾರ್ಗದ ರಸ್ತೆಯಲ್ಲಿ ಬೈಕ್​ನಲ್ಲಿ ತೆರಳುವಾಗ ಜೋತು ಬಿದ್ದಿದ್ದ ವಿದ್ಯುತ್ ಲೇನ್ ಕುತ್ತಿಗೆಗೆ ಬಿಗಿದು ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳಗ್ಗೆ ಆದರೂ ಮನೆಗೆ ರೈತರು ವಾಪಸ್​​​ ಬರದ ಕಾರಣ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ‌. ಗ್ರಾಮಸ್ಥರು ಹಾಗೂ ಸ್ಥಳೀಯ ರೈತರು ಸೆಸ್ಕ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರ: ಜೋತುಬಿದ್ದ ವಿದ್ಯುತ್ ಲೇನ್​​ನಿಂದಾಗಿ ಜಮೀನಿಗೆ ತೆರಳುತ್ತಿದ್ದ ರೈತರು ದಾರುಣವಾಗಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ (45), ಮಲ್ಲೇಶ (48) ಮೃತ ರೈತರು.

ಬುಧವಾರ ರಾತ್ರಿ ತಮ್ಮ ಜಮೀನಿಗೆ ಅಯ್ಯನಪುರ ಗ್ರಾಮದ ಅಯ್ಯನಪುರ - ಇತ್ತಲಗುಡ್ಡೆ ಮಾರ್ಗದ ರಸ್ತೆಯಲ್ಲಿ ಬೈಕ್​ನಲ್ಲಿ ತೆರಳುವಾಗ ಜೋತು ಬಿದ್ದಿದ್ದ ವಿದ್ಯುತ್ ಲೇನ್ ಕುತ್ತಿಗೆಗೆ ಬಿಗಿದು ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳಗ್ಗೆ ಆದರೂ ಮನೆಗೆ ರೈತರು ವಾಪಸ್​​​ ಬರದ ಕಾರಣ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ‌. ಗ್ರಾಮಸ್ಥರು ಹಾಗೂ ಸ್ಥಳೀಯ ರೈತರು ಸೆಸ್ಕ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಲಿಫ್ಟ್​ ಅಳವಡಿಸಲು ತೆಗೆದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.